Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Fertilizer sales: ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ | ದೂರುಗಳು ಬಂದರು ಅಂಗಡಿಗಳ ಮೇಲೆ ಏಕೆ ಕೇಸ್ ದಾಖಲಿಸಿಲ್ಲ ಕೃಷಿ ಅಧಿಕಾರಿಗಳೇ?
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Fertilizer sales: ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ | ದೂರುಗಳು ಬಂದರು ಅಂಗಡಿಗಳ ಮೇಲೆ ಏಕೆ ಕೇಸ್ ದಾಖಲಿಸಿಲ್ಲ ಕೃಷಿ ಅಧಿಕಾರಿಗಳೇ?
ಇಂದಿನ ಸುದ್ದಿ

Fertilizer sales: ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ | ದೂರುಗಳು ಬಂದರು ಅಂಗಡಿಗಳ ಮೇಲೆ ಏಕೆ ಕೇಸ್ ದಾಖಲಿಸಿಲ್ಲ ಕೃಷಿ ಅಧಿಕಾರಿಗಳೇ?

Editor Nammajana
Last updated: 17 July 2024 03:52
By Editor Nammajana 2 Min Read
Share
SHARE

Chitradurga news|nammajana.com|17-7-2024

ನಮ್ಮಜನ.ಕಾಂ, ಚಿತ್ರದುರ್ಗ: ರಸ ಗೊಬ್ಬರ ಮಾರಟದಲ್ಲಿ ದೂರುಗಳು ಕೇಳಿ ಬಂದಿವೆ ಎಂಬ ಮಾತನ್ನು ಇಲಾಖೆ ಜಂಟಿ ನಿರ್ದೇಶಕರು ಎಚ್ಚರಿಕೆ ನೀಡಿದ್ದಾರೆ. ಆದರೆ ದೂರುಗಳು ಕೇಳಿ ಬಂದ ಅಂಗಡಿಗಳ ಮೇಲೆ ಏಕೆ ದಾಳಿ ಮಾಡಿಲ್ಲ.

ಕೇಸ್ ದಾಖಲಿಸಲು ಮೀನಾಮೇಷ ಏಕೆ?

ದೂರುಗಳು ಕೇಳಿ ಬಂದಿವೆ ಎಂಬ ಮಾತನ್ನು ಹೇಳುವ ನೀವು ದೂರಿನಲ್ಲಿ  ಅಂಗಡಿಗಳ ಹೆಸರನ್ನು ಸಹ ರೈತರು ತಿಳಿಸಿರುತ್ತಾರೆ ಏಕೆ ನೀವು ಅಂತಹ ರಸಗೊಬ್ಬರ ಅಂಗಡಿಗಳ ಮೇಲೆ ಕೇಸ್ ದಾಖಲಿಸಿಲ್ಲ ಅಧಿಕಾರಿಗಳೇ? ಪ್ರತಿ ವರ್ಷ ಎಚ್ಚರಿಕೆ ನೀಡಿ ನಿಮ್ಮ ಪಾಡಿಗೆ ನೀವು ಮಾರಟ ಮಾಡಿಕೊಳ್ಳಿ ಎಂದು ಪಾರ್ಮಲಿಟಿಸ್ ಗೆ ಒಂದು ಎಚ್ಚರಿಕೆಯ ಪತ್ರಿಕಾ ಪ್ರಕಟಣೆ ಹೊರಡಿಸುವ ಬದಲು ಅಂಗಡಿಗಳಿಗೆ ಭೇಟಿ ನೀಡಿ ಹೆಚ್ಚಿನ ಬೆಲೆಗೆ ಮಾರಟ ಮಾಡುವ  ಅಂಗಡಿ ಲೈಸೆನ್ಸ್ ರದ್ದು ಮಾಡಿದರೆ ರೈತರಿಗೆ ಆಗುವ ಮೋಸ ತಪ್ಪುತ್ತದೆ.

ರೈತರಿಗೆ ರಸಗೊಬ್ಬರ, ಬೀಜಗಳ ದೂರುಗಳನ್ನು ದಾಖಲಿಸಲು  ಸಹಾಯವಾಣಿ ಆರಂಭಿಸಿ

ರೈತರ ನಂಬರ್ ಗಳನ್ನು ಅಧಿಕಾರಿಗಳು ಸ್ವೀಕರಿಸುವುದು ಕಷ್ಟ. ರೈತರು ಹೆಚ್ಚಿನ ಬೆಲೆಗೆ ಮಾರಟ ಮಾಡುವ ರಸಗೊಬ್ಬರ ಅಂಗಡಿಗಳ ಮತ್ತು ಕಳಪೆ ಬೀಜ ಮಾರಟ ಅಂಗಡಿಗಳ ಮೇಲೆ ದೂರುಗಳು ನೀಡಲು ಇಲಾಖೆಯಿಂದ ಸಹಾಯವಾಣಿ ಆರಂಭಿಸಿದರೆ ರೈತರಿಗೆ ಅನುಕೂಲವಾಗುತ್ತದೆ.

ಕೃಷಿ ಜಂಟಿ ನಿರ್ದೇಶಕ ಬಿ.ಮಂಜುನಾಥ್ ಹೇಳಿದಿಷ್ಟು

ರಸಗೊಬ್ಬರ ಮಾರಾಟಗಾರರು ಗೊಬ್ಬರ ಚೀಲದ ಮೇಲೆ ಮುದ್ರಿತವಾದ ಗರಿಷ್ಠ ಬೆಲೆಗಿಂತ (Fertilizer sales) ಹೆಚ್ಚಿನ ಬೆಲೆಗೆ ಗೊಬ್ಬರ ಮಾರಾಟ ಮಾಡುತ್ತಿರುವ ಕುರಿತು ರೈತರಿಂದ ದೂರು ಕೇಳಿ ಬಂದಿವೆ.ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡುವುದು ಕಂಡು ಬಂದರೆ ಪರವಾನಿಗೆ ರದ್ದು ಮಾಡಿ, ಕಾನೂನು ಕ್ರಮ ಕೈಗೊಳ್ಳುವುದಾಗಿ ಕೃಷಿ ಜಂಟಿ ನಿರ್ದೇಶಕ ಬಿ.ಮಂಜುನಾಥ್ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಉತ್ತಮವಾದ ಮಳೆಯಾಗುತ್ತಿದೆ. ರೈತರು (Fertilizer sales) ಮೆಕ್ಕೆಜೋಳ, ಸಾವೆ ಸೇರಿದಂತೆ ಇನ್ನಿತರ ಬೆಳೆಗಳಿಗೆ ಮೇಲು ಗೊಬ್ಬರವಾಗಿ ಯೂರಿಯಾ ಸೇರಿದಂತೆ ಹಲವು ರಸಗೊಬ್ಬರ ಉಪಯೋಗಿಸುತ್ತಾರೆ.

ಈ ಸಮಯದಲ್ಲಿ ರಸಗೊಬ್ಬರದ ಕೃತಕ ಅಭಾವ ಸೃಷ್ಠಿಸುವುದು ಹಾಗೂ ರೈತರಿಂದ ಹೆಚ್ಚಿನ ಬೆಲೆ ಪಡೆಯುವುದು ಕಂಡುಬಂದರೆ (Fertilizer sales) ಯಾವುದೇ ಮುಲಾಜೂ ಇಲ್ಲದೆ ಮಾರಾಟಗಾರ ವಿರುದ್ದ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಇದನ್ನೂ ಓದಿ: Heavy Rainfall Chitradurga: ಬಾಗೂರಿನಲ್ಲಿ 50.6 ಮಿ.ಮೀ ಮಳೆ | ಚಿತ್ರದುರ್ಗ ಜಿಲ್ಲೆಯ ಮಳೆ ವಿವರ

ರಸಗೊಬ್ಬರ ಮಾರಾಟಗಾರರು ದರ ಪಟ್ಟಿ ಮತ್ತು ದೈನಂದಿನ ದಾಸ್ತಾನು ವಿವರಗಳನ್ನು ಕಡ್ಡಾಯವಾಗಿ ಮಳಿಗೆಗಳ ಮುಂದೆ (Fertilizer sales) ಸಾರ್ವಜನಿಕರಿಗೆ ಗೊಚರವಾಗುವಂತೆ ಸೂಚನಾ ಫಲಕದಲ್ಲಿ ಪ್ರದರ್ಶಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಬಿ. ಮಂಜುನಾಥ್ ತಿಳಿಸಿದ್ದಾರೆ.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:Agriculture DepartmentcancellationChitradurgaChitradurga NewsfarmersFertilizer saleFertilizer ShopHigh priceKannada Newskannada suddiNammajana.comOfficial WarningPoor seedShop LicenseSowing Seedಅಂಗಡಿ ಲೈಸನ್ಸ್ಅಧಿಕಾರಿ ಎಚ್ಚರಿಕೆಕನ್ನಡ ನ್ಯೂಸ್ಕನ್ನಡ ಸುದ್ದಿಕಳಪೆ ಬೀಜಕೃಷಿ ಇಲಾಖೆಗೊಬ್ಬರ ಅಂಗಡಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಬಿತ್ತನೆ ಬೀಜರದ್ದುರಸಗೊಬ್ಬರ ಮಾರಟರೈತರುಹೆಚ್ಚಿನ ಬೆಲೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Heavy Rainfall Chitradurga: ಬಾಗೂರಿನಲ್ಲಿ 50.6 ಮಿ.ಮೀ ಮಳೆ | ಚಿತ್ರದುರ್ಗ ಜಿಲ್ಲೆಯ ಮಳೆ ವಿವರ
Next Article Job Fair Chitradurga: ಜುಲೈ 20ರಂದು ಮಿನಿ ಉದ್ಯೋಗ ಮೇಳ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?