Chitradurga news | nammajana.com | 30-06-2025
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.
ಪಂಚಾಂಗ (Dina Bhavishya)
ಮೇಷ
ವಿದ್ಯಾರ್ಥಿಗಳಲ್ಲಿ ಪ್ರಗತಿ, ದೈನಂದಿನ ಕೆಲಸಗಳಲ್ಲಿ ಬದಲಾವಣೆ, ಸ್ನೇಹಿತರಿಂದ ಧನಾಗಮನ, ಮಾಡಿದ ಕೆಲಸಗಳಲ್ಲಿ ರಾಜಯೋಗ.
ವೃಷಭ
ಈ ದಿನ ವ್ಯಾಪಾರದಲ್ಲಿ ಅಲ್ಪ ಲಾಭ, ಕೋರ್ಟ್ ವ್ಯವಹಾರಗಳಲ್ಲಿ ಜಯ, ಮನಶಾಂತಿ, ಸ್ಥಿರಾಸ್ತಿ ಮಾರಾಟ, ದ್ವಿಚಕ್ರವಾಹನದಿಂದ ತೊಂದರೆ.
ಮಿಥುನ
ಮುಖ್ಯವಾದ ಕೆಲಸಗಳು ಅಂತಿಮಕ್ಕೆ ಬರಲಿವೆ, ಪರಸ್ಥಳವಾಸ, ಹಿರಿಯರಿಂದ ನೆರವು, ಅನಾರೋಗ್ಯ.
ಕಟಕ
ಈ ದಿನ ಮಾನಸಿಕ ಒತ್ತಡ,ದುಃಖಕ್ಕೆ ಗುರಿ ಮಾಡುವುದು, ಶರೀರದಲ್ಲಿ ಆಲಸ್ಯ, ಆತಂಕ ಹೆಚ್ಚುವುದು, ಅಕಾಲ ಭೋಜನ.
ಸಿಂಹ
ಈ ದಿನ ವಾದ ವಿವಾದ, ಅತಿಯಾದ ನೋವು, ದೃಷ್ಟಿ ದೋಷದಿಂದ ತೊಂದರೆ, ತಾಳ್ಮೆ ಅಗತ್ಯ, ಶತ್ರು ಭಾದೆ.
ಕನ್ಯಾ
ಪರರಿಗೆ ಸಹಾಯ ಮಾಡವಿರಿ, ಸಕಲ ಕಾರ್ಯಕ್ಕೆ ಅಡ್ಡಿ ಆತಂಕ, ಶತ್ರು ಭಾದೆ, ಉದ್ಯೋಗದಲ್ಲಿ ವರ್ಗಾವಣೆ ಮತ್ತು ಹಿಡಿದ ಕೆಲಸಗಳಲ್ಲಿ ರಾಜಯೋಗ.
ತುಲಾ
ಇದು ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸುತ್ತದೆ. ಹಣದ ಒಳಹರಿವು ಹೆಚ್ಚಾಗುತ್ತದೆ ಮತ್ತು ಭೌತಿಕ ಸಂತೋಷ ಹೆಚ್ಚಾಗುತ್ತದೆ.
ವೃಶ್ವಿಕ
ಪ್ರೋಟೀನ್ ಮತ್ತು ಪೌಷ್ಟಿಕಾಂಶಯುಕ್ತ ಆಹಾರವನ್ನು ನಿಮ್ಮ ಆಹಾರದಲ್ಲಿ ಸೇರಿಸಿ.
ಧನಸ್ಸು
ಪ್ರೇಮ ಜೀವನದಲ್ಲಿ ಸಂತೋಷದ ವಾತಾವರಣವಿರುತ್ತದೆ. ಪ್ರತಿದಿನ ಯೋಗ ಮತ್ತು ಧ್ಯಾನ ಮಾಡಿ.
ಮಕರ
ಇದು ವೃತ್ತಿ ಬೆಳವಣಿಗೆಯ ಸಾಧ್ಯತೆಗಳನ್ನು ಹೆಚ್ಚಿಸುತ್ತದೆ. ಸಂಬಂಧದ ಸಮಸ್ಯೆಗಳು ಬಗೆಹರಿಯುತ್ತವೆ.
ಕುಂಭ
ನಿಮ್ಮ ಸಂಗಾತಿಯೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯಿರಿ ಮತ್ತು ಅವರೊಂದಿಗೆ ನಿಮ್ಮ ಭಾವನೆಗಳನ್ನು ಹಂಚಿಕೊಳ್ಳಲು ಹಿಂಜರಿಯಬೇಡಿ.
ಮೀನ
ನಿಮ್ಮ ಫಿಟ್ನೆಸ್ನತ್ತ ಗಮನಹರಿಸಿ. ಪ್ರತಿದಿನ ಯೋಗ ಮತ್ತು ವ್ಯಾಯಾಮ ಮಾಡಿ. ಇದು ನಿಮ್ಮ ಒಟ್ಟಾರೆ ಆರೋಗ್ಯವನ್ನು ಉತ್ತಮವಾಗಿಡುತ್ತದೆ.
ಇದನ್ನೂ ಓದಿ: HOSADURGA Bhadra | ಹೊಸದುರ್ಗಕ್ಕೆ ಭದ್ರಾ ನೀರು ಬಾರದಿದ್ದಲ್ಲಿ ಅನಿರ್ದಿಷ್ಟಾವಧಿ ಹೋರಾಟ
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.