Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Sirigere paruvu: ಮಳೆಗಾಗಿ ಇಂದು ಸಿರಿಗೆರೆಯಲ್ಲಿ ಪರುವ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Sirigere paruvu: ಮಳೆಗಾಗಿ ಇಂದು ಸಿರಿಗೆರೆಯಲ್ಲಿ ಪರುವ
ಇಂದಿನ ಸುದ್ದಿ

Sirigere paruvu: ಮಳೆಗಾಗಿ ಇಂದು ಸಿರಿಗೆರೆಯಲ್ಲಿ ಪರುವ

Editor Nammajana
Last updated: 24 June 2024 04:35
By Editor Nammajana 1 Min Read
Share
SHARE

Chitradurga news|nammajana.com|24-6-2024

ನಮ್ಮಜನ.ಕಾಂ, ಚಿತ್ರದುರ್ಗ: ಮಳೆಗಾಗಿ ಪ್ರಾರ್ಥಿಸಿ ತರಳಬಾಳು ಜಗದ್ಗುರು ಬೃಹನ್ಮಠದ ವಿರಕ್ತ ಚೇತನರಾಗಿದ್ದ ಕಾಶಿ ಮಹಲಿಂಗ ಸ್ವಾಮಿಗಳವರ ಪರುವ (Sirigere paruvu) ಇಂದು ಮಾವಿನ ತೋಪಿನ ಅವರ ಗದ್ದುಗೆ ಆವರಣದಲ್ಲಿ ನಡೆಯಲಿದೆ.

ಜನರ ಮನದಲ್ಲಿ ಹಲವು ವಿಸ್ಮಯಗಳಿಗೆ ಸಾಕ್ಷೀಭೂತರಾಗಿ ದ್ದವರು ಕಾಶಿ ಮಹಲಿಂಗ ಸ್ವಾಮಿಗಳು. ಸಿರಗೆರೆ ಭಾಗದಲ್ಲಿ ಮಳೆ ಕೊರತೆ ಉಂಟಾದಾಗ ಜನರು ಕಾಶಿ ಗುರುಗಳ ಭಾವಚಿತ್ರ ಮೆರವಣಿಗೆ ಮಾಡುವುದು, ಅವರ ಹೆಸರಿನಲ್ಲಿ ಧಾರ್ಮಿಕ ಕಾರ್ಯ ನಡೆಸುವುದು, ಗದ್ದುಗೆ ಪೂಜೆ ಮಾಡಿ ದಾಸೋಹ (Sirigere paruvu) ಏರ್ಪಡಿಸುವುದು ವಾಡಿಕೆ. ಇಂತಹ ಎಲ್ಲ ಸಂದರ್ಭಗಳಲ್ಲಿಯೂ ಜನರ ನಿರೀಕ್ಷೆಗೆ ಅನುಗುಣವಾಗಿ ಮಳೆಯಾಗಿ ಕೃಷಿಕರನ್ನು ಕೈ ಹಿಡಿದಿರುವುದು ಅವರ ಮೇಲಿನ ಅನನ್ಯ ಶ್ರದ್ಧಾಭಕ್ತಿಗೆ ಕಾರಣವಾಗಿದೆ.

ಇದನ್ನೂ ಓದಿ: Molakalmuru crime news: ಇಸ್ಪೀಟ್‌: ಜೂಜಾಟ ಆರೋಪಿ ಬಂಧನ

ಹಾಗಾಗಿ ಭಾನುವಾರ ರಾತ್ರಿಯಿಂದಲೇ ಅವರ ಗದ್ದುಗೆ ಆವರಣದಲ್ಲಿ ಭಜನೆ ಏರ್ಪಡಿಸಲಾಗಿದೆ. ಸೋಮವಾರ ಬೆಳಗಿನ ಜಾವದಿಂದ ಸಮಾಧಿ ಮಂಟಪದಲ್ಲಿ ವಿಶೇಷ ಪೂಜಾದಿ ಕಾರ್ಯಕ್ರಮಗಳು ನಡೆಯಲಿವೆ. ಪರುವದ (Sirigere paruvu) ಅಂಗವಾಗಿ ಸಿರಿಗೆರೆ ಹಾಗೂ ಸುತ್ತಮುತ್ತಲಿನ ಎಲ್ಲ ಹಳ್ಳಿಗಳ ಜನರಿಗೂ ಮಾವಿನ ತೋಪಿನ ಅವರ ಮಂಟಪದ ಬಳಿ ದಾಸೋಹ ಏರ್ಪಡಿಸಿದೆ. ತರಳಬಾಳು ಜಗದ್ಗುರು ಶಿವಮೂರ್ತಿ ಶಿವಾಚಾರ್ಯರು ದಾಸೋಹಕ್ಕೆ ಚಾಲನೆ ನೀಡುವರು.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ

Dina Bhavishya | ದಿನ ಭವಿಷ್ಯ, ಇವತ್ತು ಯಾವ ರಾಶಿಗೆ ಶುಭ?

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

TAGGED:Chitradurga NewsDr. Shivamurthy Shivacharya SwamijiKannada Newskannada suddiNammajana.comParuvurainSirigereSirigere MuttSpecial Pujaಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿನಮ್ಮಜನ.ಕಾಂಪರುವುಮಳೆವಿಶೇಷ ಪೂಜೆಸಿರಿಗೆರೆಸಿರಿಗೆರೆ ಮಠ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink1
Previous Article Molakalmuru crime news: ಇಸ್ಪೀಟ್‌: ಜೂಜಾಟ ಆರೋಪಿ ಬಂಧನ
Next Article Adijambava Corporation: ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷರಾಗಿ ಜಿ.ಎಸ್.ಮಂಜುನಾಥ್ ನೇಮಕ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ
ದಿನ ಭವಿಷ್ಯ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?