Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ನಕಲಿ AK 47 ಗನ್ ಹಿಡಿದು ರೀಲ್ಸ್ ಶೋಕಿ | ಚಿತ್ರದುರ್ಗದ ಅರುಣ್ ಕಠಾರೆ ಅರೆಸ್ಟ್ | Arun Kathare of Chitradurga arrested
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಕ್ರೈಂ ಸುದ್ದಿ > ನಕಲಿ AK 47 ಗನ್ ಹಿಡಿದು ರೀಲ್ಸ್ ಶೋಕಿ | ಚಿತ್ರದುರ್ಗದ ಅರುಣ್ ಕಠಾರೆ ಅರೆಸ್ಟ್ | Arun Kathare of Chitradurga arrested
ಕ್ರೈಂ ಸುದ್ದಿ

ನಕಲಿ AK 47 ಗನ್ ಹಿಡಿದು ರೀಲ್ಸ್ ಶೋಕಿ | ಚಿತ್ರದುರ್ಗದ ಅರುಣ್ ಕಠಾರೆ ಅರೆಸ್ಟ್ | Arun Kathare of Chitradurga arrested

Editor Nammajana
Last updated: 6 July 2024 2:10 AM
By Editor Nammajana 1 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|5-7-2024

ನಮ್ಮಜನ.ಕಾಂ, ಚಿತ್ರದುರ್ಗ: ಸಾರ್ವಜನಿಕ ಸ್ಥಳದಲ್ಲಿ ನಕಲಿ Ak 47 ಗನ್ (ಬಂದೂಕು) ಹಿಡಿದು ಜನರಲ್ಲಿ ಭಯ ಸೃಷ್ಟಿಸಿದ ಆರೋಪದಡಿ ರೀಲ್ಸ್  ಶೋಕಿಲಾಲನನ್ನು (Arun Kathare of Chitradurga arrested) ಕೊತ್ತನೂರು ಠಾಣೆ ಪೊಲೀಸರು ಅರೆಸ್ಟ್ ಮಾಡಿ ಕಂಬಿ‌ ಹಿಂದೆ ಹಾಕಿದ್ದಾರೆ.

ಜೆ.ಪಿ.ನಗರ ನಿವಾಸಿ ಅರುಣ್ ಕಠಾರೆ (26) ಬಂಧಿತ ಆರೋಪಿಯು ಜೂ.9ರಂದು ಮಧ್ಯಾಹ್ನ ಎಕೆ 47 ಗನ್ ಹಿಡಿದ ಬಾಡಿ ಗಾರ್ಡಗಳ ಜತೆಗೆ ಚೊಕ್ಕನಹಳ್ಳಿಯ ಭಾರತೀಯ ಸಿಟಿಯ ಲೀಲಾ ಹೋಟೆಲ್ ಬಳಿ ಬಂದಿದ್ದು, ಕೆಲವರಿಗೆ ಗನ್ ತೋರಿಸಿ (Arun Kathare of Chitradurga arrested) ಹೆದರಿಸಿ ಕಾರಿನಲ್ಲಿ ಕೂರಿಸಿಕೊಂಡು ತೆರಳಿದ್ದ. ಈ ಘಟನೆಯಿಂದ ಸಾರ್ವಜನಿಕರು ಆತಂಕಗೊಂಡು ಗಸ್ತು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಅಂತೆಯೇ ಆರೋಪಿಯು ಗನ್ ಹಿಡಿದ ಬಾಡಿ ಗಾರ್ಡ್‌ಗಳ ಜತೆಗೆ ಕಾರಿನಲ್ಲಿ ತೆರಳುವ ಇನ್‌ಸ್ಟಾಗ್ರಾಮ್ ವಿಡಿಯೋ ತೋರಿಸಿದ್ದರು. ಈ ಮಾಹಿತಿ ಮೇರೆಗೆ ಕೊತ್ತನೂರು (Arun Kathare of Chitradurga arrested) ಠಾಣೆಪೊಲೀಸರು ಶಸ್ತ್ರಾಸ್ತ್ರಕಾಯ್ದೆ ಮತ್ತು ಸಾರ್ವಜನಿಕ ಸ್ಥಳದಲ್ಲಿ ತೊಂದರೆ ನೀಡಿದ ಭಯಪಡಿಸಿದ ಆರೋಪದಡಿ ಪ್ರಕರಣ ದಾಖಲಿಸಿ ಆರೋಪಿ ಅರುಣ್ ಕಠಾರೆಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ತಿಳಿಸಿದ್ದಾರೆ.

ಯಾರು ಗೋಲ್ಡ್ ಸ್ವಾಮಿ, ಈ ರೀಲ್ಸ್ ಶೋಕಿಲಾಲ?(Arun Kathare of Chitradurga arrested)

ಚಿತ್ರದುರ್ಗ ಮೂಲದ ಅರುಣ್ ಕಠಾರೆ ರೀಲ್ಸ್ ಶೋಕಿಲಾಲ. ಈತ ಮೈ ತುಂಬಾ ನಕಲಿ ಚಿನ್ನಾಭರಣ ತೊಟ್ಟು, ನಕಲಿ ಗನ್ ಹಿಡಿದ ಬಾಡಿ ಗಾರ್ಡ್‌ಗಳು, ಸುಂದರ ಯುವತಿಯರು, ಐಷಾರಾಮಿ ಕಾರುಗಳು, ಬೈಕ್‌ಗಳ ಜತೆಗೆ ಐಷಾರಾಮಿ ಜೀವನ (Arun Kathare of Chitradurga arrested) ಪ್ರದರ್ಶಿಸುವ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಾಕುತ್ತಿದ್ದ. ಈತನಿಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಹಿಂಬಾಲಕರು ಇದ್ದಾರೆ. ಸದ್ಯ ಬೆಂಗಳೂರಿನ ಜೆ.ಪಿ.ನಗರದಲ್ಲಿ ನೆಲೆಸಿದ್ದ ಈತ ಇದೀಗ ಸಾರ್ವಜನಿಕ ಸ್ಥಳದಲ್ಲಿ ರೀಲ್ಸ್ ಹುಚ್ಚಾಟವಾಡಿ ಜೈಲು ಪಾಲಾಗಿದ್ದಾನೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

ಹಿಮ್ಮುಖ ಚಲಿಸಿದ ಬಸ್: ಚಾಲಕ ಸಾವು : Bus

Accident: ಬೈಕ್‌ಗಳ ನಡುವೆ ಡಿಕ್ಕಿ: ಓರ್ವ ಸಾವು

Accident: ಕಾರು- ಬೈಕ್‌ಗೆ ಡಿಕ್ಕಿ | ಸ್ಥಳದಲ್ಲೇ ಅಕ್ಕ, ತಮ್ಮ ಸಾವು

ಅಪ್ರಾಪ್ತಯೊಂದಿಗೆ ಲೈಂಗಿಕ ಸಂಪರ್ಕ: ಪೋಕ್ಸೋ ಪ್ರಕರಣ ದಾಖಲು : POCSO

Holalkere | ಒಡಹುಟ್ಟಿದ ಅಕ್ಕನಿಂದಲೇ ತಮ್ಮನ ಕೊಲೆ | Brother murder

Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಸೊಳ್ಳೆ ಕಡಿತವನ್ನು ತಡೆಯದಿದ್ದರೆ ಅಪಾಯ | Health Tips
Next Article ಗ್ರಾಮೀಣ ಜನರಿಗೆ ಉದ್ಯೋಗ ಖಾತ್ರಿ ವರದಾನ | Gramina udyoga khatri
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

ವಸತಿ ಶಾಲೆಗಳಿಗೆ AC ಮಹಬೂಬ್ ಜಿಲಾನಿ ಖುರೇಶಿ ಭೇಟಿ, ಪರಿಶೀಲನೆ
ಇಂದಿನ ಸುದ್ದಿ
CHITRADURGA ಜಿಲ್ಲೆಯಲ್ಲಿ 31 ಮಿ.ಮೀ ಮಳೆ | 18 ಮನೆ ಹಾನಿ | ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?
ಇಂದಿನ ಸುದ್ದಿ
ಅಡಿಕೆ ಧಾರಣೆ | 6 ಆಗಸ್ಟ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? Adike Rate
ಅಡಿಕೆ ಧಾರಣೆ
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ: Recruitment
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?