Chitradurga news|Nammajana.com|22-8-2025
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ದಾಳಿ ಮಾಡಿ (ED raid) ಬೆಳ್ಳಂಬೆಳಗ್ಗೆಯೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಶಾಸಕ ಕೆ.ಸಿ. ವೀರೇಂದ್ರ ಹಾಗೂ ಅವರ ಸಹೋದರರ, ಚಳ್ಳಕೆರೆ ನಗರದ ನಾಲ್ಕು ನಿವಾಸಗಳ ಮತ್ತು ಬೆಂಗಳೂರು ನಿವಾಸದ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ (ED raid) ಪರಿಶೀಲನೆ ಮಡುತ್ತಿದ್ದಾರೆ.
ಇದನ್ನೂ ಓದಿ: ವಿವಿ ಸಾಗರ ಡ್ಯಾಂ ತುಂಬಲು ನಾಲ್ಕು ಅಡಿ ಬಾಕಿ | ಎಷ್ಟಿದೆ ಇಂದು ನೀರಿನ ಮಟ್ಟ | Vani Vilasa Sagara Dam
ಶಾಸಕ ಮನೆ ಜೊತೆಗೆ ಸಹೋದರ ಕೆ.ಸಿ.ನಾಗರಾಜ, ಕೆ.ಸಿ.ತಿಪ್ಪೇಸ್ವಾಮಿ ನಿವಾಸದಲ್ಲಿ ಇಡಿಯಿಂದ ಪರಿಶೀಲನೆ ನಡೆಯುತ್ತಿದೆ. ಖಾಸಗಿ ವಾಹನಗಳಲ್ಲಿ ಆಗಮಿಸಿ ಇಡಿ (ED raid) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
