Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Newborn baby: ರಾಷ್ಟ್ರೀಯ ಹೆದ್ದಾರಿ ಬಳಿ ನವಜಾತ ಶಿಶು ಪತ್ತೆ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Newborn baby: ರಾಷ್ಟ್ರೀಯ ಹೆದ್ದಾರಿ ಬಳಿ ನವಜಾತ ಶಿಶು ಪತ್ತೆ
ಇಂದಿನ ಸುದ್ದಿ

Newborn baby: ರಾಷ್ಟ್ರೀಯ ಹೆದ್ದಾರಿ ಬಳಿ ನವಜಾತ ಶಿಶು ಪತ್ತೆ

Nammajana Sub Editor
Last updated: 22 August 2025 5:13 PM
By Nammajana Sub Editor 2 Min Read
Share
SHARE

Chitradurga News | Nammajana.com | 22-08-2025

ನಮ್ಮಜನ ನ್ಯೂಸ್ ಕಾಂ,ಭರಮಸಾಗರ: ಚಿತ್ರದುರ್ಗದಲ್ಲಿ (Newborn baby) ವಿದ್ಯಾರ್ಥಿನಿಯೊಬ್ಬಳ ಬರ್ಬರ ಹತ್ಯೆ ನಡೆದು ಎರಡು ದಿನ ಕಳೆಯುವದರೊಳಗೆ ರಾಷ್ಟ್ರೀಯ ಹೆದ್ದಾರಿ 48ರ ಸೀಬಾರ ಬಳಿ ಗುರುವಾರ ನವಜಾತ ಹೆಣ್ಣುಶಿಶು ಪತ್ತೆಯಾಗಿದೆ.

ಇದನ್ನೂ ಓದಿ: ಚಿತ್ರದುರ್ಗ | ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮನೆ ಮೇಲೆ ಇಡಿ ದಾಳಿ 

ರಸ್ತೆ ಬದಿ ಶಿಶುವನ್ನು ಗಮನಿಸಿದ ದನಗಾಹಿಗಳು, ದಾರಿಹೋಕರಿಗೆ ತಿಳಿಸಿದ್ದಾರೆ. ಮಾಳಪ್ಪನಹಟ್ಟಿಯ ಆಟೋ ಚಾಲಕ ಶಿವಮೂರ್ತಿ ಎಂಬುವವರು ರಸ್ತೆಯಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರ ಸಹಾಯದಿಂದ ಮಗುವನ್ನು ರಕ್ಷಿಸಿದರು.

ಮಹಿಳೆ ನೀಡಿದ ವೇಲ್‌ನಿಂದ ಮಗುವಿನ ಮೇಲಿದ್ದ ಧೂಳನ್ನು ಸ್ವಚ್ಛಗೊಳಿಸಿ ಆಟೋದಲ್ಲಿ ಇರಿಸಿದ್ದಾರೆ. ಬಳಿಕ ಪೊಲೀಸ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ನೀಡಿದರು.

ಈ ವೇಳೆ ಚಿತ್ರದುರ್ಗ ನಗರದತ್ತ ಹೋಗುವವರು ಮತ್ತು ಈ ಕಡೆ ಬರುತ್ತಿದ್ದ ನೂರಾರು ಜನರು ಮಗುಗುಂದ ಆಟೋವನ್ನು ಸುತ್ತುವರೆದು ಮಗುವಿನ ಹೆತ್ತವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅದಷ್ಟವಶಾತ್ ನಂಗು ದಾರಿಹೋಕರ ಗಮನಕ್ಕೆ ಬಂದು ಸಂರಕ್ಷಿ ಸಲ್ಪಟ್ಟಿದೆ. ಇಲ್ಲದೇ ಹೋಗಿದ್ದರೆ ನಾಯಿ ಇತರೆ ಪ್ರಾಣಿಗಳ ಪಾಲಾಗಿ ಮಗುವೊ ಂದು ದುರಂತ ಸಾವಿಗೆ ಗುರಿಯಾಗು ತ್ತಿತ್ತು. ಪೊಲೀಸರು ಹೆತ್ತವರನ್ನು ಪತ್ತೆ ಮಾಡಿ ಈಗ ತಾನೇ ಜಗತ್ತು ಕಾಣುತ್ತಿರುವ ಮಗುವಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಆಟೋ ಚಾಲಕನಿಂದ ಮಗು ರಕ್ಷಣೆ 

ಚಿತ್ರದುರ್ಗ ಬೈಪಾಸ್ ಮಾರ್ಗದಲ್ಲಿ ದಾವಣಗೆರೆಗೆ ಹೋಗುತ್ತಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ವಿಜಯಕುಮಾರ್, ಶಿಶುವನ್ನು ತಮ್ಮ ಸ್ವಂತ ವಾಹನದಲ್ಲಿ ಆಸತ್ರೆಗೆ ಕರೆದೊಯ್ದರು. ಒಂದು ದಿನದ ನವಜಾತ ಹೆಣ್ಣು ಶಿಶುವನ್ನು ರಕ್ಷಣೆ ಮಾಡಿ, ಜಿಲ್ಲಾ ಆಸ್ಪತ್ರೆಯ ಎಸ್‌ಎನ್‌ಸಿಯು ಘಟಕಕ್ಕೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಸೌಲಭ್ಯಗಳಿಂದ ವಂಚಿತವಾದ ಸರ್ಕಾರಿ ಶಾಲೆ | ಮಕ್ಕಳಿಗೆ ಬಯಲಿನಲ್ಲೇ ಪಾಠ

ಎರಡೂವರೆ ಕೆಜಿ ತೂಕ ಇರುವ ಮಗು ಸದ್ಯಕ್ಕೆ ಆರೋಗ್ಯವಾಗಿದ್ದು ಮಕ್ಕಳ ಕಲ್ಯಾಣ ಸಮಿತಿ ವಶಕ್ಕೆ ನೀಡಲಾಗಿದೆ.

ಈ ಕುರಿತು ಪೊಲೀಸ್ ಠಾಣೆಯಲ್ಲಿ(Newborn baby) ದೂರು ದಾಖಲಿಸಲಾಗುವುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

You Might Also Like

ಒಳ ಮೀಸಲಾತಿ ಜಾರಿ ಹಿನ್ನಲೆ ಚಿತ್ರದುರ್ಗದಲ್ಲಿ ಆಗಸ್ಟ್ 24ರಂದು ಸಂಭ್ರಮೋತ್ಸವ | ಹೆಚ್.ಆಂಜನೇಯ : internal reservation

Power cut: ನಾಳೆ ವಿದ್ಯುತ್ ವ್ಯತ್ಯಯ | ಚಿತ್ರದುರ್ಗ ಸೇರಿ ಹಲವೆಡೆ ಪವರ್ ಕಟ್

Today Adike Rate : ಅಡಕೆ ಧಾರಣೆ | 22 ಆಗಸ್ಟ್ 2025 | ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಿಕೆ ರೇಟ್

ED Raid Challakere ಇಡಿ ದಾಳಿ ಬಗ್ಗೆ ಶಾಸಕರ ಸಹೋದರ ಕೆ.ಸಿ.ನಾಗರಾಜ್ ಹೇಳಿದ್ದೇನು?

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ED ವಶಕ್ಕೆ ! | MLA custody

TAGGED:BharamasagarChildChitradurgaChitradurga NewsKannada NewsNammajana.comNational HighwayNear SeebaraNewborn babyRural Police Stationಕನ್ನಡ ನ್ಯೂಸ್ಕನ್ನಡ ಸುದ್ದಿಗ್ರಾಮಾಂತರ ಪೊಲೀಸ್ ಠಾಣೆಚಿತ್ರದುರ್ಗಚಿತ್ರದುರ್ಗ ನ್ಯೂಸ್ನಮ್ಮಜನ.ಕಾಂನವಜಾತ ಶಿಶುಭರಮಸಾಗರಮಗುರಾಷ್ಟ್ರೀಯ ಹೆದ್ದಾರಿಸೀಬಾರ ಬಳಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Today Adike Rate : ಅಡಕೆ ಧಾರಣೆ | 22 ಆಗಸ್ಟ್ 2025 | ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಿಕೆ ರೇಟ್
Next Article Power cut: ನಾಳೆ ವಿದ್ಯುತ್ ವ್ಯತ್ಯಯ | ಚಿತ್ರದುರ್ಗ ಸೇರಿ ಹಲವೆಡೆ ಪವರ್ ಕಟ್
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Murder ವರ್ಷಿತಾ ಕೊಲೆ ಆರೋಪಿ ಚೇತನ್ ಬಂಧನ | ಇಬ್ಬರ ಪ್ರೀತಿ ಅರಳಿದ್ದು ಹೇಗೆ ನೋಡಿ!
ಕ್ರೈಂ ಸುದ್ದಿ
ಒಳ ಮೀಸಲಾತಿ ಸ್ವಾಗತಿಸುತ್ತೇವೆ | ಅಲೆಮಾರಿ ಸಮುದಾಯಕ್ಕೆ ಸರ್ಕಾರ ನ್ಯಾಯ ಒದಗಿಸಬೇಕು: ಮಾದಾರ ಚನ್ನಯ್ಯ ಶ್ರೀ ಆಗ್ರಹ | Internal reservation
Blog
Gold Rate | ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ
ಇಂದಿನ ಸುದ್ದಿ
Government school: ಸೌಲಭ್ಯಗಳಿಂದ ವಂಚಿತವಾದ ಸರ್ಕಾರಿ ಶಾಲೆ | ಮಕ್ಕಳಿಗೆ ಬಯಲಿನಲ್ಲೇ ಪಾಠ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?