Chitradurga news |nammajana.com|12-6-2024
ನಮ್ಮಜನ.ಕಾಂ, ಚಿತ್ರದುರ್ಗ: ದರ್ಶನ್ ಅಭಿಮಾನಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯಿಂದ (Renukaswamy murder) ನೊಂದಿರುವ ಪತ್ನಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು ನಾನು ಮದುವೆಯಾಗಿ ಒಂದು ವರ್ಷ ಪೂರೈಸಿದೆ. ಇದೀಗ ನಾನು ಗರ್ಭಿಣಿಯಾಗಿದ್ದಿನಿ, ಈ ಮಗುವಿನ ಜವಾಬ್ದಾರಿ ಯಾರದು? ಎಂದು ಪ್ರಶ್ನೆ ಮಾಡಿದರು.
ನನ್ನ ಗಂಡನನ್ನು ಹತ್ಯೆ ಮಾಡಿದ್ದಾರೆ. ಈ ಕೊಲೆಗೆ (Renukaswamy murder) ಹಾಗೂ ನನಗೆ ನ್ಯಾಯ ಕೊಡಿಸಿ ಆಗ್ರಹಿಸಿದ್ದಾಳೆ. ನಾನು ಒಂದು ಮನೆ ಗೃಹಿಣಿ ಆಗಿದ್ದೀನಿ, ಪತಿಯನ್ನು ಕಳೆದುಕೊಂಡಿದ್ದೀನಿ. ಹೀಗೆ ಆಗಬಾರದಿತ್ತು ಎಂದು ಹೇಳುವ ಮೂಲಕ ಕಣ್ಣೀರಿಟ್ಟಿದ್ದಾರೆ.

ಇನ್ನು ನಾನು ರೇಣುಕಾ ಸ್ವಾಮಿಯೊಂದಿಗೆ ಮದುವೆ ಆಗಿ ಕೇವಲ 1 ವರ್ಷ ಆಗಿದ್ದು, ಇದೀಗ ನಾನು ತಾಯಿ ಆಗ್ತಾ ಇದಿನಿ, ಇಂತಹ ಸಮಯದಲ್ಲಿ ನನ್ನ ಗಂಡ ಇಲ್ಲ. ನಾನು ಈಗ ಏನು ಮಾಡಲಿ? ಮೊನೆಯಷ್ಟೇ ಕರೆ ಮಾಡಿ ಮಾತಾಡಿದ್ದೇ ಕೊನೆ ಎಂದರು.
ನನ್ನ ಗಂಡನನ್ನು ಹತ್ಯೆ ಮಾಡಿದ್ದಾರೆ. ಈ ಕೊಲೆಗೆ (Renukaswamy murder) ಹಾಗೂ ನನಗೆ ನ್ಯಾಯ ಕೊಡಿಸಿ ಆಗ್ರಹಿಸಿದ್ದಾಳೆ. ನಾನು ಒಂದು ಮನೆ ಗೃಹಿಣಿ ಆಗಿದ್ದೀನಿ, ಪತಿಯನ್ನು ಕಳೆದುಕೊಂಡಿದ್ದೀನಿ. ಹೀಗೆ ಆಗಬಾರದಿತ್ತು ಎಂದು ಹೇಳುವ ಮೂಲಕ ಕಣ್ಣೀರಿಟ್ಟಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252