Chitradurga news|nammajana.com|17-7-2024
ನಮ್ಮಜನ.ಕಾಂ, ಚಿತ್ರದುರ್ಗ: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮನ ಪತ್ನಿಯನ್ನು ಅಣ್ಣ ಕೊಲೆ (Woman Murder) ಮಾಡಿದ ಘಟನೆ ಚಳ್ಳಕೆರೆ ತಾಲ್ಲೂಕಿನ ಹಾಲಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚಳ್ಳಕೆರೆ ತಾಲ್ಲೂಕಿನ ಹಾಲಿಗೊಂಡನಹಳ್ಳಿ ಗ್ರಾಮದ ಹೊರವಲಯದ ರೇಣುಕಾಗಿರಿ (ಕರೇಕಲ್) ಜಮೀನಿನು ವಿವಾದಕ್ಕೆ ಸಂಬಂದಿಸಿದಂತೆ ಗಂಡ ಅಣ್ಣನಿಂದಲೇ (Woman Murder) ಸೊಸೆಯನ್ನು ಮಂಚಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ.

ಈರಮ್ಮ(40)ಕೊಲೆಯಾದ ಮಹಿಳೆಯಾಗಿದ್ದು ಜಮೀನು ವಿಚಾರಕ್ಕೆ ಗಂಡನ ಮನೆಯವರಿಂದ ಪದೇ, ಪದೇ ಗಲಾಟೆ ನಡೆಯುತ್ತಿತ್ತು.
ಇದನ್ನೂ ಓದಿ: Death Dr. Manjunath: ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಡಾ.ಮಂಜುನಾಥ್ ನಿಧನ
ಬುಧವಾರ ಬೆಳಗ್ಗೆ ಮಾವ ಗೋವಿಂದ ತನ್ನ ಮಕ್ಕಳೊಂದಿಗೆ (Woman Murder) ಬಂದು ಮಚ್ಚಿನಿಂದ ಹಲ್ಲೆ ಬಡೆಸಿದ್ದಾನೆ. ಮಚ್ಚಿನ ಒಡೆತಕ್ಕೆ ಈರಕ್ಕ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಈರಕ್ಕನ ತಂಗಿ ಮಮತಗೂ ಸಹ ಗಾಯಗೊಂಡ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252