Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಕೃಷಿ ಪ್ರಾಯೋಗಿಕ ತರಬೇತಿ: ಮೇ 8 ಮತ್ತು 9ಕ್ಕೆ ಮುಂದೂಡಿಕೆ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಕೃಷಿ ಪ್ರಾಯೋಗಿಕ ತರಬೇತಿ: ಮೇ 8 ಮತ್ತು 9ಕ್ಕೆ ಮುಂದೂಡಿಕೆ
ಇಂದಿನ ಸುದ್ದಿ

ಕೃಷಿ ಪ್ರಾಯೋಗಿಕ ತರಬೇತಿ: ಮೇ 8 ಮತ್ತು 9ಕ್ಕೆ ಮುಂದೂಡಿಕೆ

Editor Nammajana
Last updated: 27 April 2024 11:06
By Editor Nammajana 1 Min Read
Share
SHARE

Chitradurga News | Nammajana.com | 27-4-2024

ನಮ್ಮಜನ.ಕಾಂ.ಚಿತ್ರದುರ್ಗ :2024-25ನೇ ಸಾಲಿಗೆ ಕೃಷಿ ಕೋಟಾದಡಿ ರಾಜ್ಯದ ಕೃಷಿ ಹಾಗೂ ಕೃಷಿ ಸಂಬಂಧಿತ ವಿಶ್ವವಿದ್ಯಾನಿಲಯಗಳಿಗೆ ಸ್ನಾತಕ ಪದವಿಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ನಗರದ ಎ.ಪಿ.ಎಂ.ಸಿ ಆವರಣದ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಪ್ರಾಯೋಗಿಕ ತರಬೇತಿಯನ್ನು ಮೇ 8 ಮತ್ತು 9ಕ್ಕೆ ಮುಂದೂಡಿಕೆ ಮಾಡಲಾಗಿದೆ.

ಕೃಷಿ ಪ್ರಾಯೋಗಿಕ ತರಬೇತಿಯನ್ನು ಈ ಹಿಂದೆ ಮೇ 6 ಮತ್ತು 7ರಂದು ನಡೆಸಲು ಉದ್ದೇಶಿಸಲಾಗಿತ್ತು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಕಾರಣದಿಂದ ಕೃಷಿ ಪ್ರಾಯೋಗಿಕ ತರಬೇತಿಯನ್ನು ಮೇ 8 ಮತ್ತು 9ಕ್ಕೆ ಮುಂದೂಡಲಾಗಿದೆ.

2024ರ ಮೇ 14ರಂದು 17 ಕೇಂದ್ರಗಳಲ್ಲಿ ನಿಗಧಿಯಾಗಿರುವ ಪ್ರಾಯೋಗಿಕ ಪರೀಕ್ಷೆ ಕುರಿತ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ 2024ರ ಏಪ್ರಿಲ್ 6ರ ಪರಿಸ್ಕøತ ಅಧಿಸೂಚನೆಯ ಪ್ರತಿಯನ್ನು ಸಂಸ್ಥೆಯ ಆವರಣದಲ್ಲಿ ಪ್ರಕಟಿಸಲಾಗಿದ್ದು, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು.

ಇದನ್ನೂ ಓದಿ: ಕುಡಿಯುವ ನೀರಿನ ಸಮಸ್ಯೆಗೆ ಬೇಸತ್ತು ಗ್ರಾ.ಪಂ.ಬೀಗ ಹಾಕಿ ಅಡುಗೆ ಮಾಡಿದ ಮಹಿಳೆಯರು

ಹೆಚ್ಚಿನ ಮಾಹಿತಿಗಾಗಿ 9742455666 ಅಥವಾ 9448656231 ದೂರವಾಣಿ ಮೂಲಕ ಸಂಪರ್ಕಿಸಬಹುದು ಎಂದು ಐಎಟಿ ಸಂಸ್ಥೆಯ ಅಧ್ಯಕ್ಷ ಜಿ.ಸಿ.ರಂಗಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You Might Also Like

Dina Bhavishya | ದಿನ ಭವಿಷ್ಯ, ಇವತ್ತು ಯಾವ ರಾಶಿಗೆ ಶುಭ?

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

TAGGED:Agricultural PracticalChitradurga NewsKannada Newskannada suddiMay 8 and 9Nammajana.comTraining Postponedಕನ್ನಡ ನ್ಯೂಸ್ಕನ್ನಡ ಸುದ್ದಿಕೃಷಿ ಪ್ರಾಯೋಗಿಕಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿತರಬೇತಿನಮ್ಮಜನ.ಕಾಂಮೇ 8 ಮತ್ತು 9ಕ್ಕೆ ಮುಂದೂಡಿಕೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಕುಡಿಯುವ ನೀರಿನ ಸಮಸ್ಯೆಗೆ ಬೇಸತ್ತು ಗ್ರಾ.ಪಂ.ಬೀಗ ಹಾಕಿ ಅಡುಗೆ ಮಾಡಿದ ಮಹಿಳೆಯರು
Next Article ನಮ್ಮ ಗೃಹಲಕ್ಷ್ಮಿ ನಮ್ಮ ಕೈ ಹಿಡಿದಿದ್ದಾಳೆ:ಬಿ.ಎನ್.ಚಂದ್ರಪ್ಪ ವಿಶ್ವಾಸ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?