Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಮೇ 15 ರಂದು ಮದಕರಿನಾಯಕನ ಪುಣ್ಯಸ್ಮರಣೆಗೆ ಎಲ್ಲರೂ ಬನ್ನಿ: ಬಿ.ಕಾಂತರಾಜ್
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಮೇ 15 ರಂದು ಮದಕರಿನಾಯಕನ ಪುಣ್ಯಸ್ಮರಣೆಗೆ ಎಲ್ಲರೂ ಬನ್ನಿ: ಬಿ.ಕಾಂತರಾಜ್
ಇಂದಿನ ಸುದ್ದಿ

ಮೇ 15 ರಂದು ಮದಕರಿನಾಯಕನ ಪುಣ್ಯಸ್ಮರಣೆಗೆ ಎಲ್ಲರೂ ಬನ್ನಿ: ಬಿ.ಕಾಂತರಾಜ್

Editor Nammajana
Last updated: 13 May 2024 07:11
By Editor Nammajana 1 Min Read
Share
SHARE

Chitradurga news | Nammajana.com | 13-5-2024

ನಮ್ಮಜ‌ನ.ಕಾಂ , ಚಿತ್ರದುರ್ಗ: ಮೇ 15 ರಂದು ರಾಜವೀರ ಮದಕರಿನಾಯಕರ ಪುಣ್ಯ ಸ್ಮರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ನಾಯಕ ಸಮಾಜ ಸೇರಿ ಎಲ್ಲಾ ಸಮಾಜದ ಬಂಧುಗಳು ಆಗಮಿಸಿ ಯಶಸ್ವಿಗೊಳಿಸಬೇಕು ಎಂದು ನಾಯಕ ಸಮಾಜದ ತಾಲೂಕು ಅಧ್ಯಕ್ಷ ಬಿ.ಕಾಂತರಾಜ್ ಮನವಿ ಮಾಡಿದರು.

ನಗರದ ಪತ್ರಿಕಾ ಭವನದಲ್ಲಿ ನಾಯಕ ಸಮಾಜದ ಮುಖಂಡರ ಆಯೋಜಿಸಿದ್ದ ಮದಕರಿನಾಯಕ ಪುಣ್ಯಸ್ಮರಣೆ ಕಾರ್ಯಕ್ರಮ ಕುರಿತು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು.

ಮದಕರಿನಾಯಕ ಹೆಸರು ಎಲ್ಲೋ ಒಂದು ಕಡೆ ಮರೆಯಗಬಾರದು ಎಂಬ ದೃಷ್ಟಿಯಿಂದ ವರ್ಷಕ್ಕೆ ಎರಡು ಬಾರಿ ನೆನಪು ಮಾಡಿಕೊಳ್ಳುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.

ಮದಕರಿನಾಯಕರ ಪುಣ್ಯ ಸ್ಮರಣೆ ಮತ್ತು ಮದಕರಿನಾಯಕ ಜಯಂತ್ಯೋತ್ಸವ ಕಾರ್ಯಕ್ರಮ ಮಾಡಲಾಗುತ್ತದೆ. ಅದರಂತೆ ಮೇ 15 ರಂದು ಪುಣ್ಯಸ್ಮರಣೆ ಮಾಡಲಾಗುತ್ತದೆ. ಅಂದು ಬೆಳಗ್ಗೆ  ಹೂವಿನ ಅಲಂಕಾರ, ಪ್ರತಿಮೆ ಮುಂಭಾಗದಲ್ಲಿ ಸಂಜೆ ಮೇಣದ ಬತ್ತಿ ಬೆಳಗುವ ಕಾರ್ಯಕ್ರಮ ಮಾಡಲಾಗುತ್ತದೆ.

ಈ ಕಾರ್ಯಕ್ರಮದಲ್ಲಿ  ನೀತಿ ಸಂಹಿತೆ ಇರುವುದಿಂದ ಯಾವ ರಾಜಕಾರಣಿಗಳು ಸಹ ಆಗಮಿಸುತ್ತಿಲ್ಲ. ಹಾಗೂ ಯಾವ ಸಭಾ ಕಾರ್ಯಕ್ರಮ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಜಿಲ್ಲಾ ನಾಯಕ ಸಮಾಜದ ಅಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ ಮಾತನಾಡಿ ನೀತಿ ಸಂಹಿತೆ ಜಾರಿ ಇರುವುದಿಂದ ಸರಳವಾಗಿ ಮದಕರಿನಾಯಕ ಪುಣ್ಯ ಸ್ಮರಣೆ ಮಾಡಲಾಗುತ್ತಿದ್ದು ಮುಂದಿನ ಬಾರಿ ಅದ್ದೂರಿಯಾಗಿ ಮಾಡಲಾಗುತ್ತದೆ. ಪುಣ್ಯ ಸ್ಮರಣೆಗೆ ಎಲ್ಲಾ ಸಮಾಜದವರು ಭಾಗವಹಿಸಿ ಎಂದರು.

ಇದನ್ನೂ ಓದಿ:  HOROSCOPE TODAY: ಇಂದಿನ ದಿನ ಭವಿಷ್ಯ

ಈ ಸಂದರ್ಭದಲ್ಲಿ  ಮುಖಂಡರಾದ ಜೆ.ಎನ್.ಕೋಟೆ ಗುರುಸಿದ್ದಪ್ಪ, ಗೋಪಲಸ್ವಾಮಿನಾಯಕ್, ಅಂಜಿನಪ್ಪ, ಕಾಟೀಹಳ್ಳಿ ಕರಿಯಪ್ಪ, ತಿಪ್ಪೇಸ್ವಾಮಿ ಇದ್ದರು.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:B KantarajChitradurga NewsKannada Newskannada suddiMadakarinayakaNammajana.comNayaka SamajPunyasmaraneಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂ​​ನಾಯಕ ಸಮಾಜಪುಣ್ಯಸ್ಮರಣೆಬಿ.ಕಾಂತರಾಜ್ಮದಕರಿನಾಯಕ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಚಿತ್ರದುರ್ಗದಲ್ಲಿ ಮಧ್ಯಾಹ್ನಕ್ಕೆ ಮಳೆ ಸಾಧ್ಯತೆ, ಇಂದು ಎಷ್ಟಿರುತ್ತೆ ತಾಪಮಾನ?ಇಲ್ಲಿದೆ ಇಡೀ ದಿನದ ಹವಾಮಾನ ವರದಿ
Next Article ತಿಪ್ಪಮ್ಮ ಕಾಶಿನಾಥಯ್ಯ ನಿಧನ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?