Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಶ್ರೀ ಕೃಷ್ಣ ಜಯಂತಿ | ಅದ್ದೂರಿ ಮೆರವಣಿಗೆಗೆ ಶಾಸಕ ಟಿ.ರಘುಮೂರ್ತಿ ಚಾಲನೆ : Krishna Jayanti
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಶ್ರೀ ಕೃಷ್ಣ ಜಯಂತಿ | ಅದ್ದೂರಿ ಮೆರವಣಿಗೆಗೆ ಶಾಸಕ ಟಿ.ರಘುಮೂರ್ತಿ ಚಾಲನೆ : Krishna Jayanti
ಇಂದಿನ ಸುದ್ದಿ

ಶ್ರೀ ಕೃಷ್ಣ ಜಯಂತಿ | ಅದ್ದೂರಿ ಮೆರವಣಿಗೆಗೆ ಶಾಸಕ ಟಿ.ರಘುಮೂರ್ತಿ ಚಾಲನೆ : Krishna Jayanti

Nammajana Sub Editor
Last updated: 25 August 2025 7:32 AM
By Nammajana Sub Editor 1 Min Read
Share
SHARE
Telegram Group Join Now
WhatsApp Group Join Now

Chitradurga News | Nammajana.com | 25-08-2025

ನಮ್ಮಜನ ನ್ಯೂಸ್ ಕಾಂ,ಚಳ್ಳಕೆರೆ: ಭಗವಾನ್(Krishna Jayanti) ಶ್ರೀಕೃಷ್ಣ ಪರಮಾತ್ಮ ದಯಾಮಯಿ, ವಿಶೇಷವಾಗಿ ನಾಡಿನ ಬುಡಕಟ್ಟು ಸಮುದಾಯ ಶ್ರೀಕೃಷ್ಣನ ಆರಾಧಕರಾಗಿದ್ದಾರೆ. ಶ್ರೀಕೃಷ್ಣನ ಮೇಲೆ ಅಪಾರವಾದ ಭಕ್ತಿ, ಶ್ರದ್ದೆಯಿಂದ ಪ್ರತಿನಿತ್ಯ ಪೂಜಿಸುತ್ತಾರೆ. ನಮ್ಮೆಲ್ಲರ ಸಂಕಷ್ಟಗಳನ್ನು ನಿವಾರಿಸುವ ಶಕ್ತಿ ಶ್ರೀ ಕೃಷ್ಣನಲ್ಲಿದೆ. ನಾಡಿನ ಜನರ ಒಳಿಗಾಗಿ ಶ್ರೀ ಕೃಷ್ಣನನ್ನು ಪ್ರಾರ್ಥಿಸಿರುವುದಾಗಿ ಕ್ಷೇತ್ರದ ಶಾಸಕ, ಸಣ್ಣ ಕೈಗಾರಿಕೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.

ಇದನ್ನೂ ಓದಿ: ಒಳ ಮೀಸಲಾತಿ ಜಾರಿ ಹಿನ್ನಲೆ ಕೋಟೆನಾಡು ಚಿತ್ರದುರ್ಗದಲ್ಲಿ ವಿಜಯೋತ್ಸವ ಆಚರಣೆ

ಭಾನುವಾರ ನಗರದ ಕಾಟಪ್ಪನಹಟ್ಟಿ ಗೊಲ್ಲರಹಟ್ಟಿ ಹಾಗೂ ಭಕ್ತರು ಹಮ್ಮಿಕೊಂಡಿದ್ದ ಶ್ರೀಕೃಷ್ಣ ಜಯಂತಿಯಲ್ಲಿ ಪಾಲ್ಗೊಂಡು, ಮೆರವಣಿಗೆ ಚಾಲನೆ ನೀಡಿ ಮಾತನಾಡಿದರು.

ಪ್ರತಿ ವರ್ಷವೂ ಕೃಷ್ಣ ಜಯಂತಿ ಕಾರ್ಯಕ್ರಮ ಹೆಚ್ಚು ರಂಜನೆಯಿಂದ ಕೂಡಿದೆ. ಅಪಾರ ಸಂಖ್ಯೆಯ ಭಕ್ತರು ಆಗಮಿಸಿ ಕೃಷ್ಣನ ನಾಮವನ್ನು ಜಪಿಸುತ್ತಿದ್ದಾರೆ. ಭಗವಾನ್ ಶ್ರೀಕೃಷ್ಣ ಎಲ್ಲರಿಗೂ ಉತ್ತಮ ಬದುಕು ನೀಡಲಿ ಎಂದು ದೇವರನ್ನು ಕೋರಿರುವುದಾಗಿ ತಿಳಿಸಿದರು.

ಮೆರವಣಿಗೆ ಆರಂಭಕ್ಕೂಮುನ್ನವೇಕಾಟಪ್ಪನಹಟ್ಟಿ ನಿವಾಸಿ, ಜಿಲ್ಲಾ ಬಿಜೆಪಿಅಧ್ಯಕ್ಷಕೆ.ಟಿ.ಕುಮಾರಸ್ವಾಮಿ ಆಗಮಿಸಿ ಶ್ರೀಕೃಷ್ಣನ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಶ್ರೀಕೃಷ್ಣ ಪರಮಾತ್ಮ ತನ್ನನ್ನು ನಂಬಿದ ಭಕ್ತರಿಗೆ ಸದಾಕಾಲ ವರವನ್ನು ನೀಡುತ್ತಾನೆ. ಶ್ರೀಕೃಷ್ಣಮೇಲೆ ಸಮುದಾಯನಂಬಿಕೆ ಅಪಾರವಾಗಿದೆ ಎಂದರು.

ಇದನ್ನೂ ಓದಿ: ಆಗಸ್ಟ್ 28 ರವರೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ED ವಶಕ್ಕೆ

ಮೆರವಣಿಗೆ ಬೆಳಗ್ಗೆ 11 ರಿಂದ ಆರಂಭವಾದ(Krishna Jayanti) ಮೆರವಣಿಗೆ ಕಾಟಪ್ಪನಹಟ್ಟಿ ಗೊಲ್ಲರಹಟ್ಟಿ, ಹಳೇಟೌನ್, ಪಾವಗಡ ರಸ್ತೆ, ನೆಹರು ವೃತ್ತ, ಬಳ್ಳಾರಿ ರಸ್ತೆ ಮೂಲಕ ಕಾಟಪ್ಪನಹಟ್ಟಿಗೆ ತೆರಳಿತು. ದಾರಿ ಯುದ್ದಕ್ಕೂ ಸಾವಿರಾರು ಸಮುದಾಯದ ಮುಖಂಡರು ಭಾಗವಹಿಸಿದ್ದರು.

ತಾಲೂಕು ಯಾದವ ಸಂಘದ ಅಧ್ಯಕ್ಷ ಟಿ.ರವಿಕುಮಾರ್, ಹಿರಿಯ ಮುಖಂಡ ಸಿ.ವೀರಭದ್ರಬಾಬು, ಗ್ಯಾರಂಟಿ ಯೋಜನೆಗಳ ಅಧ್ಯಕ್ಷಗದ್ದಿಗೆತಿಪ್ಪೇಸ್ವಾಮಿ, ನಗರಸಭೆ ಅಧ್ಯಕ್ಷೆ ಶಿಲ್ಪ ಮುರುಳಿ, ಉಪಾಧ್ಯಕ್ಷ ಸಿ.ಕವಿತಾ, ಸದಸ್ಯರಾದ ವೈ.ಪ್ರಕಾಶ್, ವೀರಭದ್ರಪ್ಪ, ಶಶಿಧರ, ಕಾಂತರಾಜ್ ಪಾಲ್ಗೊಂಡಿದ್ದರು.

Telegram Group Join Now
WhatsApp Group Join Now

You Might Also Like

Applications: ವಿಕಲಚೇತನರಿಂದ ಅರ್ಜಿ ಆಹ್ವಾನ

Today Adike Rate : ಅಡಿಕೆ ಧಾರಣೆ | 25 ಆಗಸ್ಟ್ 2025 | ಇಂದಿನ ಅಡಿಕೆ ಬೆಲೆಯಲ್ಲಿ ಇಳಿಕೆ

ಚಿತ್ರದುರ್ಗ: ಈ ಬಾರಿ ಹಿಂದೂ ಮಹಾಗಣಪತಿಗೆ ಡಿಜೆ ಮೆರವಣಿಗೆ ಡೌಟ್

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Dina Bhavishya | ದಿನ ಭವಿಷ್ಯ | 25 ಆಗಸ್ಟ್ 2025 | ಇಂದಿನ ರಾಶಿ ಭವಿಷ್ಯ, ಯಾರಿಗೆ ಶುಭ

TAGGED:ChallakereChitradurgaChitradurga NewsKannada NewsMLA T. RaghumurthyNammajana.comprocessionSri Krishna Jayantiಕನ್ನಡ ನ್ಯೂಸ್ಕನ್ನಡ ಸುದ್ದಿಚಳ್ಳಕೆರೆಚಿತ್ರದುರ್ಗಚಿತ್ರದುರ್ಗ ನ್ಯೂಸ್ನಮ್ಮಜನ.ಕಾಂಮೆರವಣಿಗೆಶಾಸಕ ಟಿ.ರಘುಮೂರ್ತಿಶ್ರೀ ಕೃಷ್ಣ ಜಯಂತಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Dina Bhavishya | ದಿನ ಭವಿಷ್ಯ | 25 ಆಗಸ್ಟ್ 2025 | ಇಂದಿನ ರಾಶಿ ಭವಿಷ್ಯ, ಯಾರಿಗೆ ಶುಭ
Next Article Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

ಒಳ ಮೀಸಲಾತಿ ಜಾರಿ ಹಿನ್ನಲೆ ಕೋಟೆನಾಡು ಚಿತ್ರದುರ್ಗದಲ್ಲಿ ವಿಜಯೋತ್ಸವ ಆಚರಣೆ : internal reservation
ಇಂದಿನ ಸುದ್ದಿ
ಆಗಸ್ಟ್ 28 ರವರೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ED ವಶಕ್ಕೆ
ಇಂದಿನ ಸುದ್ದಿ
ಪ್ರವಾಸೋದ್ಯಮ ಇಲಾಖೆಯಿಂದ ತರಬೇತಿಗೆ ಅರ್ಜಿ ಆಹ್ವಾನ : Department of Tourism
ಇಂದಿನ ಸುದ್ದಿ
ಗಣೇಶ ವಿಸರ್ಜಿಸಲು ತಾತ್ಕಾಲಿಕ ನೀರಿನ ತೊಟ್ಟಿ ವ್ಯವಸ್ಥೆ : Ganesha Festival
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?