Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಕೆಸರು ಗದ್ದೆಯಾದ ಭೀಮಸಮುದ್ರ ಡಾಂಬರ್ ರಸ್ತೆ : Bhimasamudra
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಕೆಸರು ಗದ್ದೆಯಾದ ಭೀಮಸಮುದ್ರ ಡಾಂಬರ್ ರಸ್ತೆ : Bhimasamudra
ಇಂದಿನ ಸುದ್ದಿ

ಕೆಸರು ಗದ್ದೆಯಾದ ಭೀಮಸಮುದ್ರ ಡಾಂಬರ್ ರಸ್ತೆ : Bhimasamudra

Nammajana Sub Editor
Last updated: 28 July 2025 9:59 AM
By Nammajana Sub Editor 1 Min Read
Share
SHARE
Telegram Group Join Now
WhatsApp Group Join Now

Chitradurga news | nammajana.com | 28-07-2025

ನಮ್ಮಜನ.ಕಾಂ,ಚಿತ್ರದುರ್ಗ: ಭೀಮಸಮುದ್ರದಲ್ಲಿ (Bhimasamudra) ನಾಲ್ಕಾರು ದಿನಗಳಿಂದ ಬರುತ್ತಿರುವ ಜಿಟಿಜಿಟಿ ಮಳೆ ಕಾರಣದಿಂದಾಗಿ ಭೀಮಸಮುದ್ರದ ముఖ్య ರಸ್ತೆಯು ಕೆಸರು ರಾಡಿಯಂತಾಗಿದ್ದು, ಅಲ್ಲಿನ ಜನರು ಓಡಾಟಕ್ಕೆ ಕಷ್ಟಪಡುವಂತಾಗಿದೆ.

nammajana

ಇದನ್ನೂ ಓದಿ: ರಾಜ್ಯ ಸರ್ಕಾರ ರೈತರಿಗೆ ಯೂರಿಯಾ ಗೊಬ್ಬರ ನೀಡದೇ ಅಭಾವ ಸೃಷ್ಟಿಸಿದೆ : ಕೆ.ಎಸ್. ನವೀನ್ ಆರೋಪ

ಚಿತ್ರದುರ್ಗ ಭೀಮಸಮುದ್ರ ಹೊಳಲ್ಕೆರೆ ಮಾರ್ಗದ ಈ ರಸ್ತೆ ಸಂಪೂರ್ಣ ಕೆಸರುಮಯ ಆಗಲು ಇಲ್ಲಿ ಗಣಿಗಾರಿಕೆಯ ಸಾಮಗ್ರಿ ಸಾಗಿಸುವ ಲಾರಿಗಳ ಕೊಡುಗೆಯೂ ಅಪಾರವಾಗಿದೆ.

ಗರಿಷ್ಠ ಮಿತಿಗಿಂತ ಹೆಚ್ಚು ಗಣಿಯ ಅದಿರನ್ನು ಈ ತುಂಬಿಕೊಂಡ ಲಾರಿಗಳು ರಸ್ತೆಗಳನ್ನು ಬಳಸುವುದರಿಂದ ಕೆಲ ವರ್ಷಗಳ ಹಿಂದೆಯಷ್ಟೇ ದುರಸ್ತಿ-ಯಾಗಿದ್ದ ಡಾಂಬರ್ ರಸ್ತೆಗಳು ಕಿತ್ತು ಹೋಗಿ, ಗುಂಡಿ ಬಿದ್ದು, ಅಲ್ಲಲ್ಲಿ ನೀರು ತುಂಬಿಕೊಂಡಿರುವ ಪರಿಣಾಮ ಕೆಸರು ಗದ್ದೆಗಳ ರೂಪಕ್ಕೆ ಈ ರಸ್ತೆಗಳು ತಿರುಗಿವೆ.

ರಸ್ತೆಗಳಲ್ಲಿ ದ್ವಿಚಕ್ರ(Bhimasamudra) ವಾಹನಗಳ ಸವಾರರು ಓಡಾಡುವುದು ದುಸ್ತರ-ವಾಗಿದ್ದರೆ, ರಸ್ತೆಯನ್ನು ಬಳಸಿಕೊಂಡು ಜಮೀನುಗಳಿಗೆ ಹೋಗುವ ರೈತರು, ಶಾಲೆಗಳಿಗೆ ತೆರಳುವ ಮಕ್ಕಳು ಉಸಿರು ಬಿಗಿ ಹಿಡಿದು ಓಡಾಡುವಂತಾಗಿದೆ.

ಇದನ್ನೂ ಓದಿ: ಸಾಧನೆಗೆ ಬದ್ಧತೆ ಮತ್ತು ಕಠಿಣ ಪರಿಶ್ರಮ ಅತ್ಯಗತ್ಯ: MC ರಘುಚಂದನ್

ಅನೇಕ ಹಳ್ಳಿಗಳಿಗೆ ಮುಖ್ಯ ರಸ್ತೆಯಾಗಿ, ಜೀವನಾಡಿಯಾಗಿದ್ದ ರಸ್ತೆ ಈಗ ಗುಂಡಿ, ಕೆಸರು, ಕೊಚ್ಚೆಯಿಂದ ಕೂಡಿದೆ. ಈ ಮಾರ್ಗದ ಮೂಲಕ ಸಾಗುವ ಮಳಲಿ, ವಿ.ಪಾಳ್ಯ, ನೆಲ್ಲಿಕಟ್ಟೆ, ಬಿಜ್ಜನಾಳ್, ಹಿರೇಕಂದವಾಡಿ, ಬಿ. ದುರ್ಗ ಹಳ್ಳಿಗಳ ವಿದ್ಯಾರ್ಥಿಗಳು, ರೈತರು, ಕೂಲಿ ಕಾರ್ಮಿಕರು, ಜನಸಾಮಾನ್ಯರು ಬೇಸತ್ತು ಹೋಗಿದ್ದಾರೆ.

ಸಂಬಂಧಿಸಿದ(Bhimasamudra) ಇಲಾಖೆಯ ಅಧಿಕಾರಿಗಳು ಈ ಸಮಸ್ಯೆಯನ್ನು ಗಮನಿಸಿ ದುರಸ್ತಿ ಕಾರ್ಯವನ್ನು ಕೂಡಲೇ ನಡೆಸಬೇಕು ಎಂಬುದು ಗ್ರಾಮಸ್ಥರು ಕೋರಿಕೆಯಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್

Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ

mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ

ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?

TAGGED:ChitradurgaChitradurga NewsKannada Newskannada suddiminingNammajana.comrainRoad Bhimasamudraಕನ್ನಡ ನ್ಯೂಸ್ಕನ್ನಡ ಸುದ್ದಿಗಣಿಗಾರಿಕೆಚಿತ್ರದುರ್ಗಚಿತ್ರದುರ್ಗ ನ್ಯೂಸ್ನಮ್ಮಜನ.ಕಾಂಮಳೆರಸ್ತೆ ಭೀಮಸಮುದ್ರ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ದಿನ ಭವಿಷ್ಯ | ಇವತ್ತು ಯಾವ ರಾಶಿಗೆ ಶುಭಯೋಗ? | Dina Bhavishya
Next Article Gold Rate Today | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

FIR ದಾಖಲು ಮಾಡಿದರು ತೆಂಗಿನ ಸಸಿ ನಾಟಿ
ಇಂದಿನ ಸುದ್ದಿ
ಹೊಳಲ್ಕೆರೆ: ಇಂದಿನಿಂದ 3 ದಿನ ವಿದ್ಯುತ್ ವ್ಯತ್ಯಯ : Power cut
ಇಂದಿನ ಸುದ್ದಿ
ಹಿಂಬಾಕಿ ನೀಡದಿದ್ದರೆ ಆ.5 ರಿಂದ KSRTC ಬಸ್ ಓಡಾಟ ಬಂದ್
ಇಂದಿನ ಸುದ್ದಿ
ಜಡೆಕುಂಟೆ ಮಂಜುನಾಥ್ ಅವರ ‘ಕಾಡು ಕಾಯುವ ಮರ’ ಕೃತಿ ಲೋಕಾರ್ಪಣೆ ನಾಳೆ
ವಿಶೇಷ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?