Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Today Dina Bhavishya: ಇಂದಿನ ರಾಶಿ ಫಲ 31-5-2024
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ದಿನ ಭವಿಷ್ಯ > Today Dina Bhavishya: ಇಂದಿನ ರಾಶಿ ಫಲ 31-5-2024
ದಿನ ಭವಿಷ್ಯ

Today Dina Bhavishya: ಇಂದಿನ ರಾಶಿ ಫಲ 31-5-2024

Editor Nammajana
Last updated: 31 May 2024 02:30
By Editor Nammajana 2 Min Read
Share
SHARE

Chitradurga news|nammajana.com|31-5-2024

ನಮ್ಮಜನ.ಕಾಂ, ಚಿತ್ರದುರ್ಗ: ಭಾರತದಲ್ಲಿ ಪ್ರತಿ ಕೆಲಸಗಳು ಶಾಸ್ತ್ರ ಸಂಪ್ರದಾಯದ ಇಂದಿನ ರಾಶಿ ಭವಿಷ್ಯ (Today‌ Dina Bhavishya) ಮೇಲೆ ನಡೆಯುತ್ತವೆ. ಮನುಷ್ಯನಿಗೆ ಪ್ರತಿ ದಿನ ಒಳಿತು ಕೆಡುಕುಗಳನ್ನು ನೋಡಿಕೊಂಡು ಮುಂದುವರೆಯುತ್ತಾನೆ.

ಪ್ರತಿಯೊಂದು ಅದರದ್ದೇ ಆದ ಅಧಿಪತಿಗಳಿರುತ್ತಾರೆ. ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಫಲಾಫಲಗಳನ್ನು    (Today Dina Bhavishya) ನೀಡುತ್ತವೆ, ಅದರಂತೆ ಇಂದು ದ್ವಾದಶ ರಾಶಿಗಳ ಫಲ ಹೇಗಿದೆ ನೋಡಿ.

ಪಂಚಾಂಗ (Today Dina Bhavishya)

  • ಯಮಗಂಡಕಾಲ: 03:32 ರಿಂದ 05:08
  • ರಾಹುಕಾಲ: 10:44 ರಿಂದ 12:20
  • ಗುಳಿಕಕಾಲ: 07:32 ರಿಂದ 09:08

ಮೇಷ

ಹಣಕಾಸು ವಿಚಾರದಲ್ಲಿ ಹಿನ್ನಡೆ, ವಯೋವೃದ್ದರಿಗೆ ಹೆಚ್ಚು ಖರ್ಚು, ತಂದೆಯ ಆರೋಗ್ಯದಲ್ಲಿ ಏರುಪೇರು, ಸಂಗಾತಿಯಿಂದ ಅನುಕೂಲ.

ವೃಷಭ

ಹಿರಿಯ ನಾಗರಿಕರಿಗೆ ಲಾಭ, ಸಹೋದರರೊಂದಿಗೆ ಗಲಾಟೆ, ಅಕ್ಕ ಪಕ್ಕದ ಮನೆಯವರಿಂದ ಲಾಭ, ತಾಯಿ ಆರೋಗ್ಯದಲ್ಲಿ ಬದಲಾವಣೆ.

ಮಿಥುನ

ಉದ್ಯೋಗದಲ್ಲಿ ಕಾರ್ಯ ಒತ್ತಡ, ಕೋರ್ಟ್ ಕೇಸ್‍ಗಳಿಗೆ ತಿರುಗಾಟ, ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ.

ಕಟಕ

ಉದ್ಯೋಗದಲ್ಲಿ ದ್ವಂದ್ವ ನಿಲುವು, ಆರೋಗ್ಯದಲ್ಲಿ ವ್ಯತ್ಯಾಸ, ಆಹಾರದಲ್ಲಿ ವ್ಯತ್ಯಾಸ.

ಸಿಂಹ

ಹೆಚ್ಚಿನ ಒತ್ತಡಗಳು ಸೃಷ್ಟಿ, ಅವಮಾನ, ಪ್ರಯಾಣದಲ್ಲಿ ಹಿನ್ನಡೆ, ನೀವು ಬಯಸದೇ ಉದ್ಯೋಗ ಅವಕಾಶ, ಸುತ್ತಮುತ್ತಲಿನ ಅವರೊಂದಿಗೆ ಮನಸ್ತಾಪ.

ಕನ್ಯಾ

ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ, ಮಕ್ಕಳ ನಡವಳಿಕೆಯಿಂದ ಬೇಸರ, ಸ್ನೇಹಿತರೊಂದಿಗೆ ಮನಸ್ತಾಪ, ಭಾವನಾತ್ಮಕ ತೊಳಲಾಟ.

ತುಲಾ

ಆರೋಗ್ಯದಲ್ಲಿ ಏರುಪೇರು, ಮನೆಯಲ್ಲಿ‌ ವಸ್ತುಗಳಿಂದ ಪೆಟ್ಟು, ಸಂಗಾತಿಯೊಂದಿಗೆ ಹೆಚ್ಚು ಅಂತರ, ಸಾಲದ ಚಿಂತೆ.

ವೃಶ್ವಿಕ

ಬಾಲಗ್ರಹ ದೋಷವಿದೆ, ಮಕ್ಕಳ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಆರೋಗ್ಯದಲ್ಲಿ ಚೇತರಿಕೆ.

ಧನಸ್ಸು

ಸ್ವಯಂಕೃತ ಅಪರಾಧ, ಸೋಮಾರಿತನ, ಮಕ್ಕಳಿಂದ ಆರ್ಥಿಕವಾಗಿ ಸಹಾಯ.

ಮಕರ

ವ್ಯವಹಾರಗಳಿಗೆ  ಲಾಭ, ಆರ್ಥಿಕವಾಗಿ ಅನಾನುಕೂಲ, ಕುಟುಂಬದಲ್ಲಿ ಹಿನ್ನಡೆ, ಮಕ್ಕಳ ಆರೋಗ್ಯದಲ್ಲಿ ಏರುಪೇರು.

ಕುಂಭ

ತಾಯಿ ಆರೋಗ್ಯಕ್ಕಾಗಿ ಹಣ ವ್ಯಯ, ವಾಹನಗಳಿಂದ ತೊಂದರೆ, ಮಾತಿನಿಂದ ಹಿಡಿತವಿರಲಿ, ಆರೋಗ್ಯದಲ್ಲಿ ವ್ಯತ್ಯಾಸ.

ಮೀನ

ಹೆಚ್ಚು ಲಾಭದ ನಿರೀಕ್ಷೆ, ಅಧಿಕ ಒತ್ತಡ, ಉತ್ತಮ ಕೆಲಸಗಳಿಂದ ಅನುಕೂಲವಾಗಲಿದೆ, ಮನೆಯ ವಾತಾವರಣ ಸರಿಯಿಲ್ಲ.

ಇದನ್ನೂ ಓದಿ: Hiriyur Ispeet attack: ಇಸ್ಪೀಟ್ ಅಡ್ಡೆ ಮೇಲೆ ದಾಳಿ 6 ಜನರ ಬಂಧನ

ಇಂದಿನ ದಿನ‌ ಭವಿಷ್ಯ (Today Dina Bhavishya) ದಲ್ಲಿ  ಯಾವ ರಾಶಿ ಶುಭವಿದೆ ಎಂದು ನೋಡಿಕೊಂಡು ಮುಂದುವರೆದರೆ ಒಳಿತಾಗಲಿದೆ.

You Might Also Like

Dina Bhavishya | ದಿನ ಭವಿಷ್ಯ, ಇವತ್ತು ಯಾವ ರಾಶಿಗೆ ಶುಭ?

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

TAGGED:Astrologyastrology dailybhavishyaChitradurga NewsDina BhavishyaDina Bhavishya kannadahoroscopehoroscope todayKannada Dina BhavishyaKannada Newskannada suddiNammajana.compredictionrashitoday  horoscope resultಇಂದಿನ ರಾಶಿ ಫಲಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜ್ಯೋತಿಷ್ಯದಿನ ಭವಿಷ್ಯದೈನಂದಿನ ಜಾತಕನಮ್ಮಜನ.ಕಾಂಭವಿಷ್ಯರಾಶಿ ಭವಿಷ್ಯ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry0
Dead0
Wink0
Previous Article Bhimasamudra Festival: ಭೀಮಸಮುದ್ರದಲ್ಲಿ ಸಂಭ್ರಮದಿ ಜರುಗಿದ ಹುಚ್ಚಯ್ಯನ ಉತ್ಸವ
Next Article WEATHER CHITRADURGA: ಚಿತ್ರದುರ್ಗದಲ್ಲಿ ಇಂದಿನ ತಾಪಮಾನ ಎಷ್ಟಿರುತ್ತೆ? ಇಲ್ಲಿದೆ ಇಡೀ ದಿನ ಹವಾಮಾನ ವರದಿ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?