Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Tailoring training: ಮಹಿಳೆಯರ ಸ್ವಾವಲಂಬಿ ಬದುಕಿಗೆ ಟೈಲರ್ ವೃತ್ತಿ ಸಹಕಾರಿ: ಡಾ.ಸ್ವಾತಿ ಪ್ರದೀಪ್
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Tailoring training: ಮಹಿಳೆಯರ ಸ್ವಾವಲಂಬಿ ಬದುಕಿಗೆ ಟೈಲರ್ ವೃತ್ತಿ ಸಹಕಾರಿ: ಡಾ.ಸ್ವಾತಿ ಪ್ರದೀಪ್
ಇಂದಿನ ಸುದ್ದಿ

Tailoring training: ಮಹಿಳೆಯರ ಸ್ವಾವಲಂಬಿ ಬದುಕಿಗೆ ಟೈಲರ್ ವೃತ್ತಿ ಸಹಕಾರಿ: ಡಾ.ಸ್ವಾತಿ ಪ್ರದೀಪ್

Editor Nammajana
Last updated: 25 May 2024 12:51
By Editor Nammajana 2 Min Read
Share
SHARE

Chitradurga news |nammajana.com|25-5-2024

ನಮ್ಮಜನ.ಕಾಂ, ಹೊಸದುರ್ಗ: ಮಹಿಳೆಯರು ಸ್ವಾವಲಂಬಿ ಬದುಕು ಯೋಚಿಸಿಕೊಳ್ಳಲು ಟೈಲರ್ (Tailoring training) ತರಬೇತಿಯನ್ನ ಪಡೆದುಕೊಳ್ಳಬೇಕು ಆಗ ಮಾತ್ರ ಹೆಣ್ಣು ಸಮಾಜದ ಮುಖ್ಯಸ್ಥರಕ್ಕೆ ಬರಲು ಸಾಧ್ಯವಾಗುವುದು, ಸ್ವಾವಲಂಬಿ ದುಡಿಮೆ ಕಲಿತ ಹೆಣ್ಣು ಏನನ್ನಾದರೂ ಸಾಧಿಸಬಹುದು ಇದರಿಂದ ಆರ್ಥಿಕವಾಗಿ ತಮ್ಮ ಮಕ್ಕಳ ಭವಿಷ್ಯ ರೂಪಿಸಲು ಸಾಧ್ಯವಾಗುವುದು ಎಂದು ಪುರಸಭಾ ಸದಸ್ಯ ಡಾಕ್ಟರ್ ಸ್ವಾತಿ ಪ್ರದೀಪ್ ತಿಳಿಸಿದರು.

ಪಟ್ಟಣದ ಸಮರ್ಥ್ ಕರ್ನಾಟಕ ರಾಜ್ಯ ಜವಳಿ ಹಾಗೂ ಮೂಲಸೌಕರ್ಯ ಅಭಿವೃದ್ಧಿ ನಿಗಮ ಮತ್ತು ಮಹರ್ಷಿ ವಾಲ್ಮೀಕಿ ವೃತ್ತಿ ಮತ್ತು ಕೌಶಲ್ಯ ತರಬೇತಿ ಸಂಸ್ಥೆಯ ಸಹಯೋಗದೊಂದಿಗೆ ನಡೆದ ಟೈಲರಿಂಗ್ (Tailoring training) ತರಬೇತಿದಾರರಿಗೆ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕುಟುಂಬ ನಿರ್ವಹಣೆಯಲ್ಲಿ ಮಹಿಳೆ ಪಾತ್ರ ದೊಡ್ಡದು (Tailoring training)

ಒಂದು ಕುಟುಂಬದ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ ಅತಿ ಮುಖ್ಯವಾಗಿರುತ್ತದೆ. ಹಿಂದಿನ ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆ ಮನೆ ಕೆಲಸದವಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದಳು ಆದರೆ ಪ್ರಸ್ತುತ ಸಂದರ್ಭದಲ್ಲಿ ಮಹಿಳೆ ಸಮಾಜದ ಎಲ್ಲ ಸ್ಥಳದಲ್ಲಿಯೂ ಕೆಲಸ ಮಾಡುತ್ತಿದ್ದಾಳೆ ರಾಜಕೀಯ ಸಾಮಾಜಿಕ ಧಾರ್ಮಿಕ ಕಾರ್ಯಗಳ ಜೊತೆ ಜೊತೆಗೆ ಕುಟುಂಬದ ಎಲ್ಲಾ ಜವಾಬ್ದಾರಿಗಳನ್ನ ನಿರ್ವಹಿಸುವ ಮಹಾನ್ ಸಾಧಕಿಯಾಗಿದ್ದಾಳೆ ಎಂದರು.

ಸರ್ಟಿಫಿಕೇಟ್ ಗಾಗಿ ತರಬೇತಿಗೆ ಬರದೇ ಅನುಭವಿಗಳಿಂದ ಕೌಶಲ್ಯ ಕಲಿಯಿರಿ: ಸದ್ಗುರು ಪ್ರದೀಪ್

ಯುವ ಉದ್ಯಮಿ ಸದ್ಗುರು ಪ್ರದೀಪ್ ಮಾತನಾಡಿ ಟೈಲರಿಂಗ್ ‌    (Tailoring training) ತರಬೇತಿಯಲ್ಲಿ ಮಹಿಳೆಯರು ಕೇವಲ ಸರ್ಟಿಫಿಕೇಟ್ ತರಬೇತಿ ಪಡೆಯಲು ಬರಬಾರದು, ಬದಲಾಗಿ ಅನುಭವಿ ತರಬೇತಿ ಅಧಿಕಾರಿಗಳಿಂದ ಕೌಶಲ್ಯವನ್ನು ಕಲಿತು ಗುಣಮಟ್ಟದ ಬಟ್ಟೆ ಹೊಲಿಗೆ ಮಾಡಿದಾಗ ಹೆಚ್ಚು ಹೆಚ್ಚು ಗ್ರಾಹಕರು ನಿಮ್ಮನ್ನು ತಲುಪಲು ನೀವು ಪರಿಣಿತರಾಗಬೇಕು.

ಇದನ್ನೂ ಓದಿ: Nayakanahatty: ತಿಪ್ಪೇಶನ ಜಾತ್ರೆಯಲ್ಲಿ ಭಕ್ತರು ಹುಂಡಿಗೆ ಹಾಕಿದ್ದು ಎಷ್ಟು ಲಕ್ಷ ಗೊತ್ತೆ?

ಯಾವುದೇ ವೃತ್ತಿಯಲ್ಲಿ ಮೊದಲು ನಮ್ಮಲ್ಲಿಗೆ ಬರುವ ಗ್ರಾಹಕರನ್ನ ಸೌಜನ್ಯದಿಂದ ಮಾತನಾಡಿಸಿ ನಮ್ಮ ಹೊಲಿಗೆ ಕೆಲಸದಲ್ಲಿ ನೈಕುಣ್ಯತೆ ಇದ್ದು ಅವರ ಮನಸ್ಸನ್ನು ಪರಿವರ್ತಿಸಿದಾಗ ಯಾವುದೇ ವ್ಯವಹಾರಗಳು ಅಭಿವೃದ್ಧಿಯಾಗಬಲ್ಲವು. ಸರ್ಕಾರದ ಯೋಜನೆಗಳು ಜನಸಾಮಾನ್ಯರಿಗೆ ತಲುಪುವಂತಾಗಬೇಕು ಆಗ ಇಂತಹ ಸೇವೆಗಳಿಗೆ ನಿಜವಾದ ಅರ್ಥ ಬರುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಅತಿಥಿಗಳು

ಶ್ರೀ ಮಹರ್ಷಿ ವಾಲ್ಮೀಕಿ ಉಡುಪಿ ಮತ್ತು ಕೌಶಲ್ಯ ತರಬೇತಿ ಸಂಸ್ಥೆಯ ಅಧ್ಯಕ್ಷ ಅಶೋಕ್, ಕಾರ್ಯದರ್ಶಿ ಶಶಿಕಲಾ ಅಶೋಕ್, ಪುರಸಭಾ ಮಾಜಿ ಸದಸ್ಯರಾದ ಸವಿತಾ ರಮೇಶ್, ತಾಯಿ ಅಗ್ರಿಮಾರ್ಟ್ ಗೋಪಾಲಕೃಷ್ಣ ನಿಂಗಪ್ಪ ಹಾಗೂ ತರಬೇತುದಾರರು ಹಾಜದ್ದರು.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:Chitradurga NewsHosadurgaKannada Newskannada suddiMaharshi Valmiki CorporationNammajana.comSelf-reliant LivingTailoringTextile InfrastructureTrainingWomenಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜವಳಿ ಮೂಲಸೌಕರ್ಯಟೈಲರಿಂಗ್ತರಬೇತಿನಮ್ಮಜನ.ಕಾಂಮಹರ್ಷಿ ವಾಲ್ಮೀಕಿ ನಿಗಮಮಹಿಳೆಯರುಸ್ವಾವಲಂಬಿ ಬದುಕುಹೊಸದುರ್ಗ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry0
Dead0
Wink0
Previous Article Nayakanahatty: ತಿಪ್ಪೇಶನ ಜಾತ್ರೆಯಲ್ಲಿ ಭಕ್ತರು ಹುಂಡಿಗೆ ಹಾಕಿದ್ದು ಎಷ್ಟು ಲಕ್ಷ ಗೊತ್ತೆ?
Next Article D. Sudhakar: ಬಣಕಲ್ ಬಳಿ ಭೀಕರ ಅಪಘಾತ | ಮೃತ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರದ ಅಭಯ: ಡಿ.ಸುಧಾಕರ್
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?