Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Ravi Hegde:‌ ಪ್ರಕಟವಾಗದೇ ಮುಚ್ಚಿ ಹೋಗುವ ಭ್ರಷ್ಟಾಚಾರದ ಸುದ್ದಿಗಳ ಬಗ್ಗೆ ಹೆಚ್ಚು ಗಮನ ಹರಿಸಬೇಕು:‌ ಕನ್ನಡ ಪ್ರಭ ಪ್ರಧಾನ ಸಂಪಾದಕ‌ ರವಿ ಹೆಗಡೆ ಕರೆ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Ravi Hegde:‌ ಪ್ರಕಟವಾಗದೇ ಮುಚ್ಚಿ ಹೋಗುವ ಭ್ರಷ್ಟಾಚಾರದ ಸುದ್ದಿಗಳ ಬಗ್ಗೆ ಹೆಚ್ಚು ಗಮನ ಹರಿಸಬೇಕು:‌ ಕನ್ನಡ ಪ್ರಭ ಪ್ರಧಾನ ಸಂಪಾದಕ‌ ರವಿ ಹೆಗಡೆ ಕರೆ
ಇಂದಿನ ಸುದ್ದಿ

Ravi Hegde:‌ ಪ್ರಕಟವಾಗದೇ ಮುಚ್ಚಿ ಹೋಗುವ ಭ್ರಷ್ಟಾಚಾರದ ಸುದ್ದಿಗಳ ಬಗ್ಗೆ ಹೆಚ್ಚು ಗಮನ ಹರಿಸಬೇಕು:‌ ಕನ್ನಡ ಪ್ರಭ ಪ್ರಧಾನ ಸಂಪಾದಕ‌ ರವಿ ಹೆಗಡೆ ಕರೆ

Editor Nammajana
Last updated: 14 July 2024 09:01
By Editor Nammajana 1 Min Read
Share
SHARE

Chitradurga news|nammajana.com|14-7-2024

ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದರ್ಗ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಆಯೋಜೊಸಿದ್ದ ಪತ್ರಿಕಾ ದಿನಾಚರಣೆಯಲ್ಲಿ ಕನ್ನಡಪ್ರಭ ಹಾಗೂ ಏಷ್ಯಾ ನೆಟ್ ಸುವರ್ಣ ನ್ಯೂಸ್ ಪ್ರಧಾನ ಸಂಪಾದಕ ರವಿ ಹೆಗಡೆ (Ravi Hegde) ದಿಕ್ಸೂಚಿ ಭಾಷಣ ಮಾಡಿ, ಪ್ರಸಕ್ತ ಸಮಾಜದಲ್ಲಿ ಮಾಧ್ಯಮ ಎನ್ನುವುದು ಭ್ರಷ್ಟಾಚಾರ ಮಾಡಲು ಸಲಕರಣೆಯಾಗಿ ಬಳಕೆಯಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದರು.

ಮಾಧ್ಯಮಗಳಿಗೆ ಕಳಂಕ ತರುವ ಭ್ರಷ್ಟರು ನಮ್ಮ ನಡುವೆಯೇ ಇದ್ದಾರೆ. ಇಂತಹವರನ್ನು ಹುಡುಕಿ ಸಮಾಜದ ಎದುರು (Ravi Hegde) ಬಯಲು ಮಾಡಬೇಕು ಎಂದರು. ಜುಲೈ ಒಂದನೇ ತಾರೀಖನ್ನು ಪತ್ರಿಕಾ ದಿನಾಚರಣೆ ಎನ್ನುವ ಬದಲು ಮಾಧ್ಯಮ ದಿನಾಚರಣೆ ಎಂದು ಕರೆದರೆ ಹೆಚ್ಚು ಅರ್ಥಪೂರ್ಣ ಎನಿಸುತ್ತದೆ.

ಪತ್ರಿಕಾ ದಿನಾಚರಣೆಯನ್ನು ಮಾಧ್ಯಮ ದಿನಾಚರಣೆ ಎನ್ನಬಹುದು

ಮೊದಲ ಪತ್ರಿಕೆ ಪ್ರಾರಂಭವಾದ ದಿನಗಳಲ್ಲಿ ಮುದ್ರಣ ಮಾಧ್ಯಮ ಅಸ್ತಿತ್ವದಲ್ಲಿತ್ತು.ಆದರೆ ಈಗ ಟಿ.ವಿ. ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮವೂ ಕೂಡ ಅಸ್ತಿತ್ವದಲ್ಲಿರುವುದರಿಂದ, ಮಾಧ್ಯಮ ದಿನಾಚರಣೆ ಎನ್ನುವುದು ಸೂಕ್ತ.  ಈ ದಿನವನ್ನು ಆತ್ಮಾವಲೋಕ ದಿನವಾಗಿ ಆಚರಿಸಬೇಕು. ವೃತ್ತಿಪರತೆಯನ್ನು ಅಳವಡಿಸಕೊಳ್ಳುವ ಮೂಲಕ ಸಮಾಜವನ್ನು ಸರಿದಾರಿಯಲ್ಲಿ ತರಲು ಪ್ರಯತ್ನಿಸಬೇಕು ಎಂದರು.

ಇದನ್ನೂ ಓದಿ: Patrika dinacarane: ಸತ್ಯಕ್ಕೆ ಹತ್ತಿರವಾದ ಸುದ್ದಿಗಳಿಗೆ ಮಾತ್ರ ಜನಮನ್ನಣೆ: ಸಚಿವ ಡಿ.ಸುಧಾಕರ್

ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ವಸೂಲಿ

ಮಾಧ್ಯಮಗಳಲ್ಲಿಂದು ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ವಸೂಲಿ ದಂದೆ ನಡೆಯುತ್ತಿದೆ. ಭ್ರಷ್ಟಾಚಾರಾದ ಕುರಿತು ಪ್ರಕಟವಾದ ಸುದ್ದಿಗಳಿಗಿಂತ, ಪ್ರಕಟವಾಗದೇ ಮುಚ್ಚಿ ಹೋಗುವ ಭ್ರಷ್ಟಾಚಾರದ ಸುದ್ದಿಗಳ ಬಗ್ಗೆ ಹೆಚ್ಚು ಯೋಚಿಸುವ ಅನಿವಾರ್ಯತೆಯಿದೆ. ಮಾಧ್ಯಮಗಳಿಗೆ ಕಳಂಕ ತರುವ ಭ್ರಷ್ಟರನ್ನು ಖಂಡಿಸಬೇಕು. ಪತ್ರಕರ್ತರ ಸಂಘಗಳು ಇಂತಹವರಿಗೆ ಮನ್ನಣೆ ನೀಡಬಾರದು ಎಂದು ರವಿ ಹೆಗಡೆ ಹೇಳಿದರು.

ಸರ್ಕಾರಗಳನ್ನು ಸರಿದಾರಿಗೆ ತರುವ ಶಕ್ತಿ ಮಾಧ್ಯಮಗಳಿಗಿದೆ. ಹಗರಣಗಳನ್ನು ಬಯಲಿಗೆ ಎಳೆಯುವ ಮೂಲಕ ಭ್ರಷ್ಟಾಚಾರನ್ನು ತಡೆಗಟ್ಟಬಹುದು. ರಾಜ್ಯದಲ್ಲಿ ನಡೆದ ಪಿ.ಎಸ್.ಐ ನೇಮಕಾತಿ ಹಗರಣವನ್ನು ಮಾಧ್ಯಮಗಳು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದದವು. ಇದರಲ್ಲಿ ಉನ್ನತ ಅಧಿಕಾರಿಗಳು ಸೇರಿದಂತೆ 100 ಕ್ಕೂ ಹೆಚ್ಚು ಜನರ ಬಂಧನವಾಯಿತು ಎಂದರು.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:ChitradurgaChitradurga NewsD. SudhakarDepartmentDistrict Journalists AssociationDistrict Panchayat HallGovernment of KarnatakaHiriyurInformationKannada Newskannada suddiKC Virendra PappyMinisterMLAMP Govinda KarajolaNammajana.comPress DayRavi HegdeT Raghumurthyಕನ್ನಡ ನ್ಯೂಸ್ಕನ್ನಡ ಪ್ರಭ ಪ್ರಧಾನ ಸಂಪಾದಕಕನ್ನಡ ಸುದ್ದಿಕರ್ನಾಟಕ ಸರ್ಕಾರಕೆ.ಸಿ.ವೀರೇಂದ್ರ ಪಪ್ಪಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಿಲ್ಲಾ ಪಂಚಾಯತ್ ಸಭಾಂಗಣಜಿಲ್ಲಾ ಪತ್ರಕರ್ತರ ಸಂಘಟಿ ರಘುಮೂರ್ತಿಡಿ. ಸುಧಾಕರ್ನಮ್ಮಜನ.ಕಾಂಪತ್ರಿಕಾ ದಿನಾಚರಣೆರವಿ ಹೆಗಡೆವಾರ್ತಾ ಇಲಾಖೆಶಾಸಕಸಚಿವಸಂಸದ ಗೋವಿಂದ ಕಾರಜೋಳಹಿರಿಯೂರು
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Kannada Dina Bhavishya: ದಿನ ಭವಿಷ್ಯ 14-7-2024
Next Article T. Raghumurthy: ದೇಶ ನಡೆಸುವ ನಾಲ್ಕು ಅಂಗಗಳು ಕಲುಷಿತವಾಗಿವೆ: ಶಾಸಕ ಟಿ.ರಘುಮೂರ್ತಿ ಬೇಸರ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?