Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಗೌರಸಮುದ್ರ ಮಾರಮ್ಮ ದೇವಿಯ ಜಾತ್ರೆಯಲ್ಲಿ ಭಕ್ತರು ಕಾಣಿಕೆ ಹಾಕಿದ್ದು ಎಷ್ಟು ಲಕ್ಷ ನೋಡಿ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಗೌರಸಮುದ್ರ ಮಾರಮ್ಮ ದೇವಿಯ ಜಾತ್ರೆಯಲ್ಲಿ ಭಕ್ತರು ಕಾಣಿಕೆ ಹಾಕಿದ್ದು ಎಷ್ಟು ಲಕ್ಷ ನೋಡಿ
ಇಂದಿನ ಸುದ್ದಿ

ಗೌರಸಮುದ್ರ ಮಾರಮ್ಮ ದೇವಿಯ ಜಾತ್ರೆಯಲ್ಲಿ ಭಕ್ತರು ಕಾಣಿಕೆ ಹಾಕಿದ್ದು ಎಷ್ಟು ಲಕ್ಷ ನೋಡಿ

Editor Nammajana
Last updated: 28 August 2025 3:16 PM
By Editor Nammajana 1 Min Read
Share
SHARE
Telegram Group Join Now
WhatsApp Group Join Now

Chitradurga news|Nammajana.com|28-8-2025

ನಮ್ಮಜನ.ಕಾಂ, ಚಳ್ಳಕೆರೆ: ತಾಲ್ಲೂಕಿನ ತಳಕು ಹೋಬಳಿಯ ಗೌರಸಮುದ್ರ ಮಾರಮ್ಮ ದೇವಿಯ ಜಾತ್ರೆ ಮುಕ್ತಾಯವಾಗಿದ್ದು ನಿರೀಕ್ಷೆಯಂತೆ ಈ ವರ್ಷವೂ ಹೆಚ್ಚಿನ ಸಂಖ್ಯೆಯ ಭಕ್ತಾಧಿಗಳು ದೇವಸ್ಥಾನಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದರಲ್ಲದೆ, ಕಾಣಿಕೆಗಳನ್ನು ಸಲ್ಲಿಸಿ ಹರಿಕೆಯನ್ನು ತೀರಿಸಿಕೊಂಡಿದ್ಧಾರೆ.

ahobala tvs ದಸರಾ ಹಾಗು ದೀಪಾವಳಿ ಹಬ್ಬದ ವಿಶೇಷ ಕೊಡುಗೆಗಳು 2

ಮೂರು ದಿನಗಳ ಜಾತ್ರೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸಹ ತಾಲ್ಲೂಕು ಮುಜುರಾಯಿ ಅಧಿಕಾರಿ ತಹಶೀಲ್ಧಾರ್‌ ರೇಹಾನ್‌ಪಾಷ ನೇತೃತ್ವದಲ್ಲಿ ಹುಂಡಿ ಹಣ ಏಣಿಕೆ ಕಾರ್ಯಯಶಸ್ವಿಯಾಗಿ ನಡೆಯಿತು.

ಮೂರು ದಿನಗಳ ಅವಧಿಯಲ್ಲಿ ಭಕ್ತರು 13,15,550 ಲಕ್ಷ ರೂಗಳನ್ನು ದೇವರಿಗೆ ಕಾಣಿಕೆಯಾಗಿ ಸಲ್ಲಿಸಿರುತ್ತಾರೆ. 12,87,970 ನೋಟು, 27.587 ಚಿಲ್ಲರೆ ಒಟ್ಟು 13,15,550ರೂ ಹಣ ಸಂಗ್ರಹವಾಗಿದೆ.

ಇದನ್ನೂ ಓದಿ: ಎಂಜಿನಿಯ‌ರ್ ಅಂತ ಹೇಳಿಕೊಂಡು ಚಿನ್ನ ಆಭರಣ ಕಳ್ಳತನ

ಹುಂಡಿ ಏಣಿಕೆ ಕಾರ್ಯ ದೇವಸ್ಥಾನದ ಒಳಭಾಗದಲ್ಲಿ ನಡೆದಿದ್ದು ಶಿರಸ್ತೇದಾರ್‌ ಸದಾಶಿವಪ್ಪ, ಉಪತಹಶೀಲ್ಧಾರ್‌ ಮಹಮ್ಮದ್‌ರಫೀ, ಕಂದಾಯಾಧಿಕಾರಿ ಲಿಂಗೇಗೌಡ, ಚೇತನ್‌ಕುಮಾರ್‌, ರಾಜೇಶ್‌, ಗ್ರಾಮಪಂಚಾಯಿತಿ ಅಧ್ಯಕ್ಷ ಓಬಣ್ಣ, ಸದಸ್ಯರಾದ ಚಂದ್ರಣ್ಣ, ಶಾಂತಕುಮಾರ್‌, ಶಶಿಧರ, ದೇವಸ್ಥಾನದ ಆಡಳಿತಮಂಡಳಿ ಸದಸ್ಯರು, ಬ್ಯಾಂಕ್‌ ಅಧಿಕಾರಿಗಳು ಏಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.

Telegram Group Join Now
WhatsApp Group Join Now

You Might Also Like

Gold price | ಬಂಗಾರದ ಬೆಲೆಯಲ್ಲಿ ಇಳಿಕೆ

ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ | ED Raid challakere

Challakere Rain | ಹಸ್ತ ಮಳೆಗೆ ಮುಳುಗಿದ ಲಾರಿ, ಕಾರು, ಮನೆಗಳು

Astrology | ಇಂದಿನ‌ ರಾಶಿ ಭವಿಷ್ಯ, ಯಾರಿಗೆಲ್ಲ ಶುಭ, ಅಶುಭ

ದಿನ ಭವಿಷ್ಯ | 09-10-2025 | Dina Bhavishya

TAGGED:Challakere Talukdonation moneyfairGaurasamudra fairGaurasandra fairNammajana.comಕಾಣಿಕೆ ಹಣಗೌರಸಂದ್ರ ಜಾತ್ರೆಗೌರಸಮುದ್ರ ಜಾತ್ರೆಚಳ್ಳಕೆರೆ ತಾಲೂಕುಜಾತ್ರೆನಮ್ಮಜನ.ಕಾಂ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಎಂಜಿನಿಯ‌ರ್ ಅಂತ ಹೇಳಿಕೊಂಡು ಚಿನ್ನ ಆಭರಣ ಕಳ್ಳತನ
Next Article Ganapati: ಶಾಲಾ ಮಾದರಿಯ ಗಣಪತಿ ಮಂಟಪ ರಚನೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Today Adike Rate | ಇಂದಿನ‌ ಅಡಕೆ ರೇಟ್
ಅಡಿಕೆ ಧಾರಣೆ
Gold price rise | ಬಂಗಾರದ ಓಟಕ್ಕೆ ಬ್ರೇಕ್ ಹಾಕೋರಿಲ್ಲ, ಎಷ್ಟಿದೆ ಇಂದಿನ ಬೆಲೆ
ಇಂದಿನ ಸುದ್ದಿ
V V Sagara Dam | ವಾಣಿ ವಿಲಾಸ ಸಾಗರ ಡ್ಯಾಂ ಲೇವೆಲ್ ಎಷ್ಟು | ಇಲ್ಲಿದೆ ಮಾಹಿತಿ
ಇಂದಿನ ಸುದ್ದಿ
Astrology | ದಿನ ಭವಿಷ್ಯ, ಇವತ್ತು ಹೇಗಿದೆ ರಾಶಿ ಭವಿಷ್ಯ
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

More

  • About Us!
  • Blog
  • Contact Us
  • Customize Interests
  • Disclaimer
  • Kannada News- NammaJana
  • My Bookmarks
  • ಶ್ರೀ ಅಹೋಬಲ ಟಿವಿಎಸ್

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?