Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Murder | ಅನೈತಿಕ ಸಂಬಂಧಕ್ಕೆ ಕೊಲೆ, ಮಹಿಳೆ ಸೇರಿ ಮೂರು ಜನ ಬಂಧನ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > Murder | ಅನೈತಿಕ ಸಂಬಂಧಕ್ಕೆ ಕೊಲೆ, ಮಹಿಳೆ ಸೇರಿ ಮೂರು ಜನ ಬಂಧನ
ಕ್ರೈಂ ಸುದ್ದಿ

Murder | ಅನೈತಿಕ ಸಂಬಂಧಕ್ಕೆ ಕೊಲೆ, ಮಹಿಳೆ ಸೇರಿ ಮೂರು ಜನ ಬಂಧನ

Editor Nammajana
Last updated: 18 May 2025 08:13
By Editor Nammajana 1 Min Read
Share
SHARE

Chitradurga news|nammajana.com|18-05-2025

ನಮ್ಮಜನ.ಕಾಂ, ಚಿತ್ರದುರ್ಗ: ಹೊಸದುರ್ಗ ತಾಲ್ಲೂಕಿನ ಸಣ್ಣಕಿಟ್ಟದಹಳ್ಳಿಯಲ್ಲಿ ಇತೀಚಿಗೆ ನಡೆದ ವ್ಯಕ್ತಿಯೊಬ್ಬರ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು (Murder) ಹೊಸದುರ್ಗ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಸಣ್ಣಕಿಟ್ಟದಹಳ್ಳಿಯ ಕೋಮಲ (25), ಗಿರೀಶ್ (26) ಹಾಗೂ ಮೂಡಲಗಿರಿಯಪ್ಪ (52) ಈ ಮೂರು ಜನ ಆರೋಪಿಗಳನ್ನು ಬಂಧನ ಮಾಡಲಾಗಿದೆ. ಅಕ್ರಮ ಸಂಬಂಧದ ವಿಚಾರವಾಗಿ (Murder) ಚಿಕ್ಕಣ್ಣ ಎಂಬುವರನ್ನು ತಲೆಗೆ ಹೊಡೆದು, ಸೀರೆಯಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿರುವುದಾಗಿ ಆರೋಪಿಗಳು ತಪ್ಪು ಒಪ್ಪಿಕೊಂಡಿದ್ದಾರೆ.

ಮೇ 9 ರಂದು ಸಣ್ಣಕಿಟ್ಟದಹಳ್ಳಿ ಗ್ರಾಮದ ಪೂರ್ಣಿಮಾ ಅವರ ಪತಿ ಚಿಕ್ಕಣ್ಣ ಅವರನ್ನು ಕೊಲೆ ಮಾಡಿ, ಮೃತದೇಹವನ್ನು (Murder) ತೋಟದಲ್ಲಿ ಎಸೆಯಲಾಗಿತ್ತು.

ಇದನ್ನೂ ಓದಿ: Railway Bridge | ರೈಲ್ವೆ ಸೇತುವೆ ಕೆಳಗೆ ನೀರು | ಪ್ರಾಬ್ಲಂ ಕೇಳಿ ಅಧಿಕಾರಿಗಳ ವಿರುದ್ದ ಸೋಮಣ್ಣ ಕಿಡಿ

ಪೊಲೀಸ್‌ ವರಿಷ್ಠಾಧಿಕಾರಿ ರಂಜಿತ್ ಕುಮಾರ್, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಕುಮಾರಸ್ವಾಮಿ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಟಿ.ಎಂ. ಶಿವಕುಮಾರ್, ಹೊಸದುರ್ಗ ಠಾಣೆ ಪಿಐ ಕೆ.ಟಿ. ರಮೇಶ್, ಶ್ರೀರಾಂಪುರ ಠಾಣೆ ಪಿಐ ಮಧು, ಪಿಎಸ್‌ಐ ಮಹೇಶ್ ಕುಮಾರ್, ಭೀಮನಗೌಡ ಪಾಟೀಲ್, ಶ್ರೀಶೈಲ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು (Murder) ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

You Might Also Like

Accident | ಖಾಸಗಿ ಬಸ್- ಬೈಕ್ ಅಪಘಾತ, ಬಸ್ ನಲ್ಲಿ ಹೊತ್ತಿ ಉರಿದ ಬೆಂಕಿ, ಬೈಕ್ ಸವಾರ ಸಾವು

HOSADURGA Bhadra | ಹೊಸದುರ್ಗಕ್ಕೆ ಭದ್ರಾ ನೀರು ಬಾರದಿದ್ದಲ್ಲಿ ಅನಿರ್ದಿಷ್ಟಾವಧಿ ಹೋರಾಟ

Challakere crime | ನವವಿವಾಹಿತೆ ಆತ್ಮಹತ್ಯೆ, ಇಬ್ಬರ ಮೇಲೆ FIR ದಾಖಲು

Accident | ಕಾರು ಟ್ರಾಕ್ಟರ್ ನಡುವೆ ಅಪಘಾತ, ನಾಲ್ವರು ಸ್ಥಳದಲೇ ಸಾವು

Madakarinayaka | ದುರ್ಗದಲ್ಲಿ ಮದಕರಿನಾಯಕರ ಥೀಮ್ ಪಾರ್ಕ್ ಮಾಡಿ

TAGGED:Hosadurgaimmoral relationshipMurderthree accused arrestedthree arrestedಅನೈತಿಕ ಸಂಬಂಧಕೊಲೆಮೂರು ಜನ ಆರೋಪಿ ಸೆರೆಮೂವರ ಬಂಧನಹೊಸದುರ್ಗ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Railway Bridge | ರೈಲ್ವೆ ಸೇತುವೆ ಕೆಳಗೆ ನೀರು | ಪ್ರಾಬ್ಲಂ ಕೇಳಿ ಅಧಿಕಾರಿಗಳ ವಿರುದ್ದ ಸೋಮಣ್ಣ ಕಿಡಿ
Next Article Heavy rain | ಮಳೆಗೆ ಮುಳುಗಡೆಯಾದ ರೈಲ್ವೆ ಅಂಡರ್ ಪಾಸ್
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

law graduates: ಆಡಳಿತ ನ್ಯಾಯಾಧೀಕರಣ ತರಬೇತಿ | ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ
ಇಂದಿನ ಸುದ್ದಿ
Municipal Council: ನಗರಸಭೆ | ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಇಂದಿನ ಸುದ್ದಿ
Application: ಬೀದಿನಾಟಕ, ಜಾನಪದ ಸಂಗೀತ | ಕಲಾ ತಂಡಗಳಿಂದ ಅರ್ಜಿ ಆಹ್ವಾನ
ಇಂದಿನ ಸುದ್ದಿ
adike rate | ಇಂದಿನ ಅಡಿಕೆ ರೇಟ್ | 05-07-2025
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?