Chitradurga News | Nammajana.com | 23-4-2024
ನಮ್ಮಜನ.ಕಾಂ.ಚಳ್ಳಕೆರೆ: ತಾಲ್ಲೂಕಿನ ನಾಯಕನಹಟ್ಟಿ ಹೋಬಳಿಯ ರಾಮದುರ್ಗದಲ್ಲಿ ಸೋಮವಾರ ಸಂಜೆ ಸಿಡಿಲು ತಗುಲಿ ಗಾಯಗೊಂಡ ಕುರಿಗಾಯಿಗಳು ಇಬ್ಬರನ್ನು ನಾಯಕನಹಟ್ಟಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.
ಇದನ್ನೂ ಓದಿ: ಎಣ್ಣೆ ನಗರಿಯಲ್ಲಿ ಬೆಣ್ಣೆ ಹುಡುಗಿ ಕಾರಜೋಳ ಪರ ಪ್ರಚಾರ
ಸೋಮವಾರ ಸಂಜೆ ಕುರಿ ಮೇಯಿಸುವ ಸಂದರ್ಭದಲ್ಲಿ ಸಿಡಿಲು ಒಡೆದಿದೆ. ಗ್ರಾಮದ ಮಂಜುನಾಥ(೩೦), ರಾಮ(೨೦) ಇವರಿಗೆ ಸಿಡಿಲಿನ ಸೋಂಕು ತಗುಲಿ ಗಾಯಗಳಾಗಿ ಕೂಡಲೇ ಅವರನ್ನು ನಾಯಕನಹಟ್ಟಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252
