Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Dogs: ಮಿತಿಮೀರಿದ ನಾಯಿಗಳ ನಿಯಂತ್ರಣಕ್ಕೆ ಮುಂದಾದ ಚಳ್ಳಕೆರೆ ನಗರಸಭೆ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Dogs: ಮಿತಿಮೀರಿದ ನಾಯಿಗಳ ನಿಯಂತ್ರಣಕ್ಕೆ ಮುಂದಾದ ಚಳ್ಳಕೆರೆ ನಗರಸಭೆ
ಇಂದಿನ ಸುದ್ದಿ

Dogs: ಮಿತಿಮೀರಿದ ನಾಯಿಗಳ ನಿಯಂತ್ರಣಕ್ಕೆ ಮುಂದಾದ ಚಳ್ಳಕೆರೆ ನಗರಸಭೆ

Nammajana Sub Editor
Last updated: 14 August 2025 9:14 AM
By Nammajana Sub Editor 1 Min Read
Share
SHARE

Chitradurga News | Nammajana.com | 14-08-2025

ನಮ್ಮಜನ.ಕಾಂ, ಚಳ್ಳಕೆರೆ: ಚಳ್ಳಕೆರೆ (Dogs) ನಗರ ವ್ಯಾಪ್ತಿಯಲ್ಲಿ ಕಳೆದ ಹಲವಾರು ತಿಂಗಳಿನಿಂದ ಬೀದಿನಾಯಿಗಳ ಕಾಟ ಮಿತಿಮೀರಿದ್ದು, ಎಲ್ಲೆಡೆ ಸಾರ್ವಜನಿಕರನ್ನು ಹಿಂಬಾಲಿಸಿ ಕಚ್ಚಿಗಾಯಗೊಳಿಸಿದ ಅನೇಕ ಪ್ರಕರಣಗಳು ವರದಿಯಾಗಿವೆ. ಈ ಬಗ್ಗೆ ಈಗಾಗಲೇ ಸಾರ್ವಜನಿಕರು ಬೀದಿನಾಯಿಗಳ ಕಾಟವನ್ನು ನಿಯಂತ್ರಿಸುವಂತೆ ಮನವಿ ಮಾಡಿದ್ಧಾರೆ. ನಗರಸಭೆ ಆಡಳಿತ ಈ ಬಗ್ಗೆ ಜಾಗೃತಗೊಂಡು ಪ್ರಸ್ತುತ ನಗರದಲ್ಲಿ 1480 ಸಾವಿರ ಬೀದಿನಾಯಿಗಳಿದ್ದು ಆಪೈಕಿ 1180 ಬೀದಿನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ವ್ಯವಸ್ಥೆಯನ್ನು ಕೈಗೊಳ್ಳಲಾಗುತ್ತದೆ ಎಂದು ನಗರಸಭೆ ಅಧ್ಯಕ್ಷೆ ಶಿಲ್ಪಮುರುಳಿ ತಿಳಿಸಿದರು.

ಇದನ್ನೂ ಓದಿ: ವಾಣಿ ವಿಲಾಸ ಸಾಗರ ಒಳ ಹರಿವು 600 ಕ್ಯೂಸೆಕ್ಸ್ ಹೆಚ್ಚಳ 

ಅವರು, ನಗರಸಭೆಯ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಬೀದಿನಾಯಿಗಳ ತೊಂದರೆ ನಿವಾರಣೆ ಕುರಿತು ಮಾಹಿತಿ ನೀಡಿದಲ್ಲದೆ, ಬೀದಿನಾಯಿಗಳನ್ನು ನಿಯಂತ್ರಿಸಲು ಸ್ವಲ್ಪ ವಿಳಂಬವಾಗುವ ಹಿನ್ನೆಲೆಯಲ್ಲಿ ಅವುಗಳಿಗೆ ಶಸ್ತ್ರಚಿಕಿತ್ಸೆ ಮೂಲಕ ನಿಯಂತ್ರಣ ಮಾಡಲಾಗಿದೆ. ಈಗಾಗಲೇ ರಾಜ್ಯದ ಹಲವೆಡೆ ನಾಯಿಗಳನ್ನು ಹಿಡಿದು ಶಸ್ತ್ರಚಿಕಿತ್ಸೆ ನಂತರ ಅವುಗಳನ್ನು ಅದೇ ಸ್ಥಳಕ್ಕೆ ಬಿಡಲಾಗುತ್ತದೆ. ಇದೇ ಪ್ರಯೋಗವನ್ನು ಚಳ್ಳಕೆರೆಯಲ್ಲೂ ಕೈಗೊಳ್ಳಲಾಗುತ್ತದೆ ಎಂದರು.

ಉಪಾಧ್ಯಕ್ಷೆ ಸಿ.ಕವಿತಾಬೋರಯ್ಯ ಮಾತನಾಡಿ, ಬೀದಿನಾಯಿಗಳ ಕಾಟದ ಬಗ್ಗೆ ನಗರಸಭೆ ಸಾಮಾನ್ಯ ಸಭೆಯಲ್ಲೂ ಸಹ ನಮ್ಮ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದರು.

ಪ್ರತಿನಿತ್ಯ ಸಾರ್ವಜನಿಕ ಆಸ್ಪತ್ರೆಗೆ ನಗರ(Dogs) ಪ್ರದೇಶದಲ್ಲೇ ಸುಮಾರು ಜನರು ನಾಯಿಗಳ ಬಾಯಿಗೆ ತುತ್ತಾಗುತ್ತಿದ್ಧಾರೆ. ಇದನ್ನು ಕೂಡಲೇ ನಿಯಂತ್ರಿಸಬೇಕಿದೆ. ನಗರದ ವಿವಿಧಡೆ ಇರುವ ಮಾಂಸದಂಗಡಿ ಇನ್ನಿತರೆ ಕಡೆಗಳಲ್ಲಿ ಆಹಾರವನ್ನು ಎಸೆಯುವುದರಿಂದ ನಾಯಿಗಳ ಉಪಟಳ ಹೆಚ್ಚಾಗಿದೆ. ಮಾಂಸದಂಗಡಿಯವರು ಕೂಡಿಟ್ಟು ದೂರ ಪ್ರದೇಶಕ್ಕೆ ಎಸೆಯುವಂತೆ ನಿರ್ದೇಶನ ನೀಡಲಾಗಿದೆ ಎಂದರು.

ಇದನ್ನೂ ಓದಿ: RTI ಮಾಹಿತಿ ನಿರಾಕರಣೆ | ಚಿತ್ರದುರ್ಗ ನಿರ್ಮಿತಿ‌ ಕೇಂದ್ರಕ್ಕೆ 50 ಸಾವಿರ ದಂಡ

ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ಮಲ್ಲಿಕಾರ್ಜುನ್‌, ಬಿ.ಟಿ.ರಮೇಶ್‌ಗೌಡ, ಕೆ.ವೀರಭದ್ರಪ್ಪ, ಎಂ.ಜೆ.ರಾಘವೇಂದ್ರ, ಮುಖಂಡ ಬೋರಯ್ಯ, ಕೃಷ್ಣ, ಪರಿಸರ ಇಂಜಿನಿಯರ್‌ ನರೇಂದ್ರಬಾಬು ಮುಂತಾದವರು ಉಪಸ್ಥಿತರಿದ್ದರು.

 

You Might Also Like

Adike Rate : ಅಡಿಕೆ ಧಾರಣೆ | 21 ಆಗಸ್ಟ್ 2025 | ರಾಶಿ ಅಡಿಕೆ ಬೆಲೆ ಎಷ್ಟಿದೆ?

HOSDURGA | ಜಿಲ್ಲಾ ಮಟ್ಟದ ಕವಿಗೋಷ್ಠಿ ಕವನಗಳಿಗೆ ಆಹ್ವಾನ

ಸಚಿವ ಡಿ.ಸುಧಾಕರ್ ಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ | Cooperative Ratna Award

NAYAKANAHATTI ಯಲ್ಲಿ ಕೆರೆ ಗಂಗಮ್ಮ ಸಂಭ್ರಮಾಚರಣೆ | ಸಮೃದ್ಧ ಮಳೆ, ಬೆಳೆಗೆ ಪ್ರಾರ್ಥನೆ

ವಾಣಿವಿಲಾಸ ಸಾಗರ ನೀರಿನ‌ ಮಟ್ಟ ಭರ್ಜರಿ ಏರಿಕೆ | Vani Vilasa Sagara Dam

TAGGED:Challakere MunicipalityChitradurgaChitradurga NewscontroldogKannada NewsMunicipality President ShilpamuruliNammajana.comstray dogsಕನ್ನಡ ನ್ಯೂಸ್ಕನ್ನಡ ಸುದ್ದಿಚಳ್ಳಕೆರೆ ನಗರಸಭೆಚಿತ್ರದುರ್ಗಚಿತ್ರದುರ್ಗ ನ್ಯೂಸ್ನಗರಸಭೆ ಅಧ್ಯಕ್ಷೆ ಶಿಲ್ಪಮುರುಳಿನಮ್ಮಜನ.ಕಾಂನಾಯಿನಿಯಂತ್ರಣಬೀದಿ ನಾಯಿಗಳು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Meese Mahalingappa: ಏಳಿಗೆ ಸಹಿಸದೆ ಅಪ ಪ್ರಚಾರದಲ್ಲಿ ತೊಡಗಿದ್ದಾರೆ : ಮೀಸೆ ಮಹಾಲಿಂಗಪ್ಪ ವಿರೋಧಿಗಳಿಗೆ ತಿರುಗೇಟು
Next Article Nagamohan Das Report ವರದಿ ಅನ್ವಯ ಕೂಡಲೇ ಒಳ ಮೀಸಲಾತಿ ಜಾರಿಗೊಳಿಸಿ | ಸಿಎಂ, ಡಿಸಿಎಂ ಬಳಿ ಮಾದಾರ ಚನ್ನಯ್ಯ ಶ್ರೀ ನಿಯೋಗ ಮನವಿ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

ವಿಧಾನ ಪರಿಷತ್ ನಲ್ಲಿ ಹಾಸ್ಟೆಲ್ ವಿದ್ಯಾರ್ಥಿ ವರ್ಷಿತಾ ಹತ್ಯೆ ಕುರಿತು ಪ್ರತಿಧ್ವನಿ
ಕ್ರೈಂ ಸುದ್ದಿ
EX MLA ಹಿರಿಯೂರು | ಮಾಜಿ ಶಾಸಕ ಆರ್.ರಾಮಯ್ಯ ಇನ್ನಿಲ್ಲ
Blog
ವರ್ಷಿತಾ ಕೊಲೆ | ಹತ್ಯೆಗೂ ಮೊದಲು ಪ್ರಿಯಕರ ಚೇತನ್ ಜೊತೆ ವರ್ಷಿತಾ ಜೊತೆಯಾಗಿದ್ದೇಲಿ, ಚೇತನ್ ಪ್ಲಾನ್ ಹೇಗಿತ್ತು!
ಕ್ರೈಂ ಸುದ್ದಿ
Today Gold Rate | ಚಿನ್ನದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?