Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: T.Raghumurthy: ಗ್ರಾಮೀಣ ಭಾಗದ ರೈತರ ಬದುಕು ಹಸನಾಗಲು ಸಾರಿಗೆ ಸಂಪರ್ಕ ಅಗತ್ಯ: ಟಿ.ರಘುಮೂರ್ತಿ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > T.Raghumurthy: ಗ್ರಾಮೀಣ ಭಾಗದ ರೈತರ ಬದುಕು ಹಸನಾಗಲು ಸಾರಿಗೆ ಸಂಪರ್ಕ ಅಗತ್ಯ: ಟಿ.ರಘುಮೂರ್ತಿ
ಇಂದಿನ ಸುದ್ದಿ

T.Raghumurthy: ಗ್ರಾಮೀಣ ಭಾಗದ ರೈತರ ಬದುಕು ಹಸನಾಗಲು ಸಾರಿಗೆ ಸಂಪರ್ಕ ಅಗತ್ಯ: ಟಿ.ರಘುಮೂರ್ತಿ

Nammajana Sub Editor
Last updated: 25 July 2025 9:19 AM
By Nammajana Sub Editor 2 Min Read
Share
SHARE
Telegram Group Join Now
WhatsApp Group Join Now

Chitradurga news | nammajana.com | 25-07-2025

ನಮ್ಮಜನ.ಕಾಂ, ಚಿತ್ರದುರ್ಗ: ಗ್ರಾಮೀಣ (T.Raghumurthy) ಅಭಿವೃದ್ಧಿಯ ಜತೆಗೆ ಹಳ್ಳಿಗಾಡಿನ ಎಲ್ಲಾ ವರ್ಗದ ಜನರು ಸಮಾಜದ ಮುಖ್ಯ ವಾಹಿನಿಗೆ ಬರಲು ಅಲ್ಲಿಗೆ ಸಾರಿಗೆ ಮತ್ತು ಸಂಪರ್ಕ ವ್ಯವಸ್ಥೆ ಅತಿ ಮುಖ್ಯ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

nammajana

ಇದನ್ನೂ ಓದಿ: ಹಿರಿಯ ನಾಗರಿಕರಿಗೆ ರಾಜ್ಯ ಪ್ರಶಸ್ತಿ: ಅರ್ಜಿ ಆಹ್ವಾನ

ಪರಶುರಾಂಪುರದ ಮುಖ್ಯ ವೃತ್ತದಲ್ಲಿ ಟಿ.ರಘುಮೂರ್ತಿಯವರಿಂದ ಶಾಸಕ ಗ್ರಾಮದ ಕುಮುಟಾ ಕೊಡಮಡುಗಿ ರಸ್ತೆಯ ಅಗಲೀಕರಣ ಕಾಮಗಾರಿ ಭೂಮಿ ಪೂಜೆ ಮತ್ತು ಗ್ರಾಮಗಳ ಅಭಿವೃದ್ಧಿಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯದ ಗಡಿ ಪ್ರದೇಶ ಹಾಗೂ ಆಂಧ್ರಪ್ರದೇಶಕ್ಕೆ ಹೊಂದಿಕೊಂಡಿರುವ ಪರಶುರಾಂಪುರ ಹೋಬಳಿಯ ಕೇಂದ್ರದ ಅಭಿವೃದ್ಧಿಯೇ ನನ್ನ ಧೈಯವಾಗಿದ್ದು ಇಲ್ಲಿನ ಜನರು ಸಹಕಾರ ಮತ್ತು ಪ್ರೋತ್ಸಾಹ ಅಗತ್ಯ ಎಂದು ಹೇಳಿದರು.

ಪರಶುರಾಂಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಟಿ.ರಘುಮೂರ್ತಿ ಅವರು ಭೂಮಿಪೂಜೆ ನೆರವೇರಿಸಿದರು. ಎಂ.ಆರ್‌ರುದ್ರೇಶ್, ಉಪಾಧ್ಯಕ್ಷ ತಿಪ್ಪಮ್ಮ ಇದ್ದರು.

ಇದನ್ನೂ ಓದಿ: ಭಾರತ್ ಎಲೆಕ್ಟ್ರಾನಿಕ್ಸ್‍ನಲ್ಲಿ ಚಾಲಕರ ಹುದ್ದೆಗಳು | ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

ಗ್ರಾಮಗಳ ಜನರು ಜಾನುವಾರುಗಳು (T.Raghumurthy) ಸೇರಿದಂತೆ ವಾಹನಗಳ ಸಂಚಾರಕ್ಕೆ ಗ್ರಾಮದಲ್ಲಿ ದ್ವಿಪಥ ರಸ್ತೆಯ ಅವಶ್ಯಕತೆ ಇದ್ದು ಈಗ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆಯಿಂದ 6 ಕೋಟಿ ರು.ವೆಚ್ಚದಲ್ಲಿ ಕುಮುಟಾ ಕೊಡಮಡುಗಿ ಕೂಡು ರಸ್ತೆಯ

ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿ ಮತ್ತು ಚಳ್ಳಕೆರೆ ಎಂಹೆಚ್ 150ಎ ಇಂದ ವಿಶ್ವನಾಥ ಪುರ ರಸ್ತೆಯಿಂದ ದ್ವಿಪಥ ರಸ್ತೆ, ಕರೇ ಕಲ್ಲಹಟ್ಟಿ ಗ್ರಾಮದಲ್ಲಿ 20 ಲಕ್ಷ ರು. ವೆಚ್ಚದಲ್ಲಿ ಜಿಲ್ಲಾ ಖನಿಜ ನಿಧಿಯಿಂದ ಸಾಮಾನ್ಯ ಸಿ.ಸಿ ರಸ್ತೆ, ದೊಡ್ಡ ಗೊಲ್ಲರಹಟ್ಟಿ

ಗ್ರಾಮದಲ್ಲಿ 10ಲಕ್ಷರು.ಸಿಸಿ ರಸ್ತೆ, ಚೌಳೂರು ಗ್ರಾಮದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ 80 ಲಕ್ಷ ರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ನೂತನ ಕಟ್ಟಡ, ಗೊರ್ಲತ್ತು ಗ್ರಾಮದಲ್ಲಿ 20 ಲಕ್ಷ ರು. ವೆಚ್ಚದಲ್ಲಿ ಜಿಲ್ಲಾಖನಿಜ ನಿಧಿಯಿಂದ ಸಿಸಿ ರಸ್ತೆ ಕಾಮಗಾರಿಗಳಿಗೂ ಸಹಿತ ಚಾಲನೆ ನೀಡಿದರು.

ಇದನ್ನೂ ಓದಿ: ವಿದ್ಯಾರ್ಥಿವೇತನ | ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ, ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಆರ್‌ರುದ್ರೇಶ್, ಪರಶುರಾಮಪುರ ಹೋಬಳಿಯ ಅಭಿವೃದ್ಧಿಯಲ್ಲಿ ಪ್ರಮುಖ ರಸ್ತೆ ಕಾಮಗಾರಿ, ಘನತ್ಯಾಜ್ಯ ವಿಲೇವಾರಿ ಘಟಕನಿರ್ಮಾಣ, ಬಸ್‌ನಿಲ್ದಾಣ ಅಭಿವೃದ್ಧಿ, ಕುಡಿಯುವ ನೀರಿನ ಸಂಗ್ರಹಕ್ಕೆ ಓವರ್‌ ಹೆಡ್ ಟ್ಯಾಂಕ್ ಮತ್ತು ಹೆಚ್ಚುವರಿಯಾಗಿ ಗ್ರಾಪಂ ವ್ಯಾಪಾರದಮಳಿಗೆಗಳನ್ನು ಹಂತಹಂತವಾಗಿ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗುವುದು ಎಂದರು.

ಇದೆ ವೇಳೆ(T.Raghumurthy) ಗ್ರಾಮಗಳಲ್ಲಿ ಕುಂದು ಕೊರತೆಗಳನ್ನು ಸ್ಥಳೀಯ ಜನಪ್ರತಿನಿಧಿ ಗಳೊಂದಿಗೆ ಸಮಾಲೋಚಿಸಿ ಕೂಡಲೇ ಹಿಂದಿನ ಆಧುನಿಕ ಕಾಲಘಟ್ಟಕ್ಕೆ ಅನುಗುಣವಾಗಿ ಹೋಬಳಿ ಕೇಂದ್ರಕ್ಕೆ ಅತ್ಯಾಧುನಿಕ ಸೌಕರ್ಯಗಳ ಅವಶ್ಯಕತೆ ಇದೆ ಕೂಡಲೇ ರೂಪಿಸಿ ಯೋಜನೆ ಪರಶುರಾಂಪುರದ ಕೇಂದ್ರದ ಅಭಿವೃದ್ಧಿಗೆ ಶ್ರಮಿಸುವ ಭರವಸೆ ನೀಡಿದರು.

ಇದನ್ನೂ ಓದಿ: ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ

ಈ ವೇಳೆ ಗ್ರಾಪಂ ಅಧ್ಯಕ್ಷ ಎಂ.ಆರ್ ರುದ್ರೇಶ್, ಉಪಾಧ್ಯಕ್ಷ ತಿಪ್ಪಮ್ಮ, ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯ ಎಸ್ ಚನ್ನಕೇಶವ, ಚೌಳೂರು ಬಸವರಾಜು, ಪ್ರಕಾಶ, ಕೃಷ್ಣಪ್ಪ, ಸರೋಜಮ್ಮ, ಬೊಮ್ಮಕ್ಕ, ಜಯವಿರಾಚಾರಿ, ಕ್ಯಾದಿಗುಂಟೆನಾಗರಾಜು, ರವಿ, ಕರಿಯಣ್ಣ, ಗೌಸ್ಪೀರ್, ಪ್ರಸನ್ನ ಕುಮಾರ್, ಕಾಟಯ್ಯ ಪಾಲಯ್ಯ ವಿವಿಧ ಇಲಾಖೆ ಅಧಿಕಾರಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್

Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ

mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ

ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?

TAGGED:ChitradurgaChitradurga NewsDevelopmentKannada Newskannada suddiMLA T. RaghumurthyNammajana.comParashurampurroadಅಭಿವೃದ್ಧಿಕನ್ನಡ ನ್ಯೂಸ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಪರಶುರಾಂಪುರರಸ್ತೆಶಾಸಕ ಟಿ.ರಘುಮೂರ್ತಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Today Dina Bhavishya | ದಿನ ಭವಿಷ್ಯ | ಮಾನಸಿಕ ಕಿರಿಕಿರಿ, ದಾಂಪತ್ಯದಲ್ಲಿ ಸಮಸ್ಯೆ
Next Article Gold Rate | ಚಿನ್ಮದ ಬೆಲೆಯಲ್ಲಿ ಭರ್ಜರಿ ಇಳಿಕೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

FIR ದಾಖಲು ಮಾಡಿದರು ತೆಂಗಿನ ಸಸಿ ನಾಟಿ
ಇಂದಿನ ಸುದ್ದಿ
ಹೊಳಲ್ಕೆರೆ: ಇಂದಿನಿಂದ 3 ದಿನ ವಿದ್ಯುತ್ ವ್ಯತ್ಯಯ : Power cut
ಇಂದಿನ ಸುದ್ದಿ
ಹಿಂಬಾಕಿ ನೀಡದಿದ್ದರೆ ಆ.5 ರಿಂದ KSRTC ಬಸ್ ಓಡಾಟ ಬಂದ್
ಇಂದಿನ ಸುದ್ದಿ
ಜಡೆಕುಂಟೆ ಮಂಜುನಾಥ್ ಅವರ ‘ಕಾಡು ಕಾಯುವ ಮರ’ ಕೃತಿ ಲೋಕಾರ್ಪಣೆ ನಾಳೆ
ವಿಶೇಷ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?