Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: MLC ELECTION RESULT: ಡಿ.ಟಿ.ಶ್ರೀನಿವಾಸ್, ವೈ.ಎ.ನಾರಾಯಣಸ್ವಾಮಿಗೆ ಸೆಡ್ಡು ಹೊಡೆದ ಪಕ್ಷೇತರ ಅಭ್ಯರ್ಥಿ ವಿನೋದ್ ಶಿವರಾಜ್ ಪಡೆದ ಮತಗಳ ವಿವರ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ರಾಜಕೀಯ > MLC ELECTION RESULT: ಡಿ.ಟಿ.ಶ್ರೀನಿವಾಸ್, ವೈ.ಎ.ನಾರಾಯಣಸ್ವಾಮಿಗೆ ಸೆಡ್ಡು ಹೊಡೆದ ಪಕ್ಷೇತರ ಅಭ್ಯರ್ಥಿ ವಿನೋದ್ ಶಿವರಾಜ್ ಪಡೆದ ಮತಗಳ ವಿವರ
ರಾಜಕೀಯ

MLC ELECTION RESULT: ಡಿ.ಟಿ.ಶ್ರೀನಿವಾಸ್, ವೈ.ಎ.ನಾರಾಯಣಸ್ವಾಮಿಗೆ ಸೆಡ್ಡು ಹೊಡೆದ ಪಕ್ಷೇತರ ಅಭ್ಯರ್ಥಿ ವಿನೋದ್ ಶಿವರಾಜ್ ಪಡೆದ ಮತಗಳ ವಿವರ

Editor Nammajana
Last updated: 6 June 2024 3:53 PM
By Editor Nammajana 1 Min Read
Share
SHARE
Telegram Group Join Now
WhatsApp Group Join Now

ನಮ್ಮಜನ.ಕಾಂ, ಚಿತ್ರದುರ್ಗ: ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯ (MLC ELECTION RESULT) ಮತ ಎಣಿಕೆ ಕಾರ್ಯ ಬೆಂಗಳೂರಿನಲ್ಲಿ ನಡೆಯುತ್ತಿದ್ದು 4ನೇ ಸುತ್ತಿನಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರು ಭಾರೀ ಮುನ್ನಡೆ ಸಾಧಿಸುವ ಮೂಲಕ ಮುನ್ನುಗುತ್ತಿದ್ದಾರೆ.

ಕಳೆದ ಮೂರು ಬಾರಿ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ (MLC ELECTION RESULT) ಸಾಕಷ್ಟು ಹಿಡಿತ ಹೊಂದಿದ್ದ ಬಿಜೆಪಿಗೆ ಈ ಬಾರಿ ಹಿನ್ನಡೆ ಆದಂತೆ ಕಾಣುತ್ತಿದೆ. ವೈ.ಎ.ನಾರಾಯಣಸ್ವಾಮಿ ಅವರಿಗೆ ಗೆಲುವಿಗೆ ಅಡ್ಡಗಾಲು ಹಾಕಿದ್ದು ಪಕ್ಷೇತರ ಅಭ್ಯರ್ಥಿ ವಿನೋದ್ ಶಿವರಜ್ ಒಡೆತಕ್ಕೆ ಪಕ್ಷದ ಅಭ್ಯರ್ಥಿಗಳು ತೆಗೆದುಕೊಂಡ ಮತ ಪ್ರಮಾಣಕ್ಕೆ ಶಾಕ್ ಆಗಿದ್ದಾರೆ.

ಮೊದಲ ಪ್ರಾಶಸ್ತ್ಯದ ಮತ ಎಣಿಕೆಯಲ್ಲಿ ಪಕ್ಷೇತರ ಅಭ್ಯರ್ಥಿ ವಿನೋದ್ ಶಿವರಾಜ್ 6863 ಮತ ಪಡೆದು ಪಕ್ಷಗಳ ಅಭ್ಯರ್ಥಿಗೆ ಸೆಡ್ಡು ಒಡೆದಿದ್ದಾರೆ.

ಇದನ್ನೂ ಓದಿ: South East Teacher Election: 4ನೇ ಸುತ್ತಿನಲ್ಲೂ ಡಿ.ಟಿ.ಶ್ರೀನಿವಾಸ್ ಗೆ ಮುನ್ನಡೆ, ಬಿಜೆಪಿ ಮತ್ತು ಪಕ್ಷೇತರ ಅಭ್ಯರ್ಥಿ ಪಡೆದ ಒಟ್ಟು ಮತಗಳ ವಿವರ.

ಮೂರನೇ ಸುತ್ತಿನಲ್ಲೂ ಸಹ ಡಿ.ಟಿ.ಶ್ರೀನಿವಾಸ್ ಹೆಚ್ಚಿನ ಮತಗಳನ್ನು ಪಡೆಯುವ ಮೂಲಕ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಅಭ್ಯರ್ಥಿಗಳು ಪಡೆದ ಮತಗಳ ಒಟ್ಟು ವಿವರ:

  1. ಡಿ.ಟಿ.ಶ್ರೀನಿವಾಸ್ ಕಾಂಗ್ರೆಸ್- 8871
  2. ವೈ .ಎ.ನಾರಾಯಣಸ್ವಾಮಿ ಬಿಜೆಪಿ-7113
  3. ವಿನೋದ್ ಶಿವರಾಜ್ ಪಕ್ಷೇತರ-6863

ಶ್ರೀನಿವಾಸ್ ಗೆ ಒಟ್ಟು ಲೀಡ್ : 1758

ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಮ್ಮದೇ ಎಂದು ಹೇಳಿತ್ತು ಮತ್ತು ಕಾಂಗ್ರೆಸ್ ಸಹ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಪತಿ ಡಿ.ಟಿ.ಶ್ರೀನಿವಾಸ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆ ತಂದು ಅಭ್ಯರ್ಥಿ ಮಾಡಿತ್ತು. ಆದರೆ ಯಾರು ಗೆಲುವು ಸಾಧಿಸುತ್ತಾರೆ ಎಂಬುದನ್ನು (MLC ELECTION RESULT) ಕಾದು ನೋಡಬೇಕಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ

creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್

TAGGED:BJPChitradurgaChitradurga NewsCongressDT SrinivasKannada Newskannada suddiNammajana.comNon-PartyResultSouth East Teacher ElectionVinod ShivrajYA Narayanaswamyಆಗ್ನೇಯ ಶಿಕ್ಷಕರ ಚುನಾವಣೆಕನ್ನಡ ನ್ಯೂಸ್ಕನ್ನಡ ಸುದ್ದಿಕಾಂಗ್ರೆಸ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಡಿ.ಟಿ.ಶ್ರೀನಿವಾಸ್ನಮ್ಮಜನ.ಕಾಂಪಕ್ಷೇತರಫಲಿತಾಂಶಬಿಜೆಪಿವಿನೋದ್ ಶಿವರಾಜ್ವೈ.ಎ.ನಾರಯಣಸ್ವಾಮಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love2
Sad0
Happy0
Sleepy0
Angry1
Dead0
Wink0
Previous Article South East Teacher Election: 4ನೇ ಸುತ್ತಿನಲ್ಲೂ ಡಿ.ಟಿ.ಶ್ರೀನಿವಾಸ್ ಗೆ ಮುನ್ನಡೆ, ಬಿಜೆಪಿ ಮತ್ತು ಪಕ್ಷೇತರ ಅಭ್ಯರ್ಥಿ ಪಡೆದ ಒಟ್ಟು ಮತಗಳ ವಿವರ.
Next Article Chitradurga: ಜಿಲ್ಲಾ ಆಸ್ಪತ್ರೆಯಲ್ಲಿ ಹೃದಯ ತಪಾಸಣೆ ಕ್ಲಿನಿಕ್
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ
ಆಗಸ್ಟ್ 1 ರಿಂದ ಹೊಸ UPI ನಿಯಮಗಳು ಜಾರಿ | ಏನೆಲ್ಲ ರೂಲ್ಸ್ ಇವೆ?
ವಿಶೇಷ ಸುದ್ದಿ
FIR ದಾಖಲು ಮಾಡಿದರು ತೆಂಗಿನ ಸಸಿ ನಾಟಿ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?