Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Library training: ಗ್ರಂಥಾಲಯ ವಿಜ್ಞಾನ ತರಬೇತಿಗೆ ಅರ್ಜಿ ಆಹ್ವಾನ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Library training: ಗ್ರಂಥಾಲಯ ವಿಜ್ಞಾನ ತರಬೇತಿಗೆ ಅರ್ಜಿ ಆಹ್ವಾನ
ಇಂದಿನ ಸುದ್ದಿ

Library training: ಗ್ರಂಥಾಲಯ ವಿಜ್ಞಾನ ತರಬೇತಿಗೆ ಅರ್ಜಿ ಆಹ್ವಾನ

Editor Nammajana
Last updated: 21 June 2024 7:20 AM
By Editor Nammajana 1 Min Read
Share
SHARE
Telegram Group Join Now
WhatsApp Group Join Now

Chitradurga news |nammajana.com|21-6-2024

ನಮ್ಮಜನ.ಕಾಂ, ಚಿತ್ರದುರ್ಗ: ಸಾರ್ವಜನಿಕ ಗ್ರಂಥಾಲಯ ಇಲಾಖೆ ಅಡಿಯಲ್ಲಿ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಾದ ಬೆಂಗಳೂರು, ಮೈಸೂರು ವಿಭಾಗದ ಮಂಗಳೂರು, ಬೆಳಗಾವಿ ವಿಭಾಗದ ಧಾರವಾಡ ಮತ್ತು ಕಲಬುರಗಿ ವಿಭಾಗಗಳಲ್ಲಿ ಆರು ತಿಂಗಳ ಅವಧಿಯ ಗ್ರಂಥಾಲಯ ವಿಜ್ಞಾನ ತರಬೇತಿ (Library training) ಶಾಲೆಗಳನ್ನು ನಡೆಸಲಾಗುತ್ತಿದೆ. ಅದಕ್ಕೆ ಸಂಬಂಧಪಟ್ಟಂತೆ ಪಿಯುಸಿ ಪರೀಕ್ಷೆಯಲ್ಲಿ ಕನಿಷ್ಠ 40%, ಎಸ್.ಸಿ, ಎಸ್.ಟಿ ಗೆ 35% ರಷ್ಟು ಅಂಕ ಪಡೆದ ಅಭ್ಯರ್ಥಿಗಳು ಈ ತರಬೇತಿಗೆ ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ಜುಲೈ 19 ಕೊನೆಯ ದಿನವಾಗಿದೆ.

ಇದನ್ನೂ ಓದಿ: International Day of Yoga 2024: ಆಧ್ಯಾತ್ಮಿಕ ಸಾಧನೆಗೂ ಮೆಟ್ಟಿಲಾಗಿ ಬೆಳೆದು ಬಂದಿರುವ ಯೋಗಕ್ಕೆ ವಿಶ್ವಮಾನ್ಯತೆ

ಹಾಲಿ ಕಾರ್ಯ ನಿರ್ವಹಿಸುತ್ತಿರುವ ಇಲಾಖೆಯ ‘ಡಿ’ ದರ್ಜೆಯ ಗ್ರಂಥಾಲಯ ಸಹವರ್ತಿಗಳು ಸಂಬಂಧಪಟ್ಟ ಉಪನಿರ್ದೇಶಕರು, ಮುಖ್ಯ ಗ್ರಂಥಾಲಯಾಧಿಕಾರಿಗಳ ಮುಖಾಂತರ ಹಾಗೂ ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರು ಸಂಬಂಧಪಟ್ಟ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಮುಖಾಂತರ ಮತ್ತು ಇತರ ಸಂಸ್ಥೆಯಿಂದ ಬರುವ ಅಭ್ಯರ್ಥಿಗಳು ತಮ್ಮ ಸಂಸ್ಥೆಯ ಮುಖ್ಯಸ್ಥರ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯ ಜೊತೆಗೆ ಪಿಯುಸಿ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಸೇವಗೆ ಸೇರಿದ ದಿನಾಂಕ, ವೇತನ ಪ್ರಮಾಣ ಪತ್ರ, ನಡವಳಿಕೆಯ ಪ್ರಮಾಣ ಪತ್ರಗಳ ನಕಲು ಪ್ರತಿಗಳನ್ನು ಲಗತ್ತಿಸಬೇಕು. ಸಾಮಾನ್ಯ ಅಭ್ಯರ್ಥಿಗಳು ಪಿಯುಸಿ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಮೀಸಲಾತಿ (Library training) ಹೊಂದಿದ್ದಲ್ಲಿ ಕನ್ನಡ ಮಾಧ್ಯಮ, ಗ್ರಾಮೀಣ ಮಾಧ್ಯಮ, ಮಾಜಿ ಸೈನಿಕ, 371ಎ ಪ್ರಮಾಣ ಪತ್ರಗಳ ದೃಡೀಕೃತ ನಕಲು ಪ್ರತಿಗಳನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಉದ್ಯಾನವನ ಉಪನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ 080-22212128, ಧಾರವಾಡ ನಗರ ಕೇಂದ್ರ ಗ್ರಂಥಾಲಯ, ಡಿ.ಸಿ.ಕಚೇರಿ ಆವರಣ ಉಪನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ 0836-2442465 ಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ನಗರ ಕೇಂದ್ರ ಮುಖ್ಯ ಗ್ರಂಥಾಲಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Coconut sapling: ಹೊಸದಾಗಿ ತೆಂಗಿನ ಸಸಿ ನಾಟಿ ಮಾಡಿಕೊಳ್ಳುವ ರೈತರಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

ಹೋಟೆಲ್ ಉದ್ದಿಮೆಯಲ್ಲಿ ಮಹಿಳೆಯರು ಪಾಲ್ಗೊಳ್ಳಲು ಅಕ್ಕ ಕೆಫೆ ಉತ್ತೇಜನ : ಸಚಿವ ಡಿ.ಸುಧಾಕರ್ | Akka Cafe

ಬಂಗಾರದ ಬೆಲೆಯಲ್ಲಿ ಏರಿಕೆ | Today Gold Rate

kadu kayuva mara: ಅರಿವಿನ ಜೊತೆಗೆ ಮನಸ್ಸಿಟ್ಟು ಓದಿದವರು ಮಹತ್ವದ ಕೃತಿಗಳನ್ನು ನೀಡಬಲ್ಲರು: ಡಾ.ಬಿ.ಆರ್.ರವಿಕಾಂತೇಗೌಡ

Bhadra: ಭದ್ರಾ ಜಲಾಶಯಕ್ಕೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಬಾಗಿನ ಸಮರ್ಪಣೆ

TAGGED:Application InvitationExaminationLibraryTrainingಅರ್ಜಿ ಆಹ್ವಾನಗ್ರಂಥಾಲಯತರಬೇತಿವಿಜ್ಙಾನ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article International Day of Yoga 2024: ಆಧ್ಯಾತ್ಮಿಕ ಸಾಧನೆಗೂ ಮೆಟ್ಟಿಲಾಗಿ ಬೆಳೆದು ಬಂದಿರುವ ಯೋಗಕ್ಕೆ ವಿಶ್ವಮಾನ್ಯತೆ
Next Article AYA HUDDE: ಆಯಾ ಹುದ್ದೆಗೆ ಅರ್ಜಿ ಆಹ್ವಾನ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Adike Rate | ಅಡಿಕೆ ರೇಟ್ | ಯಾವ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ
ಅಡಿಕೆ ಧಾರಣೆ
Today Dina Bhavishya | ದಿನ ಭವಿಷ್ಯ | ಆಗಸ್ಟ್ 04
ದಿನ ಭವಿಷ್ಯ
Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?
ರಾಜಕೀಯ
ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?