Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ದಿನ ಭವಿಷ್ಯ | 5-8-2025 | Bhavishya
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ದಿನ ಭವಿಷ್ಯ > ದಿನ ಭವಿಷ್ಯ | 5-8-2025 | Bhavishya
ದಿನ ಭವಿಷ್ಯ

ದಿನ ಭವಿಷ್ಯ | 5-8-2025 | Bhavishya

Nammajana Sub Editor
Last updated: 5 August 2025 4:21 AM
By Nammajana Sub Editor 2 Min Read
Share
SHARE
Telegram Group Join Now
WhatsApp Group Join Now

Chitradurga news | nammajana.com | 05-08-2025

ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು ( Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Bhavishya)

ಮೇಷ

ವ್ಯಾಪಾರಿಗಳಿಗೆ ಹೊಸ ಸಂಪರ್ಕ ಲಾಭದಾಯಕವಾಗಲಿದೆ. ಆರೋಗ್ಯದ ಬಗ್ಗೆ ಅಲಕ್ಷ್ಯ ಮಾಡುವಂತಿಲ್ಲ. ತಲೆನೋವು ಅಥವಾ ಮಲಬದ್ಧತೆ ತೊಂದರೆ ಮಾಡಬಹುದು. ಪತ್ನಿಯೊಂದಿಗೆ ಭಿನ್ನಾಭಿಪ್ರಾಯ ತಪ್ಪಿಸುವ ಪ್ರಯತ್ನ ಮಾಡಿ.

ವೃಷಭ

ಕುಟುಂಬದಲ್ಲಿ ತಂದೆಯ ಆರೋಗ್ಯದ ಬಗ್ಗೆ ಚಿಂತೆಯಿರಬಹುದು. ವಿದ್ಯಾರ್ಥಿಗಳಿಗೆ ಸಾಧನೆಯ ದಿನ, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಶ್ರೇಷ್ಠ ಸಾಧನೆ ಸಾಧ್ಯ.

ಮಿಥುನ

ಹಣಕಾಸಿನಲ್ಲಿ ಸ್ಥಿರತೆ ಬಯಸಿದರೆ ಖರ್ಚಿನ ಮೇಲ್ವಿಚಾರಣೆಯಿರಲಿ. ಪೋಷಕರೊಂದಿಗೆ ಸಮಾಲೋಚನೆ ಮಾಡಿ ನಿರ್ಧಾರ ತೆಗೆದುಕೊಳ್ಳಿ.

ಕಟಕ

ಕುಟುಂಬದ ಒಗ್ಗಟ್ಟಿಗಾಗಿ ತಾಳ್ಮೆ ಅನಿವಾರ್ಯ. ಉದ್ಯೋಗ ಕ್ಷೇತ್ರದಲ್ಲಿ ಸಣ್ಣ ಲಾಭಗಳು ಸಂತೋಷ ನೀಡುತ್ತವೆ. ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ.

ಸಿಂಹ

ಸ್ನೇಹಿತರಿಂದ ಸಕಾರಾತ್ಮಕ ಶಕ್ತಿಯ ದೆಸೆ ಸಿಗುತ್ತದೆ. ಮಕ್ಕಳೊಂದಿಗೆ ಸಮಯ ಕಳೆಯಿರಿ, ಅದು ನಿಮ್ಮ ದೈನಂದಿನ ಒತ್ತಡವನ್ನು ತಗ್ಗಿಸುತ್ತದೆ.

ಕನ್ಯಾ

ಹಿರಿಯರ ಸಲಹೆ ಪಡೆಯುವುದು ಒಳ್ಳೆಯದು. ಹಣಕಾಸಿನಲ್ಲಿ ಇಳಿಮುಖ ಇರುತ್ತದೆ, ಖರ್ಚು ಕಡಿಮೆ ಮಾಡಿ. ಧ್ಯಾನ ಅಥವಾ ಯೋಗದ ಮೂಲಕ ಮನಸ್ಸನ್ನು ಶಾಂತಗೊಳಿಸಿ.

ತುಲಾ

ಮಿತ್ರರೊಡನೆ ಭಾವನೆ ಹಂಚಿಕೊಳ್ಳುವ ಸಂದರ್ಭ ಸಿಗುತ್ತದೆ. ಆರೋಗ್ಯದಲ್ಲಿ ಶಕ್ತಿಯೂ, ಚುರುಕುತನವೂ ಇರುತ್ತದೆ. ಕುಟುಂಬದ ಸಮಸ್ಯೆಗಳಿಗೆ ಸರಳ ಪರಿಹಾರ ಸಿಗಬಹುದು.

ವೃಶ್ವಿಕ

ಹಳೆಯ ಸಾಲ ಅಥವಾ ಸಾಲದ ಒತ್ತಡ ಕಡಿಮೆಯಾಗಬಹುದು. ಸಂಗಾತಿಯೊಂದಿಗೆ ಸಮಾಲೋಚನೆಯಿಂದ ಸಮಸ್ಯೆ ನಿವಾರಣೆಯಾಗಲಿದೆ.

ಧನಸ್ಸು

ಹೊಸ ಉತ್ಸಾಹ, ಉದ್ದೇಶ ಸ್ಪಷ್ಟವಾಗುವುದು. ಮಕ್ಕಳ ವಿದ್ಯಾಭ್ಯಾಸದಲ್ಲಿ ಉತ್ತಮತೆ ಕಂಡುಬರುತ್ತದೆ. ದಿನದ ಕೊನೆಯಲ್ಲಿ ಸಂತೋಷದ ಸುದ್ದಿ ನಿರೀಕ್ಷಿಸಿ.

ಮಕರ

ಇಂದು ನಿರ್ಣಯ ತೆಗೆದುಕೊಳ್ಳುವ ಸಮಯ ಬದಲಾವಣೆಗೆ ದಾರಿ ಮಾಡಬಹುದು. ಕೆಲಸದಲ್ಲಿ ಹೊಸ ಹೊಣೆಗಾರಿಕೆಗಳು ಬರುತ್ತವೆ. ಹಣಕಾಸು ವ್ಯವಹಾರಗಳಲ್ಲಿ ಲಾಭದ ಅವಕಾಶವಿದೆ.

ಕುಂಭ

ಸ್ನೇಹಿತರು ಅಥವಾ ಸಹೋದ್ಯೋಗಿಗಳಿಂದ ಹೊಸ ಅವಕಾಶಗಳ ಬಗ್ಗೆ ಮಾಹಿತಿ ಸಿಗಬಹುದು. ಹಣಕಾಸಿನಲ್ಲಿ ನೆಮ್ಮದಿಯ ದಿನ. ಕೆಲಸದಲ್ಲಿ ತಾಳ್ಮೆ ಯಶಸ್ಸಿಗೆ ಕಾರಣವಾಗುತ್ತವೆ.

ಮೀನ

ಸಂಗಾತಿಯೊಂದಿಗೆ ಭಾವನಾತ್ಮಕ ಸಂಪರ್ಕ ಉತ್ತಮವಾಗುತ್ತದೆ. ಮಕ್ಕಳ ಸಂಬಂಧಿ ವಿಷಯದಲ್ಲಿ ಚಿಂತೆ ಇರುತ್ತದೆ. ತ್ವರಿತ ನಿರ್ಧಾರ ತೆಗೆದುಕೊಳ್ಳದಿರಿ, ಪರಿಶೀಲಿಸಿ ಮುಂದೆ ಹೋಗಿ.

ಇದನ್ನೂ ಓದಿ: ಭದ್ರಾ ಜಲಾಶಯಕ್ಕೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಬಾಗಿನ ಸಮರ್ಪಣೆ

ಈ ದಿನದ ದಿನ‌ ಭವಿಷ್ಯ (Bhavishya)  ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

ಹಿಮ್ಮುಖ ಚಲಿಸಿದ ಬಸ್: ಚಾಲಕ ಸಾವು : Bus

Donkey wedding | ಮಳೆಗಾಗಿ ಗ್ರಾಮಸ್ಥರಿಂದ ಕತ್ತೆಗಳ ಮದುವೆ

Accident: ಬೈಕ್‌ಗಳ ನಡುವೆ ಡಿಕ್ಕಿ: ಓರ್ವ ಸಾವು

KSRTC ಮುಷ್ಕರ | ಚಿತ್ರದುರ್ಗದಲ್ಲಿ ಬೆಳಗ್ಗೆ 7 ಗಂಟೆವರೆಗೆ ಹೇಗಿದೆ ಸ್ಥಿತಿ? ಇಲ್ಲಿದೆ ರಿಪೋರ್ಟ್

ಚಿತ್ರದುರ್ಗ Ksrtc ನೌಕರ ಮುಷ್ಕರ, ರಸ್ತೆ ಬಂದಿಲ್ಲ ಬಸ್, ಜನರಿಗೆ ಪರದಾಟ ಗ್ಯಾರೆಂಟಿ | KSRTC bus shutdown

TAGGED:ChitradurgaChitradurga NewsDaily predictionKannada Newskannada suddiNammajana.compredictionzodiac sign predictionಕನ್ನಡ ನ್ಯೂಸ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿದಿನ ಭವಿಷ್ಯನಮ್ಮಜನ.ಕಾಂಭವಿಷ್ಯರಾಶಿ ಭವಿಷ್ಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love1
Sad0
Happy0
Sleepy0
Angry0
Dead0
Wink0
Previous Article Adike Rate | ಅಡಿಕೆ ರೇಟ್ | ಯಾವ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ
Next Article ಚಿತ್ರದುರ್ಗ Ksrtc ನೌಕರ ಮುಷ್ಕರ, ರಸ್ತೆ ಬಂದಿಲ್ಲ ಬಸ್, ಜನರಿಗೆ ಪರದಾಟ ಗ್ಯಾರೆಂಟಿ | KSRTC bus shutdown
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Adike Rate | ಅಡಿಕೆ ರೇಟ್ | ಯಾವ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ
ಅಡಿಕೆ ಧಾರಣೆ
Coconut sapling: ಹೊಸದಾಗಿ ತೆಂಗಿನ ಸಸಿ ನಾಟಿ ಮಾಡಿಕೊಳ್ಳುವ ರೈತರಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ
ಇಂದಿನ ಸುದ್ದಿ
ಹೋಟೆಲ್ ಉದ್ದಿಮೆಯಲ್ಲಿ ಮಹಿಳೆಯರು ಪಾಲ್ಗೊಳ್ಳಲು ಅಕ್ಕ ಕೆಫೆ ಉತ್ತೇಜನ : ಸಚಿವ ಡಿ.ಸುಧಾಕರ್ | Akka Cafe
ಇಂದಿನ ಸುದ್ದಿ
ಬಂಗಾರದ ಬೆಲೆಯಲ್ಲಿ ಏರಿಕೆ | Today Gold Rate
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?