Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: K. C. Veerendra Puppy: ರೇಣುಕಾಸ್ವಾಮಿ ಕುಟುಂಬಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಕೊಟ್ಟ ಭರವಸೆಗಳೇನು?
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > K. C. Veerendra Puppy: ರೇಣುಕಾಸ್ವಾಮಿ ಕುಟುಂಬಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಕೊಟ್ಟ ಭರವಸೆಗಳೇನು?
ಇಂದಿನ ಸುದ್ದಿ

K. C. Veerendra Puppy: ರೇಣುಕಾಸ್ವಾಮಿ ಕುಟುಂಬಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಕೊಟ್ಟ ಭರವಸೆಗಳೇನು?

Editor Nammajana
Last updated: 15 June 2024 17:22
By Editor Nammajana 1 Min Read
Share
SHARE

Chitradurga news|nammajana.com|15-6-2024

ನಮ್ಮಜನ.ಕಾಂ, ಚಿತ್ರದುರ್ಗ: ತಪ್ಪು ಯಾರೇ ಮಾಡಿದರು ರಕ್ಷಿಸುವ ಮಾತೇ ಇಲ್ಲ. ಈ ನೆಲದ ಕಾನೂನು ಎಲ್ಲರಿಗೂ ಸಮಾನವಾಗಿದೆ. ತನಿಖೆ ಉತ್ತಮವಾಗಿ ನಡೆಯುತ್ತಿದ್ದು ಇದರ ಬಗ್ಗೆ ಯಾವುದೇ ಅನುಮಾನ ಬೇಡ’ ಎಂದು ಚಿತ್ರದುರ್ಗ ಶಾಸಕ  ಕೆ.ಸಿ.ವೀರೇಂದ್ರ ಪಪ್ಪಿ (K. C. Veerendra Puppy) ತಿಳಿಸಿದರು.

ನಟ ದರ್ಶನ್ ಮತ್ತು ಆತನ ಗ್ಯಾಂಗ್‌ನಿಂದ ಹತ್ಯೆಯಾದ  ರೇಣುಕಾಸ್ವಾಮಿ ವಿಆರ್‌ಎಸ್ ಬಡಾವಣೆಯ ನಿವಾಸಕ್ಕೆ ಶನಿವಾರ ಭೇಟಿ ಮಾಡಿದ ಶಾಸಕ ವಿರೇಂದ್ರ ಪಪ್ಪಿ (K. C. Veerendra Puppy) ತಂದೆ, ತಾಯಿ, ಪತ್ನಿಗೆ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ರೇಣುಕಾಸ್ವಾಮಿಯ ಕೊಲೆಯ ಸಂಗತಿ ತಿಳಿದು ಮನಸ್ಸಿಗೆ ತುಂಬಾ ನೋವಾಯಿತು. ಕುಟುಂಬದವರಿಗೆ ಸಾಂತ್ವನ ಹೇಳಿ ವೈಯಕ್ತಿಕ ಸಹಾಯ ಮಾಡಿದ್ದೇನೆ. ಶಿವಗಣಾರಾಧನೆ ಕಾರ್ಯ ಮುಗಿದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕುಟುಂಬಕ್ಕೆ ಭೇಟಿ ಮಾಡಿಸುವ ಕಾರ್ಯ ಮಾಡುತ್ತೇನೆ’ ಎಂದರು.

ಸರ್ಕಾರದಿಂದ ಸೂಕ್ತ ಪರಿಹಾರ ಹಾಗೂ ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ಕಲ್ಪಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಜತೆ ಚರ್ಚೆ ನಡೆಸಲಾಗುವುದು. ಇಡೀ ಕುಟುಂಬದ ಜತೆ ನಾವಿದ್ದೇವೆ’ ಎಂದು ತಿಳಿಸಿದರು.

Chitradurga today accident: ಚಿಕ್ಕಬೆನ್ನೂರು ಬಳಿ ಕಾರು-ಲಾರಿ ಅಪಘಾತ | ಕಾರಿನಲ್ಲಿದ್ದ 3 ಜನ ಸಾವುಠ

ಒಬ್ಬ ಮನುಷ್ಯ ಇನ್ನೊಬ್ಬ ಮನುಷ್ಯನ ಜೀವ ತೆಗೆಯುವ ಮಟ್ಟಕ್ಕೆ (K. C. Veerendra Puppy) ಹೋಗಬಾರದು. ಇಂತಹ ಪ್ರಯತ್ನ ಯಾರು ಮಾಡಬಾರದು. ಜನನಾಯಕರು, ಅಭಿಮಾನಿ ವರ್ಗ ಹೊಂದಿರುವವರು ಆದರ್ಶರಾಗಿರಬೇಕು. ಇಂತಹ ಹೀನ ಕೆಲಸ ಮಾಡಿದಾಗ ಬೇಲಿಯೇ ಎದ್ದು ಹೊಲ ಮೇದಂತೆ ಆಗುತ್ತದೆ ಎಂದರು.

 

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:2 lakh compensation2 ಲಕ್ಷ ಪರಿಹಾರChitradurgaChitradurga NewsKannada Newskannada suddiKC Veerendra PappiMLANammajana.comvisit to Renukaswamy's houseಕನ್ನಡ ನ್ಯೂಸ್ಕನ್ನಡ ಸುದ್ದಿಕೆ.ಸಿ.ವೀರೇಂದ್ರ ಪಪ್ಪಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂರೇಣುಕಾಸ್ವಾಮಿ ಮನೆಗೆ ಭೇಟಿಶಾಸಕ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry1
Dead0
Wink0
Previous Article Chitradurga: ಪರಿಸರ ಸಂರಕ್ಷಣೆ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಿ: ADC ಬಿ.ಟಿ.ಕುಮಾರಸ್ವಾಮಿ ಕರೆ
Next Article Dina Bhavishya kannada: ಇಂದಿನ ದಿನ ಭವಿಷ್ಯ16-6-2024
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?