Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Chitradurga: ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ ಅಭ್ಯರ್ಥಿಗಳು ಪಡೆದ ಮತಗಳ ವಿವರ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ರಾಜಕೀಯ > Chitradurga: ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ ಅಭ್ಯರ್ಥಿಗಳು ಪಡೆದ ಮತಗಳ ವಿವರ
ರಾಜಕೀಯ

Chitradurga: ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ ಅಭ್ಯರ್ಥಿಗಳು ಪಡೆದ ಮತಗಳ ವಿವರ

Editor Nammajana
Last updated: 4 June 2024 17:29
By Editor Nammajana 2 Min Read
Share
SHARE

Chitradurga news|nammajana.com| 4-6-2024

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ (ಪರಿಶಿಷ್ಟ ಜಾತಿ) (Chitradurga) ಲೋಕಸಭಾ ಕ್ಷೇತ್ರ ಚುನಾವಣೆ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಭಾರತೀಯ ಜನತಾ ಪಾರ್ಟಿಯ ಗೋವಿಂದ ಮಕ್ತಪ್ಪ ಕಾರಜೋಳ ಅವರು 6,84,890 ಮತಗಳನ್ನು ಪಡೆಯುವುದರೊಂದಿಗೆ ಜಯಭೇರಿ ಬಾರಿಸಿದ್ದಾರೆ.

ಬಿಜೆಪಿಯ ಗೋವಿಂದ ಮಕ್ತಪ್ಪ ಕಾರಜೋಳ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಬಿ.ಎನ್. ಚಂದ್ರಪ್ಪ ಎದುರು 48,121 ಮತಗಳ ಅಂತರದಿಂದ ಗೆಲವು ಸಾಧಿಸಿದ್ದಾರೆ.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಬಿ.ಎನ್. ಚಂದ್ರಪ್ಪ 6,36,769 ಮತಗಳನ್ನು ಗಳಿಸಿದ್ದಾರೆ. ಬಹುಜನ ಸಮಾಜ ಪಾರ್ಟಿಯ ಅಶೋಕ ಚಕ್ರವರ್ತಿ 7705, ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ನರಸಿಂಹರಾಜು 4950, ಉತ್ತಮ ಪ್ರಜಾಕೀಯ ಪಾರ್ಟಿಯ ರಮೇಶ್ ನಾಯ್ಕ್ ಟಿ 2206, ಇಂಡಿಯನ್ ಮೂವ್‍ಮೆಂಟ್ ಪಾರ್ಟಿಯ ಬಿ.ಟಿ.ರಾಮಸುಬ್ಬಯ್ಯ 720, ಕರುನಾಡ ಸೇವಕರ ಪಾರ್ಟಿಯ ಶಬರೀಶ್ 1018, ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಸುಜಾತ ಡಿ 1014, ಪಕ್ಷೇತರ ಅಭ್ಯರ್ಥಿಗಳಾದ ಅಮೃತ್ ರಾಜ 834, ಗಣೇಶ 1093, ತುಳಸಿ ಹೆಚ್ 1082, ಡಾ.ಎಂ.ಪಿ.ದಾರಕೇಶ್ವರಯ್ಯ 1397, ನಾಗರಾಜಪ್ಪ 1679, ಭೂತರಾಜ್ ವಿ.ಎಸ್ 2397, ಮಂಜುನಾಥ ಸ್ವಾಮಿ ಟಿ 2676, ರಘುಕುಮಾರ್ ಎಸ್ 2337, ಬಿ.ವೆಂಕಟೇಶ ಶಿಲ್ಪಿ 4201, ಶ್ರೀನಿವಾಸಪುರದ ಶ್ರೀನಿವಾಸಬಾಬು ಪಾವಗಡ 4548, ಸುಧಾಕರ್ ಆರ್ 1211 ಮತ ಗಳಿಸಿದ್ದಾರೆ.  ನೋಟಾಗೆ 3190 ಮತಗಳು ದಾಖಲಾಗಿವೆ. ಅಂಚೆ ಮತಗಳ ಪೈಕಿ 132 ತಿರಸ್ಕøತಗೊಂಡಿದ್ದು, 204 ಮತಗಳು ಅಮಾನ್ಯಗೊಂಡಿವೆ.

ಚುನಾವಣೆ ಫಲಿತಾಂಶ ಘೋಷಣೆಯಲ್ಲಿ ದೇಶದಲ್ಲಿಯೇ

ಚಿತ್ರದುರ್ಗ ಮೊದಲು:(Chitradurga) ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮತ ಎಣಿಕೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಇದರ ಫಲವಾಗಿ ವಿಶೇಷವಾಗಿ ದೇಶದಲ್ಲಿಯೇ ENCORE ತಂತ್ರಾಂಶದಲ್ಲಿ ಪ್ರಥಮವಾಗಿ ಚುನಾವಣಾ ಫಲಿತಾಂಶವನ್ನು ಪ್ರಕಟಿಸಿದ ಹೆಗ್ಗಳಿಕೆ ಚಿತ್ರದುರ್ಗ (ಪ.ಜಾತಿ) ಲೋಕಸಭಾ ಕ್ಷೇತ್ರಕ್ಕೆ ಸಲ್ಲುತ್ತದೆ.

ಇದನ್ನೂ ಓದಿ: Chitradurga: ಗೋವಿಂದ ಕಾರಜೋಳ ಗೆಲುವು | ಯಾವ ವಿಧಾನ ಸಭಾ ಕ್ಷೇತ್ರದಲ್ಲಿ ಯಾರಿಗೆ ಎಷ್ಟು ಲೀಡ್

ಮತ ಎಣಿಕೆ ಕಾರ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಎಲ್ಲಾ ಸಹಾಯಕ ಚುನಾವಣಾಧಿಕಾರಿಗಳು, ತಹಶೀಲ್ದಾರ್‍ಗಳು, ಮತ ಎಣಿಕೆ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು, ಸಿಬ್ಬಂದಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ (Chitradurga) ಟಿ.ವೆಂಕಟೇಶ್ ಅಭಿನಂದನೆ ಸಲ್ಲಿಸಿದ್ದಾರೆ.

You Might Also Like

Chitradurga BJP ಗೆ ನೂತನ ಜಿಲ್ಲಾಧ್ಯಕ್ಷರಾಗಿ ಕೆ.ಟಿ.ಕುಮಾರಸ್ವಾಮಿ ನೇಮಕ

Challakere ನಗರಸಭೆ ನೂತನ ಅಧ್ಯಕ್ಷೆಯಾಗಿ ಮಂಜುಳಾ ಅವಿರೋಧ ಆಯ್ಕೆ

Bhimasamudra | ಅವಿಶ್ವಾಸ ಮಂಡನೆ ವಿಫಲ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಉಮೇಶ್ ಮುಂದುವರಿಕೆ

ಫೆ.11 ಕ್ಕೆ ಜೆಡಿಎಸ್ ಜಿಲ್ಲಾ ಕಚೇರಿಯಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ | Chitradurga JDS

ಚಿತ್ರದುರ್ಗ | ಜಿಲ್ಲಾ ಬಿಜೆಪಿಯಲ್ಲಿ ಬಣ ಬಡಿದಾಟ | ರಾತ್ರೋ ರಾತ್ರಿ ನೂತನ ಅಧ್ಯಕ್ಷರ ಘೋಷಣೆಗೆ ಬ್ರೇಕ್ |Chitradurga BJP

TAGGED:B. N. Chandrappachitradurga electionChitradurga Lok saba election Chitradurga Lok sabaGovind Makthappa KarjolLok saba electionLok saba election result 2024Lok Sabha results · Chitradurgaಗೋವಿಂದ ಎಂ ಕಾರಜೋಳಚಿತ್ರದುರ್ಗ ಚುನಾವಣಾ ಫಲಿತಾಂಶಚಿತ್ರದುರ್ಗ ಲೋಕಸಭಾ ಚುನಾವಣೆ 2024ಬಿ.ಎನ್.ಚಂದ್ರಪ್ಪಲೋಕಸಭಾ ಚುನಾವಣಾ ಫಲಿತಾಂಶ 2024
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Chitradurga: ಗೋವಿಂದ ಕಾರಜೋಳ ಗೆಲುವು | ಯಾವ ವಿಧಾನ ಸಭಾ ಕ್ಷೇತ್ರದಲ್ಲಿ ಯಾರಿಗೆ ಎಷ್ಟು ಲೀಡ್
Next Article Challakere heavy rain: ಚಳ್ಳಕೆರೆ ತಾಲೂಕಿನಲ್ಲಿ ಹದ ಮಳೆ | ರಸ್ತೆಗಳು ಜಲಾವೃತ | ಸಿಡಿಲು ಬಡಿದು ಎರಡು ಕುರಿ ಸಾವು
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ
ಇಂದಿನ ಸುದ್ದಿ
POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?