
Chitradurga news | nammajana.com | 05-07-2025
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya)
ಮೇಷ
ಅಧಿಕ ಧನಾಗಮನ, ಪ್ರೀತಿ ಪ್ರೇಮ ವಿಶ್ವಾಸಕ್ಕೆ ದ್ರೋಹ, ಮಕ್ಕಳ ನಡತೆಯಿಂದ ಆತಂಕ.
ವೃಷಭ
ವ್ಯಾಪಾರ ವ್ಯವಹಾರದಲ್ಲಿ ಅನುಕೂಲ, ಶತ್ರುಗಳ ಕಾಟ, ಸಾಲ ಮಾಡುವ ಸನ್ನಿವೇಶ, ಆರೋಗ್ಯದಲ್ಲಿ ವ್ಯತ್ಯಾಸ.
ಮಿಥುನ
ಪ್ರೀತಿ ಪ್ರೇಮದ ವಿಷಯದಲ್ಲಿ ಆತಂಕ, ಅಧಿಕ ಖರ್ಚು, ಅತಿಯಾದ ವಿಷಯಾಸಕ್ತಿ, ಭಾವನೆಗಳು ಕಾಡುವುದು.
ಕಟಕ
ಸ್ನೇಹಿತರಿಂದ ಆರ್ಥಿಕ ನಷ್ಟ, ಗುಪ್ತ ವಿಷಯಗಳಿಂದ ಸಮಸ್ಯೆ, ಸ್ಥಿರಾಸ್ತಿ ಅಥವಾ ವಾಹನದಲ್ಲಿ ಮೋಸ.
ಸಿಂಹ
ಉದ್ಯೋಗ ಸ್ಥಳದಲ್ಲಿ ನೋವು, ಬಂಧು ಬಾಂಧವರಿಂದ ಸಮಸ್ಯೆ, ವಿಲಾಸಿ ಜೀವನಕ್ಕೆ ಬಲಿಯಾಗುವಿರಿ.
ಕನ್ಯಾ
ಸ್ನೇಹಿತರಿಂದ ಆರ್ಥಿಕ ನೆರವು, ದೂರ ಪ್ರದೇಶದಲ್ಲಿ ಉದ್ಯೋಗ ಲಾಭ, ಸ್ವಂತ ಉದ್ಯೋಗದವರಿಗೆ ಅನುಕೂಲ, ಉತ್ತಮ ಅವಕಾಶ.
ತುಲಾ
ಅನಿರೀಕ್ಷಿತವಾಗಿ ಮಿತ್ರರ ಭೇಟಿ, ಕಲ್ಪನೆಗಳಲ್ಲಿ ವಿಹರಿಸುವಿರಿ, ವ್ಯವಹಾರ ಕ್ಷೇತ್ರದಲ್ಲಿ ಅನುಕೂಲ.
ವೃಶ್ವಿಕ
ಸಂಗಾತಿಯಿಂದ ಸಮಸ್ಯೆ, ಆಕಸ್ಮಿಕ ಅವಘಡ, ಪ್ರಯಾಣದಿಂದ ಸಂಕಷ್ಟ, ಉದ್ಯೋಗ ಸ್ಥಳದಲ್ಲಿ ಸಂಶಯ.
ಧನಸ್ಸು
ಅನಾರೋಗ್ಯ ಸಮಸ್ಯೆ, ಸಾಲಭಾದೆ ಮತ್ತು ಶತ್ರು ಕಾಟ, ಭವಿಷ್ಯದ ಚಿಂತೆ ಕಾಡುವುದು, ಬಂಧುಗಳಿಂದ ಲಾಭ.
ಮಕರ
ಪ್ರೀತಿಯ ಬಲೆಯಲ್ಲಿ ಸಿಲುಕುವಿರಿ, ಉದ್ಯೋಗದಲ್ಲಿ ಅನುಕೂಲ, ಅಧಿಕ ಖರ್ಚು.
ಕುಂಭ
ಮಕ್ಕಳಿಂದ ಸ್ಥಿರಾಸ್ತಿ ಮತ್ತು ವಾಹನ ಅಭಿಲಾಷೆ, ಪ್ರಯಾಣದಲ್ಲಿ ಶತ್ರು ಕಾಟ ಮತ್ತು ಅವಘಡ, ತಂದೆಯಿಂದ ಅನುಕೂಲ, ಉನ್ನತ ವಿದ್ಯಾ ಯೋಗ.
ಮೀನ
ಮಕ್ಕಳಿಂದ ಆಕಸ್ಮಿಕ ಅವಘಡ, ಬಂಧು ಬಾಂಧವರೊಂದಿಗೆ ಉತ್ತಮ ಬಾಂಧವ್ಯ, ವಿನಾಕಾರಣ ಕಲಹಗಳು, ಆಯುಷ್ಯದ ಬಗ್ಗೆ ಚಿಂತೆ.
ಇದನ್ನೂ ಓದಿ: ಬಿಡ್ಜ್ ಕಂ ಬ್ಯಾರೇಜ್ ಗೆ ಸರ್ಕಾರ ಗ್ನಿನ್ ಸಿಗ್ನಲ್ | ರಘುಮೂರ್ತಿ ರೈತಪರ ಕಾಳಜಿಗೆ ಮತ್ತೊಂದು ಗರಿ
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.