Chitradurga news | nammajana.com | 04-08-2025
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (today Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (today Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (today Dina Bhavishya)
ಮೇಷ
ಈ ದಿನ ವಿದೇಶ ಪ್ರಯಾಣ, ತಾಯಿಯಿಂದ ಬುದ್ಧಿ ಬೋಧನೆ, ಮನಶಾಂತಿ, ಕೃಷಿಯಲ್ಲಿ ಲಾಭ, ಶತ್ರು ಧ್ವಂಸ, ಅಲಂಕಾರಿಕ ವಸ್ತುಗಳಿಗಾಗಿ ಖರ್ಚು.
ವೃಷಭ
ವ್ಯಾಪಾರ ವ್ಯವಹಾರಗಳಿಂದ ಲಾಭ, ಸ್ಥಿರಾಸ್ತಿ ಕೊಳ್ಳುವಿಕೆ, ವಿವಾಹಕ್ಕೆ ಅಡಚಣೆ, ಆದಾಯಕ್ಕಿಂತ ಖರ್ಚು ಜಾಸ್ತಿ.
ಮಿಥುನ
ಈ ದಿನ ಬಾಕಿ ವಸೂಲಿ, ಚಂಚಲ ಮನಸ್ಸು, ಕೆಲಸ ಕಾರ್ಯಗಳಲ್ಲಿ ಜಯ, ಸಮಾಜದಲ್ಲಿ ಉತ್ತಮ ಹೆಸರು.
ಕಟಕ
ಈ ದಿನ ಹಳೆಯ ಗೆಳೆಯರ ಭೇಟಿ, ಮನೆಯಲ್ಲಿ ಶುಭ ಕಾರ್ಯ, ಮನ ಶಾಂತಿ, ಪ್ರತಿಷ್ಠಿತ ಜನರ ಪರಿಚಯ.
ಸಿಂಹ
ಈ ದಿನ ಮಾತಿನ ಚಕಮಕಿ, ತಾಳ್ಮೆಯಿಂದ ಇರಿ, ಮಕ್ಕಳಿಂದ ದುಃಖ, ಅತಿಯಾದ ನಿದ್ರೆ, ಸ್ಥಳ ಬದಲಾವಣೆ.
ಕನ್ಯಾ
ಮಾತಿಗೆ ಮರುಳಾಗದಿರಿ, ಪುಣ್ಯಕ್ಷೇತ್ರ ದರ್ಶನ, ದಾಂಪತ್ಯದಲ್ಲಿ ಪ್ರೀತಿ ಸಮಾಗಮ.
ತುಲಾ
ಈ ದಿನ ಆರೋಗ್ಯದಲ್ಲಿ ವ್ಯತ್ಯಾಸ, ವಿಪರೀತ ವ್ಯಸನ, ಅಕಾಲ ಭೋಜನ, ಕಾರ್ಯಕ್ಷೇತ್ರದಲ್ಲಿ ಪ್ರಗತಿ, ಶತ್ರು ಕಾಟ.
ವೃಶ್ವಿಕ
ಕೋರ್ಟ್ ವ್ಯಾಜ್ಯಗಳಿಂದ ತೊಂದರೆ, ವಾಹನ ರಿಪೇರಿ, ಋಣಭಾದೆ, ಕುಟುಂಬದಲ್ಲಿ ಅಹಿತಕರ ವಾತಾವರಣ.
ಧನಸ್ಸು
ಈ ದಿನ ದೇವತಾ ಕಾರ್ಯ, ಅಧಿಕ ಕೆಲಸದಿಂದ ವಿಶ್ರಾಂತಿ, ಅಧಿಕ ಕೋಪ, ಸಾಧಾರಣ ಫಲ, ಹಿರಿಯರ ಮಾತಿಗೆ ಗೌರವ ಕೊಡಿ.
ಮಕರ
ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ನಂಬಿಕೆ ದ್ರೋಹ, ಅಶಾಂತಿ, ವ್ಯಾಪಾರದಲ್ಲಿ ಮಂದಗತಿ.
ಕುಂಭ
ಈ ದಿನ ಆಪ್ತರಿಂದ ಸಹಾಯ, ಸರ್ಕಾರಿ ಕೆಲಸದಲ್ಲಿ ಪ್ರಗತಿ, ಅನಾರೋಗ್ಯ, ಮಕ್ಕಳ ಅಗತ್ಯಕ್ಕೆ ಖರ್ಚು.
ಮೀನಾ
ಈ ದಿನ ಉದ್ಯೋಗದಲ್ಲಿ ಕಿರಿಕಿರಿ, ಯಾರನ್ನು ನಂಬಬೇಡಿ, ಭೂ ಲಾಭ, ಸ್ತ್ರೀಯರು ಕುಟುಂಬದ ಕಡೆ ಗಮನ ಕೊಡಿ.
ಇದನ್ನೂ ಓದಿ: ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ
ಈ ದಿನದ ದಿನ ಭವಿಷ್ಯ (today Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252