Chitradurga News | Nammajana.com | 9-5-2024
ನಮ್ಮಜನ.ಕಾಂ. ಚಳ್ಳಕೆರೆ: ಚಳ್ಳಕೆರೆಯಿಂದ ಹಿರಿಯೂರಿಗೆ ಹೋಗುವ ರಾಷ್ಟೀಯ ಹೆದ್ದಾರಿ ೧೫೦(ಎ) ಎಸ್ಆರ್ಎಸ್ ಶಾಲೆಯ ಬಳಿ ಮೋಟಾರ್ ಬೈಕ್ಗೆ ಲಾರಿ ಡಿಕ್ಕಿಪಡಿಸಿದ ಪರಿಣಾಮವಾಗಿ ಬೈಕ್ ಚಾಲಕ ಮದಕರಿ ನಗರದ ಕೂಲಿಕಾರ್ಮಿಕ ಬಿ.ಅರುಣ್ ಸ್ಥಳದಲ್ಲೇ ಮೃತಪಟ್ಟಿರುತ್ತಾನೆ.
ಲಾರಿ ಚಾಲಕ ರಾಮಲಕನ್ ತನ್ನ ವಾಹನವನ್ನು ಅತಿವೇಗದಿಂದ ಚಾಲನೆ ಮಾಡಿಕೊಂಡು ಬಂದು ಎದುರಿಗೆ ಬರುತ್ತಿದ್ದ ಮೋಟಾರ್ ಬೈಕ್ ಹಾಗೂ ಆಟೋರಿಕ್ಷಾಕ್ಕೆ ಡಿಕ್ಕಿ ಪಡಿಸಿದ್ಧಾನೆ.

ಡಿಕ್ಕಿ ರಭಸಕ್ಕೆ ಬೈಕ್ ಚಾಲಕ ಅರುಣ್ ತೀರ್ವರಕ್ತಗಾಯದಿಂದ ನರಳುತ್ತಿದ್ದು ಅವನನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿರುತ್ತಾನೆ.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ಅಲ್ಲಲ್ಲಿ ಮಳೆ,ಎಷ್ಟಿರುತ್ತೆ ತಾಪಮಾನ?ಇಲ್ಲಿದೆ ಇಡೀ ದಿನದ ಹವಾಮಾನ ವರದಿ
ಆಟೋಚಾಲಕ ಕೋನಸಾಗರದ ಮೋಹನ್(೪೦) ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸ್ ವೃತ್ತನಿರೀಕ್ಷಕ ಕೆ.ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252