Chitradurga news | nammajana.com | 22-08-2025
ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (today Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.
ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (today Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (today Dina Bhavishya)
ಮೇಷ
ಆರ್ಥಿಕವಾಗಿ ಅನುಕೂಲ, ಆರೋಗ್ಯ ಸಮಸ್ಯೆ ಬಾಧಿಸುವುದು, ಮಾನಸಿಕವಾಗಿ ನೋವು.
ವೃಷಭ
ಅಧಿಕ ಖರ್ಚು, ಮಿತ್ರರೊಂದಿಗೆ ಮೋಜು ಮಸ್ತಿ, ನೆರೆಹೊರೆಯವರಿಂದ ಅನುಕೂಲ.
ಮಿಥುನ
ಆರ್ಥಿಕ ಸಮಸ್ಯೆಯಿಂದ ಮುಕ್ತಿ, ಸ್ವಂತ ವ್ಯವಹಾರದಲ್ಲಿ ಪ್ರಗತಿ, ಮಿತ್ರರಿಂದ ಉದ್ಯೋಗ ಲಾಭ.
ಕಟಕ
ಅಧಿಕ ಖರ್ಚು, ಉದ್ಯೋಗ ನಷ್ಟ, ನಿದ್ರಾಭಂಗ.
ಸಿಂಹ
ದೂರ ಪ್ರಯಾಣ, ಪ್ರಯಾಣದಲ್ಲಿ ವಸ್ತುಗಳು ಕಳವು, ತಂದೆ ಮಕ್ಕಳಲ್ಲಿ ಮನಸ್ತಾಪ, ಅಪಮಾನ ಮತ್ತು ಗೌರವಕ್ಕೆ ಧಕ್ಕೆ.
ಕನ್ಯಾ
ಅನಿರೀಕ್ಷಿತ ಸ್ನೇಹಿತರ ಭೇಟಿ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಪಾಲುದಾರಿಕೆಯಲ್ಲಿ ಅನುಕೂಲ.
ತುಲಾ
ಮಹಿಳೆಯರಿಂದ ನೋವು, ದಾಂಪತ್ಯದಲ್ಲಿ ವೈಮನಸ್ಸು, ನಿದ್ರಾಭಂಗ, ಭವಿಷ್ಯದ ಚಿಂತೆ.
ವೃಶ್ವಿಕ
ಋಣ ರೋಗ ಬಾಧೆಗಳಿಂದ ಮುಕ್ತಿ, ಉದ್ಯೋಗದಲ್ಲಿ ಒತ್ತಡ, ಸೌಂದರ್ಯವರ್ಧಕ ವಸ್ತುಗಳ ಖರೀದಿ, ಅಧಿಕ ನಷ್ಟ.
ಧನಸ್ಸು
ಸಾಲದ ಚಿಂತೆ, ಸ್ಥಿರಾಸ್ತಿ ಅಥವಾ ವಾಹನದ ಮೇಲೆ ಸಾಲ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ, ತಂದೆಯಿಂದ ಲಾಭ.
ಮಕರ
ಪಾಲುದಾರಿಕೆಯಲ್ಲಿ ಮನಸ್ತಾಪ, ಪ್ರಯಾಣದಲ್ಲಿ ಅಡೆತಡೆ, ಉದ್ಯೋಗ ಮತ್ತು ಸ್ಥಳ ಬದಲಾವಣೆ.
ಕುಂಭ
ಪ್ರೀತಿ ಪ್ರೇಮದ ವಿಷಯಗಳಲ್ಲಿ ಸಮಸ್ಯೆ, ದಾಂಪತ್ಯದಲ್ಲಿ ಅಹಂಭಾವ, ಸ್ನೇಹಿತರಿಂದ ನೆರವು.
ಮೀನ
ಮಕ್ಕಳ ನಡವಳಿಕೆಯಲ್ಲಿ ಸಂಶಯ, ದರ್ಪದ ಮಾತಿನಿಂದ ಶತ್ರು ಅಧಿಕ, ವಾಹನಗಳಿಂದ ತೊಂದರೆ.
ಇದನ್ನೂ ಓದಿ: ಭೂಮಾಪಕ ನಾಗರಾಜ್ ಲೋಕಾಯುಕ್ತ ಬಲೆಗೆ
ಈ ದಿನದ ದಿನ ಭವಿಷ್ಯ (today Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
