Chitradurga news | nammajana.com | 07-07-2025
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Dina Bhavishya)
ಮೇಷ
ರಾಜ ವಿರೋಧ, ಯತ್ನ ಕಾರ್ಯಭಂಗ, ಕುಟುಂಬದಲ್ಲಿ ಅಸೌಖ್ಯ, ಹಣದ ಆಡಚಣೆ, ವಾಹನ ಅಪಘಾತ, ಅಗ್ನಿಯಿಂದ ಭೀತಿ.
ವೃಷಭ
ಸ್ತ್ರೀ ಸಂಬಂಧ ವ್ಯವಹಾರಗಳಿಂದ ಚಿಂತೆ, ಶತ್ರು ಭಾದೆ, ವ್ಯರ್ಥ, ಧನ ಹಾನಿ.
ಮಿಥುನ
ಪ್ರಿಯ ಜನರ ಭೇಟಿ, ಭ್ರಾತ್ರುಗಳಿಂದ ತೊಂದರೆ ಎಚ್ಚರ, ಸ್ಥಳ ಬದಲಾವಣೆ, ಮಂಗಳ ಕಾರ್ಯಗಳಲ್ಲಿ ಭಾಗಿ, ಸ್ಥಿರಾಸ್ತಿ ಮಾರಾಟ.
ಕಟಕ
ಆದಾಯಕ್ಕಿಂತ ಖರ್ಚು ಜಾಸ್ತಿ, ಅನಾರೋಗ್ಯ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಕಾರ್ಯ ವಿಘಾತ, ಸಂತಾನ ಪ್ರಾಪ್ತಿ.
ಸಿಂಹ
ಹೊಸ ವ್ಯವಹಾರಗಳಿಂದ ನಷ್ಟ, ಅಕಾಲ ಭೋಜನ, ಅನ್ಯ ಜನರಲ್ಲಿ ದ್ವೇಷ, ದುಃಖದಾಯಕ ಪ್ರಸಂಗಗಳು.
ಕನ್ಯಾ
ವ್ಯಾಸಂಗಕ್ಕೆ ತೊಂದರೆ, ದಾಯಾದಿ ಕಲಹ, ದುಷ್ಟಬುದ್ಧಿ, ಯತ್ನ ಕಾರ್ಯಗಳಲ್ಲಿ ಜಯ, ಸಲ್ಲದ ಅಪವಾದ ಎಚ್ಚರದಿಂದಿರಿ.
ತುಲಾ
ನಾನಾ ರೀತಿಯ ಸಂಪಾದನೆ, ಉದ್ಯೋಗದಲ್ಲಿ ಬಡ್ತಿ, ಸ್ನೇಹಿತರಿಂದ ಸಹಾಯ, ವಿವಾಹ ಯೋಗ, ಅಧಿಕ ತಿರುಗಾಟ, ಋಣ ವಿಮೋಚನೆ.
ವೃಶ್ವಿಕ
ಸ್ಥಾನ ಬದಲಾವಣೆ, ಅತಿಯಾದ ಕೋಪ, ಋಣಭಾದೆ, ನಿಷ್ಠೂರ, ಕುಟುಂಬದಲ್ಲಿ ಅಹಿತಕರ ವಾತಾವರಣ.
ಧನಸ್ಸು
ಕೈ ಹಾಕಿದ ಕೆಲಸಗಳಲ್ಲಿ ಜಯ, ವ್ಯಾಪಾರ ವ್ಯವಹಾರದಲ್ಲಿ ಏರುಪೇರು, ಉದ್ಯೋಗದಲ್ಲಿ ಸ್ವಲ್ಪ ತೊಂದರೆ.
ಮಕರ
ವಿರೋಧಿಗಳಿಂದ ತೊಂದರೆ, ಅನಾರೋಗ್ಯ, ವಿವಾಹಕ್ಕೆ ಅಡಚಣೆ, ಮನಸ್ತಾಪ, ಪರಸ್ಥಳ ವಾಸ, ಷೇರು ವ್ಯವಹಾರಗಳಲ್ಲಿ ಲಾಭ.
ಕುಂಭ
ಕಾರ್ಯ ವಿಘಾತ, ಸ್ಥಳ ಬದಲಾವಣೆ, ಪಾಪ ಕಾರ್ಯಾಸಕ್ತಿ, ದಾಯಾದಿ ಕಲಹ, ವಿಪರೀತ ಖರ್ಚು, ತಾಯಿ ಕಡೆ ಬಂಧುಗಳಿಂದ ಕಿರಿಕಿರಿ.
ಮೀನ
ಬಹು ಸೌಖ್ಯ, ಐಶ್ವರ್ಯ ವೃದ್ಧಿ, ಸ್ವಗೃಹ ವಾಸ, ಸೇವಕರಿಂದ ಸಹಾಯ, ಕೀರ್ತಿ ಲಾಭ, ಶತ್ರುಗಳನ್ನು ಸದೆ ಬಡಿಯುವಿರಿ.
ಇದನ್ನೂ ಓದಿ: ಮಲ್ಲಾಡಿಹಳ್ಳಿಯಲ್ಲಿ 5 ಕೋಟಿ ವೆಚ್ಚದ ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗೆ ಚಾಲನೆ
ಈ ದಿನದ ದಿನ ಭವಿಷ್ಯ (Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252