Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ವಿವಿಧ ಬೇಡಿಕೆ ಈಡೇರಿಕೆಗಾಗಿ ಆಶಾಕಾರ್ಯಕರ್ತೆಯರ ಪ್ರತಿಭಟನೆ: ASHA workers
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ವಿವಿಧ ಬೇಡಿಕೆ ಈಡೇರಿಕೆಗಾಗಿ ಆಶಾಕಾರ್ಯಕರ್ತೆಯರ ಪ್ರತಿಭಟನೆ: ASHA workers
ಇಂದಿನ ಸುದ್ದಿ

ವಿವಿಧ ಬೇಡಿಕೆ ಈಡೇರಿಕೆಗಾಗಿ ಆಶಾಕಾರ್ಯಕರ್ತೆಯರ ಪ್ರತಿಭಟನೆ: ASHA workers

Nammajana Sub Editor
Last updated: 13 August 2025 8:20 AM
By Nammajana Sub Editor 2 Min Read
Share
SHARE

Chitradurga News | Nammajana.com | 13-08-2025

ನಮ್ಮಜನ.ಕಾಂ,ಚಿತ್ರದುರ್ಗ: ಮಾಸಿಕ(ASHA workers) ಗೌರವ ಧನವನ್ನು 10 ಸಾವಿರ ರೂ. ನಿಗದಿಪಡಿಸಬೇಕು, ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು ಎಂಬ ಹಲವು ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾಕಾರ್ಯಕರ್ತೆಯರ ಸಂಘದ ವತಿಯಿಂದ ಚಿತ್ರದುರ್ಗದಲ್ಲಿ ಬ್ರಹತ್‌ ಪ್ರತಿಭಟನೆ ನಡೆಸಿ ಮೂರು ದಿನಗಳ ಅಹೋರಾತ್ರಿ ಧರಣಿ ಆರಂಭಿಸಲಾಯಿತು.

ಇದನ್ನೂ ಓದಿ: ಆ.16 ರಂದು ಜಿಲ್ಲಾ ಮಟ್ಟದ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆ

ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಿಂದ ಹೊರಟ ಮೆರವಣಿಗೆಗೆ ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷ ಮಂಜುನಾಥ್ ಕೈದಾಳೆ ಚಾಲನೆ ನೀಡಿ ಮಾತನಾಡಿ, ಗ್ರಾಮೀಣ ಮತ್ತು ನಗರ ಕೊಳಚೆ ಪ್ರದೇಶದ ಜನರ ಆರೋಗ್ಯದ ಆಶಾಕಿರಣ ವಾಗಿರುವ ಆಶಾ ಕಾರ್ಯಕರ್ತೆಯರು ಸರ್ಕಾರದನಿರೀಕ್ಷೆಯಂತೆತಮ್ಮ ಸೇವೆಮೂಲಕ ಜನರನ್ನು ಆರೋಗ್ಯವಾಗಿಡಲುಹಗಲುರಾತ್ರಿ ಶ್ರಮಿಸುತ್ತಿದ್ದಾರೆ.

ತಮ್ಮ ಸೇವೆಯ ನಿಗದಿತ(ASHA workers) ಗೌರವ ಧನಕ್ಕೆ ಆಗ್ರಹಿಸಿ ಕಳೆದ ಜನವರಿಯಲ್ಲಿ ಸತತ ನಾಲ್ಕು ದಿನಗಳ ಕಾಲ ಬೆಂಗಳೂರಿನಲ್ಲಿ ಧರಣಿ ನಡೆಸಿದಾಗ ಮುಖ್ಯಮಂತ್ರಿಗಳ ಸಮಕ್ಷಮದಲ್ಲಿ ಸರ್ಕಾರ ಏಪ್ರಿಲ್‌ನಿಂದ ಮಾಸಿಕ ಕನಿಷ್ಠ 10 ಸಾವಿರ ಗೌರವ ಧನ ನೀಡುವ ಭರವಸೆ ನೀಡಿತ್ತು. ಆದರೆ ಇದುವರೆಗೂ ಅವರ ಭರವಸೆ ಜಾರಿಯಾಗಿಲ್ಲ.

ಧರಣಿ ಸ್ಥಳದಲ್ಲಿ ಜಿಪಂ ಸಿಇಒ ಡಾ.ಎಸ್.ಆಕಾಶ್ ಅವರಿಗೆ ಹಕ್ಕೊತ್ತಾಯಗಳ ಮನವಿ ಸಲ್ಲಿಸಲಾಯಿತು.

ಜತೆಗೆ ಆಶಾ ಕಾರ್ಯಕರ್ತರು ಕೆಲಸ ನಿರ್ವಹಿಸುವ ಜನವಸತಿಯ ಜನಸಂಖ್ಯೆಯ ಮಿತಿಯನ್ನು 1000 ದಿಂದ 2000ಕ್ಕೆ ಹೆಚ್ಚಿಸಿ ಸಾವಿರ ಜನಸಂಖ್ಯೆಗಿಂತ ಕಡಿಮೆ ಇರುವ ಗ್ರಾಮಗಳ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯುವ ಹುನ್ನಾರ ನಡೆಸಲಾಗುತ್ತಿದೆ.

ಇದನ್ನೂ ಓದಿ: ತೊರೆಕೋಲಮ್ಮನಹಳ್ಳಿಯಲ್ಲಿ ಸಂಭ್ರಮದ ಹೆಡಿಗೆ ಜಾತ್ರೆ ಎಂಬ ವಿಶಿಷ್ಠ ಆಚರಣೆ ಇನ್ನೂ ಜೀವಂತ

ಗೌರವ ಧನ ಕೇಳಿದರೆ ಅವೈಜ್ಞಾನಿಕವಾಗಿ ಅವರ ಮೇಲೆ ಕಾರ್ಯ ನಿರ್ವಹಣಾ ಮೌಲ್ಯ ಮಾಪನವನ್ನು ಹೇರಿ ಕರ್ತವ್ಯದಲ್ಲಿ ಮುಂದುವರೆಸುವ ಹಾಗೂ ತೆಗೆದು ಹಾಕುವ ಬೆದರಿಕೆ ಒಡ್ಡಲಾಗುತ್ತಿದೆ. ಮುಖ್ಯಮಂತ್ರಿಗಳು ಆಶಾಗಳ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಹಾಗೂ ಅವರನ್ನು ಕೆಲಸದಿಂದ ತೆಗೆಯುವ ಕ್ರಮಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಪತ್ರಕರ್ತ(ASHA workers) ಜಿ.ಎಸ್.ಉಜ್ಜಿನಪ್ಪ, ಲೇಖಕ ಆನಂದ್ ಕುಮಾರ್, ಅಲೆಮಾರಿ ಮತ್ತು ಅರೆ ಅಲೆಮಾರಿ ಒಕ್ಕೂಟದ ಜಿಲ್ಲಾಧ್ಯಕ್ಷ ಲಕ್ಷ್ಮಿಕಾಂತ್, ಎಐಯುಟಿಯುಸಿ ಜಿಲ್ಲಾ ಸಂಚಾಲಕ ರವಿಕುಮಾರ್, ಆಶಾ ಸಂಘದಜಿಲ್ಲಾಧ್ಯಕ್ಷೆ ಗಿರಿಜಮ್ಮ, ಮುಖಂಡರು ಗಳಾದ ಮಂಜುಳಮ್ಮ, ಲಕ್ಷ್ಮಿ ಬಾಯಿ, ಗುರುಶಾಂತ, ನಾಗವೇಣಿ,ಪಾರ್ವತಮ್ಮ, ರಾಜಮ್ಮ ಮಮತಾ ಸೇರಿ ನೂರಾರು ಆಶಾ ಕಾರ್ಯಕರ್ತೆಯರು ಧರಣಿಯಲ್ಲಿ ಪಾಲ್ಗೊಂಡಿದ್ದರು.

You Might Also Like

HOSDURGA | ಜಿಲ್ಲಾ ಮಟ್ಟದ ಕವಿಗೋಷ್ಠಿ ಕವನಗಳಿಗೆ ಆಹ್ವಾನ

ಸಚಿವ ಡಿ.ಸುಧಾಕರ್ ಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ | Cooperative Ratna Award

NAYAKANAHATTI ಯಲ್ಲಿ ಕೆರೆ ಗಂಗಮ್ಮ ಸಂಭ್ರಮಾಚರಣೆ | ಸಮೃದ್ಧ ಮಳೆ, ಬೆಳೆಗೆ ಪ್ರಾರ್ಥನೆ

ವಾಣಿವಿಲಾಸ ಸಾಗರ ನೀರಿನ‌ ಮಟ್ಟ ಭರ್ಜರಿ ಏರಿಕೆ | Vani Vilasa Sagara Dam

ವಿಧಾನ ಪರಿಷತ್ ನಲ್ಲಿ ಹಾಸ್ಟೆಲ್ ವಿದ್ಯಾರ್ಥಿ ವರ್ಷಿತಾ ಹತ್ಯೆ ಕುರಿತು ಪ್ರತಿಧ್ವನಿ

TAGGED:ASHA workersChitradurgaChitradurga NewsDemandKannada NewsNammajana.comProtestsit-inಆಶಾ ಕಾರ್ಯಕರ್ತರುಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಧರಣಿನಮ್ಮಜನ.ಕಾಂಪ್ರತಿಭಟನೆಬೇಡಿಕೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಆ.16 ರಂದು ಜಿಲ್ಲಾ ಮಟ್ಟದ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆ: essay and debate competition
Next Article Today Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

EX MLA ಹಿರಿಯೂರು | ಮಾಜಿ ಶಾಸಕ ಆರ್.ರಾಮಯ್ಯ ಇನ್ನಿಲ್ಲ
Blog
ವರ್ಷಿತಾ ಕೊಲೆ | ಹತ್ಯೆಗೂ ಮೊದಲು ಪ್ರಿಯಕರ ಚೇತನ್ ಜೊತೆ ವರ್ಷಿತಾ ಜೊತೆಯಾಗಿದ್ದೇಲಿ, ಚೇತನ್ ಪ್ಲಾನ್ ಹೇಗಿತ್ತು!
ಕ್ರೈಂ ಸುದ್ದಿ
Today Gold Rate | ಚಿನ್ನದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
ಗೌರಿ – ಗಣೇಶ ಹಬ್ಬ, ಚಿತ್ರದುರ್ಗ ಜಿಲ್ಲಾಧಿಕಾರಿಯಿಂದ 13 ಪಾಯಿಂಟ್‌ನ ಪ್ರಮುಖ ಆದೇಶ, ಏನೇನದು? | Gauri Ganesha
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?