Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: location is Mazaru chitradurga: ರೇಣುಕಾಸ್ವಾಮಿ ಕೊಲೆ | ತಡರಾತ್ರಿ ಬೆಂಗಳೂರು ಪೋಲಿಸ್ ಸ್ಥಳ ಮಹಜರು ನಡೆಸಿದ್ದು ಎಲ್ಲೆಲ್ಲಿ| ಇಲ್ಲಿದೆ ಮಾಹಿತಿ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > location is Mazaru chitradurga: ರೇಣುಕಾಸ್ವಾಮಿ ಕೊಲೆ | ತಡರಾತ್ರಿ ಬೆಂಗಳೂರು ಪೋಲಿಸ್ ಸ್ಥಳ ಮಹಜರು ನಡೆಸಿದ್ದು ಎಲ್ಲೆಲ್ಲಿ| ಇಲ್ಲಿದೆ ಮಾಹಿತಿ
ಕ್ರೈಂ ಸುದ್ದಿ

location is Mazaru chitradurga: ರೇಣುಕಾಸ್ವಾಮಿ ಕೊಲೆ | ತಡರಾತ್ರಿ ಬೆಂಗಳೂರು ಪೋಲಿಸ್ ಸ್ಥಳ ಮಹಜರು ನಡೆಸಿದ್ದು ಎಲ್ಲೆಲ್ಲಿ| ಇಲ್ಲಿದೆ ಮಾಹಿತಿ

Editor Nammajana
Last updated: 14 June 2024 8:22 AM
By Editor Nammajana 1 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|14-6-2024

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗದ ವಿಆರ್ಎಸ್ ಬಡಾವಣೆಯ ವಾಸಿ ರೇಣುಕಸ್ವಾಮಿ ಕೊಲೆ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸರು ಆರೋಪಿಗಳ ಜೊತೆ ಗುರುವಾರ ಮಧ್ಯರಾತ್ರಿ 2 ಗಂಟೆ ಸಮಯದಲ್ಲಿ ನಗರದ ಹಲವು ಸ್ಥಳಗಳಲ್ಲಿ ಮಹಜರು (location is Mazaru Chitradurga) ನಡೆಸಿದ್ದಾರೆ.

ರೇಣುಕಸ್ವಾಮಿಯನ್ನು ಬೆಂಗಳೂರಿಗೆ ಕರೆದೊಯ್ದ 4ನೇ ಆರೋಪಿ ರಾಘವೇಂದ್ರ ಮತ್ತು ಇತರರ ಜೊತೆ ಪರಿಶೀಲನೆ ನಡೆಸಿದ್ದಾರೆ. ರೇಣುಕಸ್ವಾಮಿ ಕೆಲಸ ಮಾಡುತ್ತಿದ್ದ ಐಯುಡಿಪಿ ಲೇಔಟ್ ನ ಖಾಸಗಿ ಅಪೋಲೋ ಫಾರ್ಮಸಿ, ಕಿಡ್ನಪ್ ಮಾಡುವುದಕ್ಕಿಂದ ಮೊದಲು ಬೈಕ್ ನಿಲ್ಲಿಸಿದ್ದ ಪೆಟ್ರೋಲ್ ಬಂಕ್ ಪ್ರದೇಶ, ರೇಣುಕಸ್ವಾಮಿಯನ್ನು ಕಾರಿಗೆ ಹತ್ತಿಸಿಕೊಂಡ ಚಳ್ಳಕೆರೆ ಗೇಟ್ ಹಾಗೂ ತುರುವನೂರು ರಸ್ತೆಯಲ್ಲಿರುವ ರೇಣುಕಸ್ವಾಮಿ ನಿವಾಸದ ಬಳಿ ಪೊಲೀಸರು ಸ್ಥಳ ಮಹಜರು (location is Mazaru Chitradurga) ಪ್ರಕ್ರಿಯೆ ಮಾಡಿದ್ದಾರೆ.

ಇದನ್ನೂ ಓದಿ: Dina Bhavishya kannada: ಇಂದಿನ‌ ದಿನ ಭವಿಷ್ಯ 14-6-2024

ಗುರುವಾರ ಬೆಳಗ್ಗೆ ಅಥವಾ ಮಧ್ಯಾಹ್ನ ಸ್ಥಳ ಮಹಜರು (location is Mazaru Chitradurga) ನಡೆಸಲು ಪೊಲೀಸರು ಆಗಮಿಸುತ್ತಾರೆ ಎಂಬ ಮಾಹಿತಿ ಇತ್ತು. ಅದಕ್ಕಾಗಿ ಸ್ಥಳೀಯ ಪೊಲೀಸರು ಭದ್ರತೆಗಾಗಿ ಸಕಲ ಸಿದ್ಧತೆ ಮಾಡಿಕೊಂಡಿದ್ದರು. ಬೆಳಗ್ಗೆಯಿಂದಲೂ ಜನಜಂಗುಳಿಯಿಂದ ಕೂಡಿದ್ದ  ಚಳ್ಳಕೆರೆ ಗೇಟ್ ನಲ್ಲಿ‌ ಹೆಚ್ಚು  ಜನರಿರುವ ಕಾರಣಕ್ಕೆ ಪೊಲೀಸರು ಪ್ರಕ್ರಿಯೆಯನ್ನು ಮುಂದೂಡಿದ್ದಾಗಿ ತಿಳಿಸಿದ್ದರು. ಆದರೆ ಜನರು  ಮಲಗುವ ಸಮಯ ಮೀರಿ‌ ತಡರಾತ್ರಿ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ.

ಇದನ್ನೂ‌ ಓದಿ: Rotary Club Chitradurga: ರೋಟರಿ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಣೆ

ಡಿವೈಎಸ್ ಪಿ ಕಚೇರಿಯಲ್ಲಿ ಗುರುವಾರ ಶರಣಾಗಿದ್ದ 8 ನೇ (location is Mazaru Chitradurga) ಆರೋಪಿ ರವಿಯನ್ನು ಇದೇ ಸಂದರ್ಭದಲ್ಲಿ ಬೆಂಗಳೂರು ಪೊಲೀಸರಿಗೆ ಹಸ್ತಾಂತರ ಮಾಡಲಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Bhadra: ಭದ್ರಾ ಜಲಾಶಯಕ್ಕೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಬಾಗಿನ ಸಮರ್ಪಣೆ

Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

TAGGED:Actor DarshanArrestBangaloreBangalore policeBank ColonyChitradurgaChitradurga NewsDarshan ArrestKamakshi Palya PoliceKannada Newskannada suddilocation is MazaruMurderNammajana.comPavitra GowdaRenuka Swamyಅರೆಸ್ಟ್ಕನ್ನಡ ನ್ಯೂಸ್ಕನ್ನಡ ಸುದ್ದಿಕಾಮಾಕ್ಷಿ ಪಾಳ್ಯ ಪೋಲಿಸ್ಕೊಲೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿದರ್ಶನ್ ಅರೆಸ್ಟ್ನಟ ದರ್ಶನ್ನಮ್ಮಜನ.ಕಾಂಪವಿತ್ರ ಗೌಡಬೆಂಗಳೂರುಬೆಂಗಳೂರು ಪೋಲಿಸ್ಬ್ಯಾಂಕ್ ಕಾಲೋನಿರೇಣುಕಾ ಸ್ವಾಮಿಸ್ಥಳ ಮಜರು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead1
Wink0
Previous Article Rotary Club Chitradurga: ರೋಟರಿ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಣೆ
Next Article Chitradurga: ಕಲುಷಿತ ನೀರು ಸೇವನೆ ಅವಘಡ ಸಂಭವಿಸದಂತೆ ಎಚ್ಚರಿಕೆ ವಹಿಸಿ: ಎಸ್.ಜೆ.ಸೋಮಶೇಖರ್ ಸೂಚನೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ
ಇಂದಿನ ಸುದ್ದಿ
creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್
ಇಂದಿನ ಸುದ್ದಿ
Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?