Chitradurga News | Nammajana.com |
12-5-2024
ನಮ್ಮಜನ.ಕಾಂ ,ಚಳ್ಳಕೆರೆ: ತಾಲ್ಲೂಕಿನ ಹೊಟ್ಟೆಪ್ಪನಹಳ್ಳಿ ಗ್ರಾಮದ ರೈತ ಎಂ.ತಿಮ್ಮಣ್ಣ ಮೋಟಾರ್ ಪಂಪ್ಗೆ ವೈಯರ್ ರಿಪೇರಿ ಮಾಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾಕ್ ಹೊಡೆದು ಸ್ಥಳದಲ್ಲೇ ಮೃತಪಟ್ಟಿರುತ್ತಾನೆ.
ಇದನ್ನೂ ಓದಿ: ನಾಗರಹಾವನ್ನು ಅಡ್ಡಗಟ್ಟಿ ಮಾಲೀಕನ ಪ್ರಾಣ ಉಳಿಸಿದ ಸಾಕು ನಾಯಿ

ತನ್ನ ಜಮೀನಿಗೆ ಸಂಪರ್ಕ ಪಡೆದಿದ್ದ ವಿದ್ಯುತ್ ವೈರನ್ನು ಸರಿಪಡಿಸುವ ಯತ್ನದಲ್ಲಿದ್ದಾಗ ಈ ಘಟನೆ ನಡೆದಿದೆ. ಸುದ್ದಿ ತಿಳಿದಕೂಡಲೇ ಬೆಸ್ಕಾಂ ಇಲಾಖೆ ಎಇಇ ರಾಜು, ಪೊಲೀಸ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ದಾಖಲಿಸಿದ್ಧಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252