Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Challakere crime | ನವವಿವಾಹಿತೆ ಆತ್ಮಹತ್ಯೆ, ಇಬ್ಬರ ಮೇಲೆ FIR ದಾಖಲು
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > Challakere crime | ನವವಿವಾಹಿತೆ ಆತ್ಮಹತ್ಯೆ, ಇಬ್ಬರ ಮೇಲೆ FIR ದಾಖಲು
ಕ್ರೈಂ ಸುದ್ದಿ

Challakere crime | ನವವಿವಾಹಿತೆ ಆತ್ಮಹತ್ಯೆ, ಇಬ್ಬರ ಮೇಲೆ FIR ದಾಖಲು

Editor Nammajana
Last updated: 17 May 2025 09:19
By Editor Nammajana 1 Min Read
Share
SHARE

Chitradurga news|nammajana.com|17-05-2025

ನಮ್ಮಜನ.ಕಾಂ, ಚಳ್ಳಕೆರೆ: ನಗರದ ಕಾಟಪ್ಪನಹಟ್ಟಿಯಲ್ಲಿ ಬುಧವಾರ ಸಂಜೆ ನೇಣುಹಾಕಿಕೊಂಡು ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಮೃತಳ ತಾಯಿ ಗಂಗಮ್ಮ ಪೊಲೀಸರಿಗೆ (Challakere crime) ದೂರು ನೀಡಿದ್ದು, ನನ್ನ ಮಗಳ ಸಾವಿಗೆ ಗಂಡ ಹಾಗೂ ಆತನ ತಾಯಿ ಕಾರಣವೆಂದು ಪೊಲೀಸರಿಗೆ ದೂರು ನೀಡಿ ಕಾನೂನು ಕ್ರಮಜರುಗಿಸುವಂತೆ ಮನವಿ ಮಾಡಿದ್ಧಾಳೆ.

ಕಾಟಪ್ಪನಹಟ್ಟಿ ನಿವಾಸಿಯಾದ ಗಂಗಮ್ಮ ತನ್ನ ಮಗಳು ಟಿ.ಮಧುವನ್ನು ಬುಡ್ನಹಟ್ಟಿ ಗ್ರಾಮದ ಪ್ರೇಮಕುಮಾರ್(ಮಂಜುನಾಥ)ರವರಿಗೆ ಮದುವೆ ಮಾಡಿಕೊಟ್ಟಿದ್ದು, ಇಬ್ಬರೂ ಪ್ರೀತಿಸಿ ಇತ್ತೀಚಿಗೆ (Challakere crime) ಮದುವೆಯಾಗಿರುತ್ತಾರೆ.

ಇದನ್ನೂ ಓದಿ: Chitradurga | CBSE ಫಲಿತಾಂಶದಲ್ಲಿ ಸ್ಟೆಪ್ಪಿಂಗ್‌ ಸ್ಟೋನ್‌ ಶಾಲೆ ಉತ್ತಮ ಸಾಧನೆ

ಪ್ರೇಮಕುಮಾರ್ ದುಡಿಮೆ ಇಲ್ಲದ ಕಾರಣ ಹೆಂಡತಿ ಮೈಮೇಲಿದ್ದ ವಡವೆಗಳನ್ನು ಮಾರಿ ನಿತ್ಯ ಕುಡಿದು ಬಂದು ಮಧು ಮೇಲೆ ದೈಹಿಕ ಹಾಗೂ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದ. ಇದರಿಂದ ನೊಂದ ಟಿ.ಮಧು ಮನೆಯಲ್ಲೇ (Challakere crime) ನೇಣುಹಾಕಿಕೊಂಡು ಮೃತಪಟ್ಟಿರುತ್ತಾಳೆ. ಪಿಎಸ್‌ಐ ಧರೆಪ್ಪಬಾಳಪ್ಪದೊಡ್ಡಮನಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ಧಾರೆ

You Might Also Like

Accident | ಖಾಸಗಿ ಬಸ್- ಬೈಕ್ ಅಪಘಾತ, ಬಸ್ ನಲ್ಲಿ ಹೊತ್ತಿ ಉರಿದ ಬೆಂಕಿ, ಬೈಕ್ ಸವಾರ ಸಾವು

Challakere : ಬಿಡ್ಜ್ ಕಂ ಬ್ಯಾರೇಜ್ ಗೆ ಸರ್ಕಾರ ಗ್ನಿನ್ ಸಿಗ್ನಲ್ | ರಘುಮೂರ್ತಿ ರೈತಪರ ಕಾಳಜಿಗೆ ಮತ್ತೊಂದು ಗರಿ

T. Raghumurthy | ಮದಕರಿ ನಾಡಲ್ಲಿ ಶಾಸಕ ಟಿ.ರಘುಮೂರ್ತಿ ಜನ್ಮದಿನ ಸಂಭ್ರಮಾಚರಣೆ , ಮುಂದಿನ ಸಚಿವ ರಘುಮೂರ್ತಿ ಅವರಿಗೆ ಜೈ ಎಂದ ಜನ

Challakere | ತಳಕಿನ ಸೂಲಗಿತ್ತಿ ತಿಮ್ಮಕ್ಕ ಗೆ ಮನೆ ಕಟ್ಟಿಸುವ ಅಭಯ ನೀಡಿದ ಶಾಸಕ ಟಿ.ರಘುಮೂರ್ತಿ

Murder | ಅನೈತಿಕ ಸಂಬಂಧಕ್ಕೆ ಕೊಲೆ, ಮಹಿಳೆ ಸೇರಿ ಮೂರು ಜನ ಬಂಧನ

TAGGED:ChallakereKatappanahattinewly marriedSuicideಆತ್ಮಹತ್ಯೆಕಾಟಪ್ಪನಹಟ್ಟಿಚಳ್ಳಕೆರೆನವ ವಿವಾಹಿತೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad2
Happy1
Sleepy0
Angry0
Dead0
Wink0
Previous Article Gold Rate | ಇಂದಿನ ಬಂಗಾರದ ಬೆಲೆಯಲ್ಲಿ ಸ್ಥಿರ
Next Article Grihalakshmi | ಬದುಕಿಗೆ ಆಧಾರವಾದ ಗೃಹಲಕ್ಷ್ಮಿ | ಕೋಟೆ ನಾಡಿನಲ್ಲಿ 1246 ಕೋಟಿ ಹಣ ಪಾವತಿ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

law graduates: ಆಡಳಿತ ನ್ಯಾಯಾಧೀಕರಣ ತರಬೇತಿ | ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ
ಇಂದಿನ ಸುದ್ದಿ
Municipal Council: ನಗರಸಭೆ | ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಇಂದಿನ ಸುದ್ದಿ
Application: ಬೀದಿನಾಟಕ, ಜಾನಪದ ಸಂಗೀತ | ಕಲಾ ತಂಡಗಳಿಂದ ಅರ್ಜಿ ಆಹ್ವಾನ
ಇಂದಿನ ಸುದ್ದಿ
adike rate | ಇಂದಿನ ಅಡಿಕೆ ರೇಟ್ | 05-07-2025
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?