Chitradurga news|Nammajana.com|29-7-2025
ನಮ್ಮಜನ.ಕಾಂ, ಜಲಾಶಯ ಸುದ್ದಿ: ಕೋಟೆ ನಾಡು ಚಿತ್ರದುರ್ಗ (V V Sagara Dam level) ವಿವಿ ಸಾಗರ ಅಣೆಕಟ್ಟು, ವಿವಿ ಸಾಗರ ಜಲಾಶಯ, ಹಿರಿಯೂರು, ನೀರಿನ ಮಟ್ಟ,ಒಳಹರಿವು, ನೀರಿನ ಸಂಗ್ರಹಣೆ, ನೀರಿನ ಸಂಗ್ರಹಣೆ, ಜಿಲ್ಲೆಯ ಜೀವನಾಡಿ ಆಗಿರುವ ಹಿರಿಯೂರಿನ ವಾಣಿ ವಿಲಾಸ ಸಾಗರ ಡ್ಯಾಂ ಆಗಿದೆ. ಮಳೆಯ ಪ್ರಮಾಣ ದಿನದಿಂದ (V V Sagara Dam level) ದಿನಕ್ಕೆಮಳೆ ಪ್ರಮಾಣ ಕಡಿಮೆಯಾಗಿ ವಿ ವಿ ಸಾಗರ ಜಲಾಶಯದ ನೀರಿನ ಮಟ್ಟದಲ್ಲಿ ಯಾವುದೇ ಬದಲಾವಣೆ ಕಾಣುತ್ತಿಲ್ಲವಾಗಿದೆ. ಇವತ್ತು ಜಲಾಶಯಕ್ಕೆ ಎಷ್ಟು ಕ್ಯೂಸೆಕ್ ಒಳ ಹರಿವು ದಾಖಲಾಗಿದೆ ನೋಡೋಣ.
ವಾಣಿ ವಿಲಾಸ ಸಾಗರ ಜಲಾಶಯದ ನೀರಿನ ಮಟ್ಟ 123.30 ಅಡಿಗೆ ತಲುಪಿದೆ. ಗರಿಷ್ಠ ನೀರಿನ ಸಂಗ್ರಹ ಮಟ್ಟ 130 ಅಡಿ. ಇವತ್ತು ಜಲಾಶಯದಿಂದ ಯಾವುದೇ ಒಳ ಹರಿವು ಮತ್ತು ಹೊರ ಹರಿವಿನದಲ್ಲಿ 450 (V V Sagara Dam level) ಕ್ಯೂಸೆಕ್ಸ್ ನೀಡಲಾಗಿದೆ.

ಭದ್ರಾ ನೀರು ವಾಣಿ ವಿಲಾಸ ಸಾಗರಕ್ಕೆ ಹರಿಯುತ್ತಿದ್ದು ಐತಿಹಾಸಿಕ ಮೂರನೇ ಬಾರಿ ವಿ.ವಿ.ಸಾಗರ ತುಂಬುವ ನಿರೀಕ್ಷೆ ಜನರಲ್ಲಿದೆ.
ಇದನ್ನೂ ಓದಿ: Challakere : ಶಾಸಕರ ಮಾರ್ಗದರ್ಶನದಲ್ಲಿ ನಗರಸಭೆಯಿಂದ ಚಳ್ಳಕೆರೆ ನಗರ ಅಭಿವೃದ್ದಿ: ಅಧ್ಯಕ್ಷೆ ಶಿಲ್ಪ ಮುರುಳೀಧರ
ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಹ ಜಿಟಿಜಿಟಿ ಮಳೆಯಾಗುತ್ತಿರುವುದರಿಂದ ವಾಣಿವಿಲಾಸ ಸಾಗರಕ್ಕೆ ನೀರು (V V Sagara Dam level) ಬರುವ ನಿರೀಕ್ಷೆಯಲ್ಲಿ ಜನರಿದ್ದಾರೆ.
ಇದನ್ನೂ ಓದಿ: ಇಂದಿನ ಅಡಿಕೆ ರೇಟ್ ಎಷ್ಟಿದೆ : Adike Rate today
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252