Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ವಸತಿ ಶಾಲೆ | ಖಾಲಿ ಸ್ಥಾನಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ | Residential School
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > Blog > ವಸತಿ ಶಾಲೆ | ಖಾಲಿ ಸ್ಥಾನಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ | Residential School
Blog

ವಸತಿ ಶಾಲೆ | ಖಾಲಿ ಸ್ಥಾನಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ | Residential School

Editor Nammajana
Last updated: 26 June 2024 02:35
By Editor Nammajana 2 Min Read
Share
SHARE

Chitradurga news |nammajana.com| 26-6-2024

ನಮ್ಮಜನ.ಕಾಂ, ಚಿತ್ರದುರ್ಗ: ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ (Residential School) ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ, ಡಾ.ಬಿ.ಆರ್.ಅಂಬೇಡ್ಕರ್, ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗಳ 2024-25ನೇ ಸಾಲಿನ 7, 8 ಮತ್ತು 9ನೇ ತರಗತಿಗಳ ಖಾಲಿ ಸ್ಥಾನಗಳ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 1 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ವಿದ್ಯಾರ್ಥಿಗಳು ಹಾಗೂ ಪೋಷಕರು ತಮ್ಮ ಸಮೀಪದ ವಸತಿ ಶಾಲೆಗಳಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ವಸತಿ ಶಾಲೆಗಳಲ್ಲಿ ಪ್ರಸ್ತುತ ಖಾಲಿ ಇರುವ ಹಾಗೂ ಮುಂದೆ ಖಾಲಿ ಆಗಬಹುದಾದ ಸ್ಥಾನಗಳಿಗೆ ಮಾತ್ರ ಅಭ್ಯರ್ಥಿಗಳನ್ನು ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳು ಮತ್ತು ಸರ್ಕಾರದ ಮೀಸಲಾತಿ ಅನುಸಾರ ಆಯ್ಕೆಗೆ ಪರಿಗಣಿಸಲಾಗುವುದು.

ವಸತಿ ಶಾಲೆಗಳಲ್ಲಿ ಖಾಲಿ ಇರುವ ಸ್ಥಾನಗಳ ವಿವರ ಇಂತಿದೆ.

7 ತರಗತಿ ಪ್ರವೇಶಾತಿ ಖಾಲಿ ಸ್ಥಾನಗಳಲ್ಲಿ ಎಸ್‍ಸಿ-4 ಬಾಲಕಿಯರು, ಎಸ್ ಟಿ-1 ಬಾಲಕ, 4 ಬಾಲಕಿಯರು, ಪ್ರವರ್ಗ-2ಎ 1 ಬಾಲಕ ಸೇರಿದಂತೆ ಒಟ್ಟು 10 ಸ್ಥಾನಗಳು ಖಾಲಿ ಇವೆ. 8ನೇ ತರಗತಿ ಪ್ರವೇಶಾತಿ ಖಾಲಿ ಸ್ಥಾನಗಳಲ್ಲಿ ಎಸ್‍ಸಿ-5 ಬಾಲಕರು, 3 ಬಾಲಕಿಯರು, ಎಸ್.ಟಿ-5 ಬಾಲಕರು, 5 ಬಾಲಕಿಯರು, ಪ್ರವರ್ಗ1-4 ಬಾಲಕರು, 3 ಬಾಲಕಿಯರು, 2ಎ-3 ಬಾಲಕಿಯರು, 3ಬಿ 1 ಬಾಲಕ ಸೇರಿದಂತೆ ಒಟ್ಟು 29 ಸ್ಥಾನಗಳು ಖಾಲಿ ಇವೆ. 9ನೇ ತರಗತಿ ಪ್ರವೇಶಾತಿ ಖಾಲಿ ಸ್ಥಾನಗಳಲ್ಲಿ ಎಸ್.ಸಿ-2 ಬಾಲಕರು, 3 ಬಾಲಕಿಯರು, ಎಸ್.ಟಿ-7 ಬಾಲಕರು, 3 ಬಾಲಕಿಯರು, ಪ್ರವರ್ಗ1-1 ಬಾಲಕ, 1 ಬಾಲಕಿ, 2ಎ-1 ಬಾಲಕ, 3ಎ-1ಬಾಲಕ, 1ಬಾಲಕಿ, 3ಬಿ-1 ಬಾಲಕಿ ಸೇರಿದಂತೆ ಒಟ್ಟು 21 ಸ್ಥಾನಗಳು ಖಾಲಿ ಇವೆ.

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲಾ ಪಂಚಾಯತ್ SDA ಸಸ್ಪೆಂಡ್

ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 1

ಸಂಜೆ 5.30 ಆಗಿದ್ದು, ಪ್ರವೇಶ ಪರೀಕ್ಷೆಯು ಜುಲೈ 6ರಂದು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ಕ್ರೈಸ್ ವಸತಿ ವಸತಿ (Residential School) ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?

TAGGED:Application InvitationAssistant DirectorBackward Classes Welfare DepartmentBCMChitradurga NewsCollege Student HostelDeputy DirectorDistrict Social Welfare OfficerDr. BR AmbedkarEkalavyaKannada Newskannada suddiKittoor Rani ChennammaMorarji DesaiNammajana.comPre-MatricResidential SchoolScheduled Classes Welfare DepartmentSmt. Indira Gandhi Residential SchoolSocial Welfare DepartmentST OfficeStudent HostelVacancyಅರ್ಜಿ ಆಹ್ವಾನಉಪ ನಿರ್ದೇಶಕರುಎಸ್ಟಿ ಆಫೀಸ್ಏಕಲವ್ಯಕನ್ನಡ ನ್ಯೂಸ್ಕನ್ನಡ ಸುದ್ದಿಕಾಲೇಜು ವಿದ್ಯಾರ್ಥಿ ನಿಲಯಕಿತ್ತೂರು ರಾಣಿ ಚೆನ್ನಮ್ಮಖಾಲಿ ಹುದ್ದೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಿಲ್ಲಾ ಸಮಾಜ ಕಲ್ಯಾಣಧಿಕಾರಿಡಾ.ಬಿ.ಆರ್.ಅಂಬೇಡ್ಕರ್ನಮ್ಮಜನ.ಕಾಂಪರಿಶಿಷ್ಟ ವರ್ಗಗಳ‌ ಕಲ್ಯಾಣ ಇಲಾಖೆಬಿಸಿಎಂಮೆಟ್ರಿಕ್ ಪೂರ್ವಮೊರಾರ್ಜಿ ದೇಸಾಯಿವಸತಿ ಶಾಲೆವಿದ್ಯಾರ್ಥಿ ನಿಲಯಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಸಮಾಜ‌ ಕಲ್ಯಾಣ ಇಲಾಖೆಸಹಾಯಕ ನಿರ್ದೇಶಕರುಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಇಂದಿನ ದಿನ ಭವಿಷ್ಯ 26-6-2024| Today Dina Bhavishya kannada
Next Article ರಾತ್ರಿ ಊಟ ಮಾಡಿ ಮಲಗಿದ ಮಗು ಸಾವು, ಪೋಷಕರಲ್ಲಿ ಆತಂಕ | four year old child died
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ
ಇಂದಿನ ಸುದ್ದಿ
Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?