Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Chitradurga MLC Election: ಡಿ.ಟಿ.ಶ್ರೀನಿವಾಸ್ ಗೆಲ್ಲಿಸಿ, ಶಿಕ್ಷಕರ ಸಮಸ್ಯೆಗೆ ಸ್ಪಂದಿಸುತ್ತಾರೆ: ಟಿ.ರಘುಮೂರ್ತಿ ಮತಯಾಚನೆ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ರಾಜಕೀಯ > Chitradurga MLC Election: ಡಿ.ಟಿ.ಶ್ರೀನಿವಾಸ್ ಗೆಲ್ಲಿಸಿ, ಶಿಕ್ಷಕರ ಸಮಸ್ಯೆಗೆ ಸ್ಪಂದಿಸುತ್ತಾರೆ: ಟಿ.ರಘುಮೂರ್ತಿ ಮತಯಾಚನೆ
ರಾಜಕೀಯ

Chitradurga MLC Election: ಡಿ.ಟಿ.ಶ್ರೀನಿವಾಸ್ ಗೆಲ್ಲಿಸಿ, ಶಿಕ್ಷಕರ ಸಮಸ್ಯೆಗೆ ಸ್ಪಂದಿಸುತ್ತಾರೆ: ಟಿ.ರಘುಮೂರ್ತಿ ಮತಯಾಚನೆ

Editor Nammajana
Last updated: 31 May 2024 10:44 AM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news | nammajana.com |31-5-2024

ನಮ್ಮಜನ.ಕಾಂ, ಚಿತ್ರದುರ್ಗ: ಆಗ್ನೇಯ ಶಿಕ್ಷಕರ ಕ್ಷೇತ್ರದ  ಚುನಾವಣೆಯಲ್ಲಿ (Chitradurga MLC Election) ಅತ್ಯಂತ ಹೆಚ್ಚಿನ ಮತಗಳನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರಿಗೆ ನೀಡುವ ಮೂಲಕ ವಿಧಾನ ಪರಿಷತ್ ನಲ್ಲಿ ನಮ್ಮ ಬಲ ಹೆಚ್ಚಿಸಿದರೆ ಶಿಕ್ಷಕರ ಪರವಾಗಿ ಕೆಲಸ ಮಾಡಲು ಹೆಚ್ಚಿನ ಅನುಕೂಲವಾಗುತ್ತದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

ನಗರದ ದುರ್ಗದ ಸಿರಿ ಹೋಟೆಲ್ ನಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ (Chitradurga MLC Election) ಅಂಗವಾಗಿ ತುರುವನೂರು ಹೋಬಳಿಯ ಪ್ರೌಢಶಾಲಾ ಶಿಕ್ಷಕರನ್ನು ಭೇಟಿ ಮಾಡಿ ಡಿ.ಟಿ.ಶ್ರೀನಿವಾಸ್ ಪರ ಮತಯಾಚನೆ ಮಾಡಿ ಮಾತನಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದ್ದು ಶಿಕ್ಷಕರ ಪರವಾದ ತಿರ್ಮಾನಗಳನ್ನು ತೆಗೆದುಕೊಳ್ಳಲು ನಾವು ಬದ್ದವಾಗಿದ್ದೇವೆ. ವಿಧಾನ ಸಭೆ ಜೊತೆಗೆ ವಿಧಾನ ಪರಿಷತ್ (Chitradurga MLC Election) ಸಹ ನಮ್ಮ ಬಹುಮತ ಬಂದರೆ ಕಾಯ್ದೆ ಕಾನೂನು ಜಾರಿ ಮಾಡಲು ಅನುಕೂಲವಾಗುತ್ತದೆ ಎಂದರು.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರು ಕ್ರಿಯಾಶೀಲ ವ್ಯಕ್ತಿಯಾಗಿದ್ದು ಶಿಕ್ಷಕರ ಧ್ವನಿಯಾಗಿ ಕೆಲಸ ಮಾಡುವುದರಲ್ಲಿ ಅನುಮಾನವಿಲ್ಲ, ಅವರಿಗೆ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಅನುಭವವಿದ್ದು ಶಿಕ್ಷಕರ ಪರ ವಿಧಾನ ಪರಿಷತ್ ನಲ್ಲಿ (Chitradurga MLC Electಆರು ) ಮಾತನಾಡಿ ಸಮಸ್ಯೆಗಳಿಗೆ ಪರಿಹಾರ ದೊರಕಿಸುವ ಕೆಲಸ ಮಾಡುತ್ತಾರೆ.
ಈ ಬಾರಿ ಅತ್ಯಧಿಕ ಮತಗಳನ್ನು ಡಿ.ಟಿ‌.ಶ್ರೀನಿವಾಸ್ ಆಯ್ಕೆ ಮಾಡಿದರೇ ನಮ್ಮ ಸರ್ಕಾರ  ಇನ್ನೂ ಹೆಚ್ಚಿನ ಕೆಲಸಗಳನ್ನು ಮಾಡಲು ಸಹಕಾರಿಯಾಗುತ್ತದೆ.

ನಮ್ಮ ಸರ್ಕಾರ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದೆ

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಉತ್ತಮ ಆಡಳಿತ ಮೂಲಕ ಜನರಿಗೆ ಕೊಟ್ಟ ಮಾತಿನಂತೆ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ್ದಾರೆ. ಜನರು ನೆಮ್ಮದಿಯಿಂದ ಇದ್ದು ಬಿಜೆಪಿ ನಾಯಕರು ಮಾತ್ರ ನಿರಾಸೆಯಿಂದ ಸರ್ಕಾರದ ಮೇಲೆ ಉರುಳಿದ ಆರೋಪ ಮಾಡಿಕೊಂಡು ಕಾಲ‌ ಕಳೆಯುತ್ತಿದ್ದು ವಿಧಾನ ಪರಿಷತ್ ಆರು (Chitradurga MLC Election) ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ: Chitradurga Education: ಶಾಲೆಯಿಂದ ಹೊರಗುಳಿದ ಮಕ್ಕಳ ಮುಖ್ಯವಾಹಿನಿಗೆ ತನ್ನಿ: ಬಿ.ಟಿ.ಕುಮಾರಸ್ವಾಮಿ ಸೂಚನೆ
ಈ ಸಂದರ್ಭದಲ್ಲಿ ಮಾಜಿ ಜಿ.ಪಂ.ಅಧ್ಯಕ್ಷ ರವಿಕುಮಾರ್, ಮಾಜಿ ಜಿ.ಪಂ.ಸದಸ್ಯರಾದ ಬಾಬುರೆಡ್ಡಿ, ಪ್ರಕಾಶ್ ಮೂರ್ತಿ ಮತ್ತು ಶಿಕ್ಷಕರು ಭಾಗವಹಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಒಳ ಮೀಸಲಾತಿ ವಿಳಂಬ, ರಾಜ್ಯ ಸರ್ಕಾರದ ವಿರುದ್ದ ರಾಜ್ಯ ಬಂದ್ ಕರೆ: ಮಾಜಿ ಸಂಸದ ಎ.ನಾರಾಯಣಸ್ವಾಮಿ ಎಚ್ಚರಿಕೆ | A. Narayanaswamy

ಹಿರಿಯೂರು ನಗರಸಭೆ ಅಧ್ಯಕ್ಷರಾಗಿ ಬಾಲಕೃಷ್ಣ ಆಯ್ಕೆ | ಗೆಲ್ಲಲು ಬಿಜೆಪಿ ಬಲ, ಅಧ್ಯಕ್ಷಗಿರಿಗೆ ಕಾಂಗ್ರೆಸ್ ಬಲ

Molakalmuru ಕೈ ಶಾಸಕ-ನಿಗಮ ಮಂಡಳಿ ಅಧ್ಯಕ್ಷನ ಫ್ಲೆಕ್ಸ್ ವಾರ್ | ಮೊಳಕಾಲ್ಮುರು ಕಾಂಗ್ರೆಸ್ ನಲ್ಲಿ ಬಣ ಬಡಿದಾಟ

Chitradurga ನಗರಸಭೆ ಉಪಾಧ್ಯಕ್ಷೆ ವಿರುದ್ಧ ಅವಿಶ್ವಾಸ ಮಂಡನೆ | ಅವಿಶ್ವಾಸ ಪರ ನಿಂತ ನಗರಸಭೆ ಸದಸ್ಯರೆಷ್ಟು?

Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Chitradurga Education: ಶಾಲೆಯಿಂದ ಹೊರಗುಳಿದ ಮಕ್ಕಳ ಮುಖ್ಯವಾಹಿನಿಗೆ ತನ್ನಿ: ಬಿ.ಟಿ.ಕುಮಾರಸ್ವಾಮಿ ಸೂಚನೆ
Next Article CHANNAGIRI ADIKE RATE: ಚನ್ನಗಿರಿ ಮಾರುಕಟ್ಟೆಯಲ್ಲಿ ಅಡಿಕೆ ಬೆಲೆ ಏರಿಕೆ | ಎಲ್ಲೆಲ್ಲಿ ಎಷ್ಟಿದೆ ಇಂದಿನ ಅಡಿಕೆ ಧಾರಣೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

ಬಂಗಾರದ ಬೆಲೆಯಲ್ಲಿ ಏರಿಕೆ | Today Gold Rate
ಇಂದಿನ ಸುದ್ದಿ
kadu kayuva mara: ಅರಿವಿನ ಜೊತೆಗೆ ಮನಸ್ಸಿಟ್ಟು ಓದಿದವರು ಮಹತ್ವದ ಕೃತಿಗಳನ್ನು ನೀಡಬಲ್ಲರು: ಡಾ.ಬಿ.ಆರ್.ರವಿಕಾಂತೇಗೌಡ
ಇಂದಿನ ಸುದ್ದಿ
Today Dina Bhavishya | ದಿನ ಭವಿಷ್ಯ | ಆಗಸ್ಟ್ 04
ದಿನ ಭವಿಷ್ಯ
Bhadra: ಭದ್ರಾ ಜಲಾಶಯಕ್ಕೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಬಾಗಿನ ಸಮರ್ಪಣೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?