Chitradurga news |nammajana.com|11-6-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ (Chitradurga crime) ನಗರದ ಬ್ಯಾಂಕ್ ಕಾಲೋನಿ ವ್ಯಕ್ತಿ ರೇಣುಕಾಸ್ವಾಮಿ ಕೊಲೆಯಾಗಿದ್ದಾನೆ. ದರ್ಶನ್ ಅವರು ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆದುಕೊಂಡು ಬರಲು ಚಿತ್ರದುರ್ಗದ ಅಭಿಮಾನಿಗಳ ಸಂಘದ ಅಧ್ಯಕ್ಷ ರಘು ಅವರಿಗೆ ಫೋನ್ ಮಾಡಿ ಹೇಳಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: Renukaswamy murder: ರೇಣುಕಾಸ್ವಾಮಿ ಕೊಲೆ | ಮಾಜಿ ಶಾಸಕರಾದ G.H.ತಿಪ್ಪಾರೆಡ್ಡಿ, S.K.ಬಸವರಾಜನ್ ಹೇಳಿದ್ದೇನು?

ಆ ನಂತರ ಅವರನ್ನು ಕಾಮಾಕ್ಷಿಪಾಳ್ಯದ ಶೆಡ್ಗೆ ಕರೆದುಕೊಂಡು ಬರಲಾಗಿತ್ತು. ಬೆಂಗಳೂರಿನ ಶೆಡ್ನಲ್ಲಿ ರೇಣುಕಾಸ್ವಾಮಿ ಮೇಲೆ ಹಲ್ಲೆ ಆಗಿದ್ದು, ಭಾರೀ ಪೆಟ್ಟು ಬಿದ್ದ ಕಾರಣ ಮೃತಪಟ್ಟಿದ್ದಾರೆ. ಆಮೇಲೆ ಕಾಮಾಕ್ಷಿಪಾಳ್ಯದ ಬಳಿಯ ಮೋರಿಗೆ (Chitradurga crime) ರೇಣುಕಾಸ್ವಾಮಿಗೆ ಶವವನ್ನು ಬೀಸಾಡಲಾಗಿತ್ತು. ಆ ಶವವನ್ನು ನಾಯಿಗಳು ಎಳೆದಾಡುವಾಗ ಮೃತದೇಹ ಇರೋದು ಪತ್ತೆಯಾಗಿದೆ. ಇದನ್ನು ಕಂಡ ಕೇವಲ್ ರಾಮ್ ದೋರ್ ಜೀ ಎಂಬ ಅಪಾರ್ಟ್ಮೆಂಟ್ ಭದ್ರತಾ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252