Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Chitradurga ದಲ್ಲಿ ಒಳ ಮೀಸಲಾತಿ ಕಿಚ್ಚು | ಸರ್ಕಾರದ ವಿರುದ್ದ ಸಮುದಾಯ ಅಕ್ರೋಶ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Chitradurga ದಲ್ಲಿ ಒಳ ಮೀಸಲಾತಿ ಕಿಚ್ಚು | ಸರ್ಕಾರದ ವಿರುದ್ದ ಸಮುದಾಯ ಅಕ್ರೋಶ
ಇಂದಿನ ಸುದ್ದಿ

Chitradurga ದಲ್ಲಿ ಒಳ ಮೀಸಲಾತಿ ಕಿಚ್ಚು | ಸರ್ಕಾರದ ವಿರುದ್ದ ಸಮುದಾಯ ಅಕ್ರೋಶ

Editor Nammajana
Last updated: 1 August 2025 1:45 PM
By Editor Nammajana 1 Min Read
Share
SHARE
Telegram Group Join Now
WhatsApp Group Join Now

Chitradurga news|Nammajana.com|1-8-2025

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ನಗರದ ಜಿಲ್ಲಾಧಿಕಾರಿ ವೃತ್ತದಲ್ಲಿ ಮಾದಿಗ ಸಮಾಜಕ್ಕೆ ಒಳ ಮೀಸಲಾತಿ ನೀಡುವಲ್ಲಿ (internal reservation) ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ನೀಡುವಲ್ಲಿ ಮೀನಾ ಮೇಷ ಎಣಿಸುತ್ತಿರುವುದಕ್ಕೆ ಮಾದಿಗ ಸಮುದಾಯದವರು ಬೃಹತ್ ಪ್ರತಿಭಟನೆ

nammajana

ಮೊಳಕಾಲ್ಮುರು ಮಾದಿಗ ಸಮಾಜದ ಮುಖಂಡ ಕರಿಬಸಪ್ಪ  ಮಾತನಾಡಿ  ಆಗಸ್ಟ್ 15 ರವೆಗೆ ಸರ್ಕಾರಕ್ಕೆ ಒಳ ಮೀಸಲಾತಿ ಜಾರಿ ಮಾಡುವವರೆಗೂ ಕಾಯುತ್ತೇನೆ. ಕಾಂಗ್ರೆಸ್ ಸರ್ಕಾರ ಶಾಸಕರು, ಸಚಿವರು ರಸ್ತೆಯಲ್ಲಿ  ಬಿಸಿ ಮುಟ್ಟಿಸುತ್ತೇವೆ (internal reservation) ಎಂದರು. ಈ ನಾಡಿನಲ್ಲಿ ಒಳಮೀಸಲಾತಿಯಷ್ಟು ಸುದೀರ್ಘ ಹೋರಾಟ ಯಾರು ಸಹ ಮಾಡಿಲ್ಲ.

ಇದನ್ನೂ ಓದಿ: Hindu Maha Ganapati: ಐತಿಹಾಸಿಕ ಹಿಂದೂ ಮಹಾಗಣಪತಿ ಪೆಂಡಲ್ ನಿರ್ಮಾಣಕ್ಕೆ ಭೂಮಿ ಪೂಜೆ

ಮಾದಿಗರಿಗೆ ಡಿಸೇಲ್ ಗೆ ದುಡ್ಡಿಲ್ಲದ ನಿಗಮಗಳನ್ನು ನೀಡಿದ್ದಾರೆ. ಮಾದಿಗ ಭವಿಷ್ಯದ ನ್ಯಾಯಯುತ ಒಳ ಮೀಸಲಾತಿ ಜಾರಿ ಮಾಡದಿದ್ದರೆ ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಸರ್ಕಾರಕ್ಕೆ (internal reservation) ಮುಕ್ತಿ  ನೀಡುತ್ತೇವೆ ಎಂದು ಅಕ್ರೋಶ ವ್ಯಕ್ತಪಡಿಸಿದರು.

ಹಿರಿಯೂರು ಹನುಮಂತರಾಯಪ್ಪ‌ ಮಾತನಾಡಿ ಕಾಂಗ್ರೆಸ್ ಸರ್ಕಾರದ ಸಿಎಂ ಸಿದ್ದರಾಮಯ್ಯ ಅವರು ನಕಲಿ ಅಹಿಂದ ನಾಯಕ ಆಗಿದ್ದಾರೆ. ಮಾದಿಗರ ರಕ್ತದಲ್ಲಿ ಹೋರಾಟ ಹಡಗಿದೆ. ಕರ್ನಾಟಕ ರಾಜ್ಯ ಸರ್ಕಾರ ರಚನೆಯಲ್ಲಿ ಮಾದಿಗರ ಪಾತ್ರ (internal reservation) ದೊಡ್ಡದು ಎಂದು ಅಕ್ರೋಶ ವ್ಯಕ್ತಪಡಿಸಿದರು.

ಸ್ವಾತಂತ್ರ್ಯ ಹೋರಾಟದಲ್ಲಿ ಮಾದಿಗರ ಪಾತ್ರ ದೊಡ್ಡದು. ನೀವು ಆಗಸ್ಟ್ 15 ರೊಳಗೆ ಒಳ ಮೀಸಲಾತಿ ಜಾರಿ ಮಾಡದಿದ್ದರೆ ಸಿಎಂ ಕುರ್ಚಿ ಖಾಲಿ ಮಾಡಿ ಎಂದು ತಾಕೀತು ಮಾಡಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್

Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ

mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ

ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?

TAGGED:ChitradurgaChitradurga NewsInternal reservationKannada Newskannada suddiMadigaMadiga strugglemassive protestNammajana.comProtestStruggleಒಳ ಮೀಸಲಾತಿಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಪ್ರತಿಭಟನೆಬೃಹತ್ ಪ್ರತಿಭಟನೆಮಾದಿಗಮಾದಿಗ ಹೋರಾಟಹೋರಾಟ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad1
Happy0
Sleepy0
Angry0
Dead0
Wink0
Previous Article Hindu Maha Ganapati: ಐತಿಹಾಸಿಕ ಹಿಂದೂ ಮಹಾಗಣಪತಿ ಪೆಂಡಲ್ ನಿರ್ಮಾಣಕ್ಕೆ ಭೂಮಿ ಪೂಜೆ
Next Article Chitradurga DC ಕಚೇರಿಗೆ ಮುತ್ತಿಗೆ ಹಾಕಿದ ಮಾದಿಗ ಸಮುದಾಯ |internal reservation
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

FIR ದಾಖಲು ಮಾಡಿದರು ತೆಂಗಿನ ಸಸಿ ನಾಟಿ
ಇಂದಿನ ಸುದ್ದಿ
ಹೊಳಲ್ಕೆರೆ: ಇಂದಿನಿಂದ 3 ದಿನ ವಿದ್ಯುತ್ ವ್ಯತ್ಯಯ : Power cut
ಇಂದಿನ ಸುದ್ದಿ
ಹಿಂಬಾಕಿ ನೀಡದಿದ್ದರೆ ಆ.5 ರಿಂದ KSRTC ಬಸ್ ಓಡಾಟ ಬಂದ್
ಇಂದಿನ ಸುದ್ದಿ
ಜಡೆಕುಂಟೆ ಮಂಜುನಾಥ್ ಅವರ ‘ಕಾಡು ಕಾಯುವ ಮರ’ ಕೃತಿ ಲೋಕಾರ್ಪಣೆ ನಾಳೆ
ವಿಶೇಷ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?