Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಅಂಡರ್ ಪಾಸ್ ನಲ್ಲಿ ನೀರು | ಕಾರು ಮುಳುಗಡೆ, ದೂರು ಸಲ್ಲಿಕೆ : underpass
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಅಂಡರ್ ಪಾಸ್ ನಲ್ಲಿ ನೀರು | ಕಾರು ಮುಳುಗಡೆ, ದೂರು ಸಲ್ಲಿಕೆ : underpass
ಇಂದಿನ ಸುದ್ದಿ

ಅಂಡರ್ ಪಾಸ್ ನಲ್ಲಿ ನೀರು | ಕಾರು ಮುಳುಗಡೆ, ದೂರು ಸಲ್ಲಿಕೆ : underpass

Nammajana Sub Editor
Last updated: 7 August 2025 9:15 AM
By Nammajana Sub Editor 1 Min Read
Share
SHARE

Chitradurga News | Nammajana.com 07-08-2025

ನಮ್ಮಜನ.ಕಾಂ,ಹಿರಿಯೂರು: ರಾಷ್ಟ್ರೀಯ(underpass) ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಐಆರ್ ಬಿ ಕಂಪನಿಯ ಕಾಮಗಾರಿ ನಿರ್ವಹಣೆಯ ನಿರ್ಲಕ್ಷತೆಯ ಬಗ್ಗೆ ಅವಧಾನಿ ನಗರದ ಎಲ್ ಹೆಚ್ ಬಸವರಾಜ್ ರವರು ಹಿರಿಯೂರು ಗ್ರಾಮಾoತರ ಠಾಣೆಗೆ ದೂರು ಸಲ್ಲಿಸಿದ್ದಾರೆ.

ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ

ದೂರುದಾರರು ಪಟ್ರೆಹಳ್ಳಿ ಬಳಿಯ ಅಂಡರ್ ಪಾಸ್ ಮೂಲಕ ಮಂಗಳವಾರ ಬೆಳಿಗ್ಗೆ ಅಸೆಂಟ್ ಪಿಯು ಕಾಲೇಜ್ ಗೆ ಹೋಗುವಾಗ ಅಂಡರ್ ಪಾಸ್ ತುಂಬಾ ನೀರು ನಿಂತಿದ್ದು, ಕಾರು ಮುಂದೆ ಸಾಗಲು ಆಗದೇ ಅರ್ಧ ಮುಳುಗಿ ಹೋಗಿದ್ದು ಸ್ಥಳೀಯರ ನೆರವಿನಿಂದ ಪ್ರಾಣಾಪಾಯದಿಂದ ಪಾರಾಗಿ ಬಂದಿದ್ದು ಅಂತಹ ಅಪಾಯಕಾರಿ ಸ್ಥಳದಲ್ಲಿ ಯಾವುದೇ ರೀತಿಯ ಎಚ್ಚರಿಕೆ ಫಲಕ, ಬ್ಯಾರಿಕೇಡ್ ಹಾಕಿಲ್ಲ ಎಂದು ದೂರಿದ್ದಾರೆ.

ಮಳೆ ಬಂದಂತ ಸಮಯದಲ್ಲಿ ನೀರು ನಿಂತು ಇನ್ನಷ್ಟು ಅಪಾಯಕಾರಿ ಆಗುವ ಈ ಸ್ಥಳದಲ್ಲಿ ಭದ್ರತಾ ಸಿಬ್ಬಂದಿಗಳು ಇರುವುದಿಲ್ಲ. ರಾತ್ರಿ ವೇಳೆ ಬೆಳಕಿನ ವ್ಯವಸ್ಥೆಯೂ ಇರುವುದಿಲ್ಲ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ(underpass) ಕಾನೂನುಗಳನ್ನು ಇಲ್ಲಿ ಸ್ಪಷ್ಟವಾಗಿ ಉಲ್ಲoಘಿಸಿದ್ದು ಈಗಾಗಲೇ ಇಂತಹ ಪ್ರಕರಣಗಳು ನಡೆದರು ಸಹ ಯಾವುದೇ ಮುಂಜಾಗರೂಕ ಕ್ರಮಗಳನ್ನು ತೆಗೆದುಕೊಳ್ಳದ ಎನ್ ಹೆಚ್ ಎಐ ಮತ್ತು ಅದರ ನಿರ್ವಹಣೆಯ ಹೊಣೆ ಹೊತ್ತಿರುವ ಐಆರ್ ಬಿ ಕಂಪನಿಯ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ದಾಖಲಿಸಿದ್ದಾರೆ.

ಇದನ್ನು ಓದಿ: ಆಗಸ್ಟ್ 15 ರಿಂದ ಎಂಡೊಸ್ಕೋಫಿ ಮತ್ತು ಸ್ತನಕ್ಯಾನ್ಸರ್ ಚಿಕಿತ್ಸೆ ಘಟಕ ಆರಂಭ

ಚಿತ್ರ 1,ತಾಲೂಕಿನ ಪಟ್ರೆಹಳ್ಳಿ ಬಳಿಯ ಅಂಡರ್ ಪಾಸ್ ನಲ್ಲಿ ನೀರು ತುಂಬಿದ್ದು ಕಾರು ಮುಳುಗಿರುವುದು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Today Dina Bhavishya | 10 ಆಗಸ್ಟ್ 2025 | ದಿನ ಭವಿಷ್ಯ

ಬಾಲ್ಯ ವಿವಾಹಕ್ಕೆ ಬ್ರೇಕ್ ಹಾಕಲು ಪೋಲಿಸ್ ಸ್ಟೇಷನ್ ಗೆ ಬಂದ ಬಾಲಕಿ | child marriage Molakalmur

Today Adike Rate: ಅಡಿಕೆ ಧಾರಣೆ | 09 ಆಗಸ್ಟ್‌ 2025 | ರಾಶಿ ಅಡಕೆ ಬೆಲೆಯಲ್ಲಿ ಏರಿಕೆ

Sri Ahoba TVS | ಶ್ರೀ ಅಹೋಬಲ ಟಿವಿಎಸ್ ನಲ್ಲಿ ವರಮಹಾಲಕ್ಷ್ಮಿ ದಿನ 100 ಬೈಕ್ ಮಾರಾಟ

Gold Rate | ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

TAGGED:carChitradurgaChitradurga NewscomplaintHiriyurKannada NewsNammajana.comUnderpassWaterಅಂಡರ್ ಪಾಸ್ಕನ್ನಡ ನ್ಯೂಸ್ಕನ್ನಡ ಸುದ್ದಿಕಾರುಚಿತ್ರದುರ್ಗಚಿತ್ರದುರ್ಗ ನ್ಯೂಸ್ದೂರುನಮ್ಮಜನ.ಕಾಂನೀರುಹಿರಿಯೂರು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article V V Sagara Dam | ಇಂದಿನ ನೀರಿನ ಮಟ್ಟದಲ್ಲಿ 1150 ಕ್ಯೂಸೆಕ್ಸ್ ಏರಿಕೆ
Next Article National Highway Project: ಯಾವ್ಯಾವ ರಾಷ್ಟ್ರೀಯ ಹೆದ್ದಾರಿಗೆ ಹಣ ಕೇಳಿದ್ದಾರೆ ಸಂಸದ ಗೋವಿಂದ ಎಂ.ಕಾರಜೋಳ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Ganga Kalyan Yojana: ಅಲೆಮಾರಿ ನಿಗಮದಿಂದ ಸ್ವಯಂ ಉದ್ಯೋಗ ನೇರಸಾಲ, ಗಂಗಾ ಕಲ್ಯಾಣ ಯೋಜನೆ | ಅರ್ಜಿ ಅಹ್ವಾನ
ಇಂದಿನ ಸುದ್ದಿ
Ore transportation: ಚಳ್ಳಕೆರೆ ರೈಲ್ವೆ ನಿಲ್ದಾಣದ ಮೂಲಕ ಅದಿರು ಸಾಗಟ : ಸ್ಥಗಿತಕ್ಕೆ ರೈಲ್ವೆ ಇಲಾಖೆಗೆ ಪತ್ರ | ಡಿಸಿ ವೆಂಕಟೇಶ್
ಇಂದಿನ ಸುದ್ದಿ
ಸ್ಕೂಟಿಯಲ್ಲಿ ಬಂದು ಮಾಂಗಲ್ಯ ಸರ ದೋಚಿ ಕಳ್ಳರು ಪರಾರಿ | Chitradurga Crime
ಕ್ರೈಂ ಸುದ್ದಿ
Molakalmuru: ವಿದ್ಯುತ್‌ ತಗುಲಿ ಮಹಿಳೆ ಸಾವು
ಕ್ರೈಂ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?