Chitradurga news|Nammajana.com|17-8-2025
ನಮ್ಮಜನ.ಕಾಂ, ಹೊಳಲ್ಕೆರೆ (Holalkere): ಮೆಕ್ಕೆಜೋಳಕ್ಕೆ ಗೊಬ್ಬರ ಹಾಕುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಎರಡು ಚಿರತೆ (Leopard attack) ಮರಿಗಳು ಚಕ್ಕನೇ ಹಾರಿ ಗೊಬ್ಬರ ಹಾಕುತ್ತಿದ್ದ ಮಹಿಳೆ ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆ, ಹೊಳಲ್ಕೆರೆ ತಾಲೂಕಿನ ಗಿಲಿಕೇನಹಳ್ಳಿ (Leopard attack) ಗ್ರಾಮದ ತನುಜಾ(25) ಅವರ ಮೇಲೆ ಚಿರತೆ ದಾಳಿ ನಡೆದಿದ್ದು, ಅದೃಷ್ಟವಶಾತ್ ಪ್ರಣಾಪಾಯದಿಂದ ಪಾರಾಗಿದ್ದಾರೆ.

ತನ್ನ ಎರಡು ಮರಿಗಳೊಂದಿಗೆ ಮೆಕ್ಕೆಜೋಳದ ಹೊಲದಲ್ಲಿದ್ದ ಚಿರತೆ, ಗೊಬ್ಬರ ಹಾಕುತ್ತಿದ್ದ ವೇಳೆ ಏಕಾಏಕಿ ದಾಳಿ ನಡೆಸಿ ಗಾಯಗೊಳಿಸಿದೆ.
ಇದನ್ನೂ ಓದಿ: ಟೈಮ್ ವೆಸ್ಟ್ ಮಾಡಬೇಡಿ ಸ್ವಾಮಿ, ಒಳ ಮೀಸಲಾತಿ ಜಾರಿ ಮಾಡಿ: ಮೋಹನ್ ಆಗ್ರಹ
ಗಾಯಾಳು ತನುಜಾ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದು ಚಿರತೆ ಹಿಡಿದು (Leopard attack) ಸ್ಥಳಾಂತರ ಮಾಡಲು ಒತ್ತಾಯಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252