Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Achievement | ಯುವ ಉದ್ಯಮಿಗೆ ಜೀವನ ಕೊಟ್ಟ ಪೇಪರ್ ಬ್ಯಾಗ್ ಉದ್ಯಮ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Achievement | ಯುವ ಉದ್ಯಮಿಗೆ ಜೀವನ ಕೊಟ್ಟ ಪೇಪರ್ ಬ್ಯಾಗ್ ಉದ್ಯಮ
ಇಂದಿನ ಸುದ್ದಿ

Achievement | ಯುವ ಉದ್ಯಮಿಗೆ ಜೀವನ ಕೊಟ್ಟ ಪೇಪರ್ ಬ್ಯಾಗ್ ಉದ್ಯಮ

Nammajana Sub Editor
Last updated: 12 July 2025 6:04 PM
By Nammajana Sub Editor 2 Min Read
Share
SHARE
Telegram Group Join Now
WhatsApp Group Join Now

CHITRADURGA NEWS | nammajanna news | 12-07- 2025

ನಮ್ಮಜನ.ಕಾಂ, ಚಿತ್ರದುರ್ಗ: ಕೇಂದ್ರ ಸರಕಾರದ (Achievement) ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಪ್ರಧಾನ ಮಂತ್ರಿ ಮುದ್ರಾ ಯೋಜನೆಯ (ಪಿಎಂಎಂವೈ)ಲಾಭಪಡೆದ ಚಿತ್ರದುರ್ಗದ ಯುವ ಉದ್ಯಮಿ, ಪರಿಸರ ಸ್ನೇಹಿ ಪೇಪರ್ ಬ್ಯಾಗ್(paper bag) ತಯಾರಿಕಾ ಘಟಕ ಆರಂಭಿಸಿ, ಎಂಟರಿಂದ ಹತ್ತು ಮಂದಿಗೆ ಉದ್ಯೋಗ ಕೊಟ್ಟು ತಾವೂ ಉತ್ತಮ ಜೀವನ ಕಂಡುಕೊಂಡಿದ್ದಾರೆ.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಇದನ್ನೂ ಓದಿ: ಸ್ಮಾರ್ಟ್ ಮೀಟರ್ ಅಳವಡಿಕೆಗೆ ರೈತ ಸಂಘ ವಿರೋಧ

ಶ್ರೀವಾರಿ ಎಂಟರ್‌ಪ್ರೈಸಸ್ ಹೆಸರಲ್ಲಿ ಯಶಸ್ಸು

ಚಿತ್ರದುರ್ಗ ತಾಲೂಕಿನ ಬೆಳಗಟ್ಟ ಗ್ರಾಮದ ಡಿ.ಪಿ.ಬಸವೇಶ, ಎಂಬಿಎ ಪದವಿ ಮುಗಿಸಿದ್ದು ಚಿತ್ರದುರ್ಗ ವಿದ್ಯಾನಗರದಲ್ಲಿ ವಾಸಿಸುತ್ತಿದ್ದಾರೆ. ಇವರು, ಚಿತ್ರದುರ್ಗ ನಗರ ಹೊರವಲಯದ ಮಠದ ಕುರುಬರಹಟ್ಟಿಯ ಅಗಸರಹಳ್ಳಿಯ ಕೈಗಾರಿಕ ವಸಾಹತು ಪ್ರದೇಶದಲ್ಲಿ ಕಳೆದ ಒಂದೂವರೆ ವರ್ಷದ ಹಿಂದೆ ಶ್ರೀವಾರಿ ಎಂಟರ್‌ಪ್ರೈಸಸ್ ಹೆಸರಿನಲ್ಲಿ ಪೇಪರ್ ಬ್ಯಾಗ್ (Achievement) ತಯಾರಿಕಾ ಘಟಕ ಆರಂಭಿಸಿದ್ದಾರೆ. ಘಟಕದಲ್ಲಿ ಪೇಪರ್ ತಯಾರಿಸುವವರು, ಮಾರ್ಕೆಟಿಂಗ್ ಸೇರಿದಂತೆ ಎಂಟರಿಂದ ಹತ್ತು ಮಂದಿ ಕೆಲಸ ಮಾಡುತ್ತಿದ್ದಾರೆ.

ಸುಮಾರು 25ರಿಂದ 30 ರೀತಿಯ ಬಿಳಿ, ಬ್ರೌನ್ ಸೇರಿದಂತೆ ಮತ್ತಿತರೆ ಬಣ್ಣಗಳ ಪೇಪರ್ ಬ್ಯಾಗ್,(paper bag)ಕವರ್ ತಯಾರಿಸಲಾಗುತ್ತಿದ್ದು, ಇವುಗಳನ್ನು ಹೋಟೆಲ್, ರೆಸ್ಟೋರೆಂಟ್, ಮೆಡಿಕಲ್ ಸ್ಟೋರ್, ಬೇಕರಿ, ಕಿರಾಣಿ ಅಂಗಡಿಗಳಿಗೆ ಮಾರಾಟ ಮಾಡುತ್ತಾರೆ.

 ತಮಿಳುನಾಡಿನಿಂದ ಬರುತ್ತೆ ರಾಮೆಟೇರಿಯಲ್  

ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಹೊಸಪೇಟೆ, ಹುಬ್ಬಳ್ಳಿ, ಮಂಗಳೂರು, ಬೆಂಗಳೂರು ಸೇರಿದಂತೆ ರಾಜ್ಯದ ಇತರೆಡೆ ಹಾಗೂ ಮಹಾರಾಷ್ಟ್ರ, ಆಂಧ್ರಪ್ರದೇಶ ರಾಜ್ಯಗಳಿಗೆ ಕೊಡಲಾಗುತ್ತಿದೆ. ತಮಿಳುನಾಡಿನಿಂದ ರಾಮೆಟೇರಿಯಲ್ ತರಿಸಲಾಗುತ್ತಿದೆ.

ಇದನ್ನೂ ಓದಿ: ಕಾರ್ಮಿಕ ಇಲಾಖೆಯಿಂದ SC-ST ಯುವಕರಿಗೆ “ಆಶಾದೀಪ ಯೋಜನೆ” ಜಾರಿ:Santhosh Lad

ಪ್ರತಿ ವರ್ಷ ಜುಲೈ 12ರಂದು ವಿಶ್ವ ಪೇಪರ್ ಬ್ಯಾಗ್ ದಿನವನ್ನಾಗಿ ಆಚರಿಸಲಾಗುತ್ತದೆ. ಪೇಪರ್ ಬ್ಯಾಗ್ ಪರಿಸರ ಸ್ನೇಹಿ ಮತ್ತು ಸುಸ್ಥಿರ ಅತಿಯಾದ ಪರ್ಯಾಯವಾಗಿದೆ. ಪ್ಲಾಸ್ಟಿಕ್ ಬಳಕೆಯಿಂದ ಭೂಮಿ, ಪರಿಸರಕ್ಕೆ ಹಾನಿ ಆಗುತ್ತಿದೆ. ಇದರಿಂದ ಹೊರಬರಬೇಕಾದರೆ ಪರಿಸರಸ್ನೇಹಿ ಪೇಪರ್ ಬ್ಯಾಗ್‌ಗಳು ಇಂದಿನ ಸಮಾಜಕ್ಕೆ ಅನಿವಾರ್ಯ (paper bag) ಎಂಬುದನ್ನು ಮನಗಂಡು ಪೇಪ‌ರ್ ಬ್ಯಾಗ್‌ ಇಂಡಸ್ಟ್ರಿ ಆರಂಭಿಸಿದ್ದೇನೆ, ಆದರೆ ನಮ್ಮ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಬ್ಯಾಗ್ ಹಾವಳಿ ಹೆಚ್ಚಾಗಿದೆ, ಪೇಪರ್ ಬ್ಯಾಗ್ ಬಗ್ಗೆ ಇನ್ನೂ ಸಾಕಷ್ಟು ಅರಿವು ಮೂಡಿಸಬೇಕಾದ ಆವಶ್ಯಕತೆ ಇದೆ ಎನ್ನುತ್ತಾರೆ ಬಸವೇಶ.

ಇದನ್ನೂ ಓದಿ:   Today Gold Rate | ಇಂದು ಬಂಗಾರದ ಬೆಲೆಯಲ್ಲಿ ಭಾರೀ ಏರಿಕೆ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಿಂದ ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ 10 ಲಕ್ಷ ಸೇರಿದಂತೆ ಸುಮಾರು 25ರಿಂದ 30 ಲಕ್ಷ ಬಂಡವಾಳ ಹಾಕಲಾಗಿದೆ. ಪೇಪರ್ ಬ್ಯಾಗ್ ಪರಿಸರ ಸ್ನೇಹಿಯಾಗಿವೆ. ಅವುಗಳ ಮೇಲೆ ಯಾವುದೇ ರೀತಿಯ ಪ್ರಿಂಟಿಂಗ್ ಕೂಡ ಮಾಡುತ್ತಿಲ್ಲ, ಜಿಲ್ಲಾಧಿಕಾರಿಗಳು, ಪರಿಸರ (Achievement) ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಕೂಡ ನಮ್ಮಲ್ಲಿ ತಯಾರಾಗುತ್ತಿರುವ ಪೇಪರ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

-ಡಿ.ಪಿ.ಬಸವೇಶ ಘಟಕ ಮಾಲೀಕ, ಚಿತ್ರದುರ್ಗ

Telegram Group Join Now
WhatsApp Group Join Now

You Might Also Like

Gold price | ಬಂಗಾರದ ಬೆಲೆಯಲ್ಲಿ ಇಳಿಕೆ

ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

ದಿನ ಭವಿಷ್ಯ | 09-10-2025 | Dina Bhavishya

TAGGED:AchievementBusinessmanChitradurgaChitradurga NewsKannada Newskannada suddiNamjanaNammajana.comPaper Bagಉದ್ಯಮಿಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನಪೇಪರ್ ಬ್ಯಾಗ್ಸಾಧನೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Smart Meter: ಸ್ಮಾರ್ಟ್ ಮೀಟರ್ ಅಳವಡಿಕೆಗೆ ರೈತ ಸಂಘ ವಿರೋಧ
Next Article CHITRADURGA CITY ರಸ್ತೆ ಅಗಲೀಕರಣ ಪೂರ್ವಾನುಮತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಧಾರ: ಡಿ.ಸುಧಾಕರ್
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Today Adike Rate | ಇಂದಿನ‌ ಅಡಕೆ ರೇಟ್
ಅಡಿಕೆ ಧಾರಣೆ
Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ
ಇಂದಿನ ಸುದ್ದಿ
V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ
ಇಂದಿನ ಸುದ್ದಿ
Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?