
Chitradurga news | nammajana.com | 04-07-2025
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya)
ಮೇಷ
ಮಕ್ಕಳಿಂದ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಕಾನೂನುಬಾಹಿರ ಚಟುವಟಿಕೆಗಳು, ದೇವತಾ ಕಾರ್ಯಗಳಲ್ಲಿ ಅಡೆತಡೆ.
ವೃಷಭ
ಸಂಗಾತಿಯಿಂದ ನೋವು ಮತ್ತು ನಿರಾಸೆ, ಆಕಸ್ಮಿಕ ಘಟನೆ ಮರುಕಳಿಸುವುದು, ಅಧಿಕ ನಷ್ಟ, ಯಂತ್ರೋಪಕರಣಗಳಿಂದ ಪೆಟ್ಟು.
ಮಿಥುನ
ಆರೋಗ್ಯದಲ್ಲಿ ವ್ಯತ್ಯಾಸ, ಸ್ನೇಹಿತರಿಂದ ಸಂಕಷ್ಟ, ಪಾಲುದಾರಿಕೆಯಲ್ಲಿ ನಷ್ಟ, ಸಂಗಾತಿಯಿಂದ ನೋವು
ಕಟಕ
ಆರ್ಥಿಕ ನಷ್ಟ, ಸ್ವಯಂಕೃತಾಪರಾಧದಿಂದ ನೋವು, ಅವಕಾಶಗಳು ತಪ್ಪುವುದು, ಅಧಿಕಾರಿಗಳಿಂದ ಸಮಸ್ಯೆ
ಸಿಂಹ
ಉದ್ಯೋಗ ವ್ಯವಹಾರದಲ್ಲಿ ಜಯ, ಅನಿರೀಕ್ಷಿತ ಪ್ರಯಾಣ, ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಯಶಸ್ಸು, ಭೂ ವ್ಯವಹಾರಗಳಿಂದ ಧನಾಗಮನ.
ಕನ್ಯಾ
ಆಕಸ್ಮಿಕ ಅಪಘಾತ ಎಚ್ಚರಿಕೆ, ಬಂಧು ಬಾಂಧವರಿಂದ ನಷ್ಟ, ಪಿತ್ರಾರ್ಜಿತ ಆಸ್ತಿ ವಿಷಯವಾಗಿ ಸಮಸ್ಯೆ, ಕೋರ್ಟ್ ಮೆಟ್ಟಿಲೇರುವ ಸಂದರ್ಭ.
ತುಲಾ
ಸಂಗಾತಿಯಿಂದ ನೋವು ಮತ್ತು ಸಂಕಟ, ಪಾಲುದಾರಿಕೆಯಲ್ಲಿ ಲಾಭ ಅಧಿಕ, ಕಾರ್ಯ ನಿಮಿತ್ತ ಪ್ರಯಾಣ.
ವೃಶ್ವಿಕ
ಉದ್ಯೋಗದಿಂದ ಧನಾಗಮನ, ಅಧಿಕಾರಿಗಳಿಂದ ಪ್ರಶಂಸೆ, ಗೌರವಕ್ಕೆ ಧಕ್ಕೆ, ವ್ಯವಹಾರದಲ್ಲಿ ಸಮಸ್ಯೆ.
ಧನಸ್ಸು
ಪ್ರೀತಿ ಪ್ರೇಮ ವಿಷಯದಲ್ಲಿ ಜಯ, ಮಕ್ಕಳಿಂದ ಅನುಕೂಲ, ಗರ್ಭಿಣಿಯರು ಎಚ್ಚರಿಕೆ, ತಂದೆಯಿಂದ ಅನುಕೂಲ.
ಮಕರ
ಕೋರ್ಟ್ ಮೆಟ್ಟಿಲೇರುವ ಸಂದರ್ಭ, ವೇಗದ ಚಾಲನೆಯಿಂದ ಸಮಸ್ಯೆ, ನಿದ್ರಾಭಂಗ, ಉನ್ನತ ಅಧಿಕಾರಿಗಳಿಂದ ಸಮಸ್ಯೆ
ಕುಂಭ
ಸಂಗಾತಿಯಿಂದ ಅನುಕೂಲ, ಪಾಲುದಾರಿಕೆಯಲ್ಲಿ ಲಾಭ, ಉದ್ಯೋಗ ಲಾಭ
ಮೀನ
ಮಕ್ಕಳಿಂದ ಧನಾಗಮನ, ಪ್ರಯಾಣದಲ್ಲಿ ಅಡೆತಡೆ, ತಂದೆಯಿಂದ ನೋವು, ಆರೋಗ್ಯದಲ್ಲಿ ವ್ಯತ್ಯಾಸ.
ಇದನ್ನೂ ಓದಿ: ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ಅರ್ಜಿ ಆಹ್ವಾನ
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.