
Chitradurga news | nammajana.com | 28-06-2025
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya)
ಮೇಷ
ಸ್ಥಿರಾಸ್ತಿ ಮತ್ತು ವಾಹನ ನಷ್ಟ, ವ್ಯಾಪಾರ ವ್ಯವಹಾರದಲ್ಲಿ ನಷ್ಟದ ಚಿಂತೆ, ಸೋದರ ಮಾವನಿಂದ ಸಮಸ್ಯೆ, ಬಂಧು ಬಾಂಧವರು ಶತ್ರುಗಳಾಗುವರು
ವೃಷಭ
ಆರ್ಥಿಕ ಅನುಕೂಲ, ವಸ್ತ್ರ ಆಭರಣ ಖರೀದಿಯ ಯೋಜನೆ, ವ್ಯಾಪಾರ ವ್ಯವಹಾರದಲ್ಲಿ ಯಶಸ್ಸು, ವಿದ್ಯಾಭ್ಯಾಸದಲ್ಲಿ ಪ್ರಗತಿ.
ಮಿಥುನ
ಸ್ಥಿರಾಸ್ತಿಗಾಗಿ ಸಾಲ, ತಾಯಿಯ ಆರೋಗ್ಯ ವ್ಯತ್ಯಾಸ, ಮಕ್ಕಳಿಂದ ನಷ್ಟ , ಬಂಧು ಬಾಂಧವರಿಂದ ಸಹಾಯ.
ಕಟಕ
ಅತಿ ಬುದ್ಧಿವಂತಿಕೆಯಿಂದ ನಷ್ಟ, ಹತ್ತಿರದ ಪ್ರಯಾಣ, ಅನಗತ್ಯ ತಿರುಗಾಟ, ಮಕ್ಕಳ ಜೀವನದ ಚಿಂತೆ.
ಸಿಂಹ
ಸ್ಥಿರಾಸ್ತಿಯಿಂದ ಲಾಭ, ತಂದೆಯಿಂದ ಸಹಕಾರ, ಪ್ರಯಾಣದಲ್ಲಿ ಕಾರ್ಯಜಯ, ಸ್ನೇಹಿತರಿಂದ ಅನುಕೂಲ.
ಕನ್ಯಾ
ಉದ್ಯೋಗ ಒತ್ತಡಗಳು, ವ್ಯಾಪಾರ ವ್ಯವಹಾರದಲ್ಲಿ ಅನುಕೂಲ, ಮಾತಿನಿಂದ ಸಮಸ್ಯೆ, ನಿಮ್ಮ ವ್ಯಕ್ತಿತ್ವದ ವಿರುದ್ಧವಾದ ನಡವಳಿಕೆ.
ತುಲಾ
ದೂರ ಪ್ರಯಾಣದ ಯೋಜನೆ, ಪಾಲುದಾರಿಕೆಯಲ್ಲಿ ಒತ್ತಡಗಳು, ಉದ್ಯೋಗದ ಸಮಸ್ಯೆಗಳಿಂದ ನಿದ್ರಾಭಂಗ, ಅಪಕೀರ್ತಿ ಅಪವಾದಗಳು.
ವೃಶ್ವಿಕ
ಉತ್ತಮ ಹೆಸರು ಕೀರ್ತಿ ಪ್ರಶಂಸೆಗಳು, ಸಾಲ ದೊರೆಯುವುದು, ಕಾರ್ಯಜಯ, ಅಪವಾದಗಳಿಂದ ಮುಕ್ತಿ.
ಧನಸ್ಸು
ಪ್ರಯಾಣದಲ್ಲಿ ಯಶಸ್ಸು, ತಂದೆಯಿಂದ ಸಹಕಾರ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಹಿರಿಯರ ಆಶೀರ್ವಾದ.
ಮಕರ
ಪ್ರಯಾಣದಲ್ಲಿ ಮನಸ್ತಾಪ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ನರ ದೌರ್ಬಲ್ಯ ಬೆನ್ನು ನೋವು, ದಾನಧರ್ಮದ ಬಗ್ಗೆ ಯೋಚನೆ.
ಕುಂಭ
ಮಕ್ಕಳಿಂದ ಆಕಸ್ಮಿಕ ಅವಘಡಗಳು, ಉದ್ಯೋಗ ನಷ್ಟ, ಅತಿ ವೇಗದ ಚಾಲನೆಯಿಂದ ತೊಂದರೆ, ವಿದ್ಯಾಭ್ಯಾಸದಲ್ಲಿ ಒತ್ತಡಗಳು.
ಮೀನ
ಸ್ಥಿರಾಸ್ತಿ ವಾಹನದಿಂದ ಧನಾಗಮನ, ತಾಯಿಯಿಂದ ಸಹಕಾರ, ಸಂಗಾತಿಯಿಂದ ಅದೃಷ್ಟ, ಪ್ರಯಾಣದಲ್ಲಿ ಅಡೆತಡೆಗಳು
ಇದನ್ನೂ ಓದಿ: Kempegowda | ಕೆಂಪೇಗೌಡರ ದೂರದೃಷ್ಟಿಗೆ ಬೆಂಗಳೂರು ಸಾಕ್ಷಿ: DK ಶಿವಕುಮಾರ್
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.