Chitradurga news|Nammajana.com|20-8-2025
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿ (Student Murder) ವರ್ಷಿತಾ ಕೊಲೆ ಪ್ರಕರಣ ಸಂಬಂಧ ಸ್ಫೋಟಕ ಮಾಹಿತಿ ಹೊರಬಿದ್ದಿದೆ.
ಆರೋಪಿ ಚೇತನ್ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, (Student Murder) ವಿಚಾರಣೆ ವೇಳೆ ಬೆಚ್ಚಿಬೀಳಿಸುವ ಮಾಹಿತಿ ಬೆಳಕಿಗೆ ಬಂದಿದೆ.

ವರ್ಷಿತಾ ಮದುವೆಗೆ ಒತ್ತಾಯಿಸಿದ್ದೇ ಕೊಲೆಗೆ ಕಾರಣ ಎಂದು ಆತ ಒಪ್ಪಿಕೊಂಡಿದ್ದಾನೆ. ಹಾಸ್ಟೆಲ್ನಿಂದ ವರ್ಷಿತಾಳನ್ನು ಕರೆಸಿಕೊಂಡಿದ್ದ ಚೇತನ್, ಮರ್ಡರ್ ಮಾಡಿದ ಬಳಿಕ (Student Murder) ಪೆಟ್ರೋಲ್ ಹಾಕಿ ಸುಟ್ಟು ಹಾಕಿದ್ದಾನೆ.
ಇದನ್ನೂ ಓದಿ: ಕಾಲೇಜು ವಿದ್ಯಾರ್ಥಿನಿ ಕೊಲೆ | ಪೆಟ್ರೋಲ್ ಹಾಕಿ ಸುಟ್ಟಿರುವ ಶಂಕೆ | Chitradurga Murder
ಚೇತನ್ ಕ್ಯಾನ್ಸರ್ ಪೀಡಿತ ಎಂಬ ಮಾಹಿತಿಯೂ ಬಯಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252