Chitradurga News | Nammajana.com | 26-08-2025
ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (today Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು (today Dina Bhavishya) ನೀಡುತ್ತವೆ. ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.
ಪಂಚಾಂಗ (today Dina Bhavishya)
ಮೇಷ
ಪರಸ್ಥಳ ವಾಸದ ಚಿಂತೆ, ಮಿತ್ರರಿಂದ ಸಹಾಯ, ಶರೀರದಲ್ಲಿ ಆತಂಕ, ದುಷ್ಟ ಜನರಿಂದ ದೂರವಿರಿ.
ವೃಷಭ
ಅಧಿಕಾರಿಗಳಲ್ಲಿ ಗೊಂದಲ, ಕೆಲಸ ಕಾರ್ಯಗಳಲ್ಲಿ ಅಡೆತಡೆ, ಮನಕ್ಲೇಶ, ಆಕಸ್ಮಿಕ ಖರ್ಚು, ನಿಂದನೆ.
ಮಿಥುನ
ಅಮೂಲ್ಯ ವಸ್ತು ಖರೀದಿ, ವಾಹನ ರಿಪೇರಿ, ಹಣದ ಅಡಚಣೆ ಚಂಚಲ ಮನಸ್ಸು, ವಿವಾಹಕ್ಕೆ ತೊಂದರೆ.
ಕಟಕ
ಅಮೂಲ್ಯ ವಸ್ತು ಖರೀದಿ, ವಾಹನ ರಿಪೇರಿ, ಹಣದ ಅಡಚಣೆ ಚಂಚಲ ಮನಸ್ಸು, ವಿವಾಹಕ್ಕೆ ತೊಂದರೆ.
ಸಿಂಹ
ಎಲ್ಲಿ ಹೋದರು ಅಶಾಂತಿ, ಧನವ್ಯಯ, ತೀರ್ಥ ಯಾತ್ರೆಯ ದರ್ಶನ, ಉದ್ಯೋಗದಲ್ಲಿ ಕಿರಿಕಿರಿ.
ಕನ್ಯಾ
ಕೋರ್ಟ್ ಕೆಲಸದಲ್ಲಿ ವಿಳಂಬ, ವಸ್ತ್ರ ಖರೀದಿ, ಮನಸ್ಸಿನಲ್ಲಿ ಭಯ, ಅಧಿಕ ಖರ್ಚು ಅಲ್ಪ ಗಳಿಕೆ.
ತುಲಾ
ವಿರೋಧಿಗಳಿಂದ ಕುತಂತ್ರ, ರಿಯಲ್ ಎಸ್ಟೇಟ್ನವರಿಗೆ ಅಲ್ಪ ಲಾಭ, ದೂರ ಪ್ರಯಾಣ.
ವೃಶ್ವಿಕ
ಭ್ರಾತೃಗಳಿಂದ ತೊಂದರೆ, ದ್ರವ್ಯ ಲಾಭ, ಅಕಾಲ ಭೋಜನ, ರಾಜಕೀಯದಲ್ಲಿ ಗೊಂದಲ.
ಧನಸ್ಸು
ದೈವಾನುಗ್ರಹದಿಂದ ಕೆಲಸಗಳಲ್ಲಿ ಜಯ, ಆಕಸ್ಮಿಕ ದನ ಲಾಭ, ಕೃಷಿಕರಿಗೆ ಲಾಭ, ಸ್ತ್ರೀ ಸೌಖ್ಯ.
ಮಕರ
ವಿವಾದಗಳಿಗೆ ಆಸ್ಪದವಾಗದಂತೆ ವ್ಯವಹರಿಸಿ, ನೆಮ್ಮದಿ ಇರುವುದಿಲ್ಲ, ಶತ್ರು ಭಾದೆ.
ಕುಂಭ
ಮಕ್ಕಳಿಂದ ಸಂತಸ, ಸಾಲ ಮರುಪಾವತಿ, ವಿದ್ಯಾರ್ಥಿಗಳಲ್ಲಿ ಶ್ರದ್ಧೆ, ಅತಿಯಾದ ನಿದ್ರೆ.
ಮೀನ
ಕುತಂತ್ರದಿಂದ ಹಣ ಸಂಪಾದನೆ, ಚೋರ ಭಯ, ತಿರುಗಾಟ, ಕಾರ್ಯ ಸಾಧನೆ, ಕುಟುಂಬ ಸೌಖ್ಯ.
ಇದನ್ನೂ ಓದಿ: ವಿಕಲಚೇತನರಿಂದ ಅರ್ಜಿ ಆಹ್ವಾನ
ಈ ದಿನದ ದಿನ ಭವಿಷ್ಯ (today Dina Bhavishya) ದಲ್ಲಿ ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.
