Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: CSR ಅನದಾನ ಬಳಕೆ ಕುರಿತು ಧ್ವನಿ ಎತ್ತಿದ ಸಂಸದ ಗೋವಿಂದ ಕಾರಜೋಳ| Govinda Karajola
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > CSR ಅನದಾನ ಬಳಕೆ ಕುರಿತು ಧ್ವನಿ ಎತ್ತಿದ ಸಂಸದ ಗೋವಿಂದ ಕಾರಜೋಳ| Govinda Karajola
ಇಂದಿನ ಸುದ್ದಿ

CSR ಅನದಾನ ಬಳಕೆ ಕುರಿತು ಧ್ವನಿ ಎತ್ತಿದ ಸಂಸದ ಗೋವಿಂದ ಕಾರಜೋಳ| Govinda Karajola

Editor Nammajana
Last updated: 30 July 2024 10:25 AM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|30-7-2024

ನಮ್ಮಜನ.ಕಾಂ, ಚಿತ್ರದುರ್ಗ: ಕಳೆದ ೫ ವರ್ಷಗಳಲ್ಲಿ ಕರ್ನಾಟಕಕ್ಕೆ ಕಾರ್ಪೋರೇಟ್ ವಲಯದ ಸಾಮಾಜಿಕ (Govinda Karajola) ಹೊಣೆಗಾರಿಕೆ ಅನುದಾನವನ್ನು (CSR) ಯಾವ ಪ್ರಮಾಣದಲ್ಲಿ ಹಂಚಿಕೆ ಮಾಡಲಾಗಿದೆ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಪ್ರಶ್ನಿಸಿ ಮಾಹಿತಿ ಪಡೆದಿದ್ದಾರೆ.

ಜಿಲ್ಲಾವಾರು ಎಷ್ಟು ಅನುದಾನ ಬಂದಿದೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ಪ್ರಾಬಲ್ಯವಿರುವ ಪ್ರದೇಶಗಳಿಗೆ ಹೆಚ್ಚಿನ ಸಿ.ಎಸ್.ಆರ್. ಅನುದಾನ ಬಳಸಲು ಕೇಂದ್ರ ಸರ್ಕಾರ ಏನಾದರು ವಿಶೇಷ ಆಸಕ್ತಿ ತಗೆದುಕೊಂಡಿದೆಯೇ ಎಂಬುದರ ಕುರಿತು ಸಂಸದ ಗೋವಿಂದ ಕಾರಜೋಳ ಅವರು ಸಂಸತ್ತಿನಲ್ಲಿ ಕಾರ್ಪೋರೇಟ್ (Govinda Karajola) ವ್ಯವಹಾರಗಳ ಸಚಿವಾಲಯವನ್ನು ಕುರಿತು ಪ್ರಶ್ನೆ ಕೇಳಿದ್ದಾರೆ.

ಸಂಸದರ ಪ್ರಶ್ನೆಗೆ ಉತ್ತರಿಸಿರುವ ಕಾರ್ಪೋರೇಟ್ ವ್ಯವಹಾರಗಳ ರಾಜ್ಯ ಸಚಿವ ಹರ್ಷ ಮಲೋತ್ರ  ಕಂಪನಿಗಳ ಕಾಯ್ದೆ ೨೦೧೩ ಅಡಿಯಲ್ಲಿ ಪ್ರತಿಯೊಂದು ಕಂಪನಿಗಳು ವಾರ್ಷಿಕವಾಗಿ ಸಿ.ಎಸ್.ಆರ್.ಚಟುವಟಿಕೆಗಳ ವಿವರಗಳನ್ನು (Govinda Karajola) ಬಹಿರಂಗಪಡಿಸುವುದು ಅವಶ್ಯವಾಗಿರುತ್ತದೆ.

ಕಂಪನಿಗಳು ಸಲ್ಲಿಸುವ ಸಿ.ಎಸ್.ಆರ್. ಸಂಬಂಧಿಸಿದ ವಿವರಗಳನ್ನು ಸಾರ್ವಜನಿಕ ಡೊಮೈನ್‌ನಲ್ಲಿ ವೀಕ್ಷಣೆ (Govinda Karajola) ಮಾಡಬಹುದಾಗಿ ಎಂದಿದ್ದಾರೆ.

೨೦೧೮-೧೯ ನೇ ಸಾಲಿನಿಂದ ೨೦೨೨-೨೩ ನೇ ಸಾಲಿನವರೆಗೆ ಕರ್ನಾಟಕಕ್ಕೆ ಸುಮಾರು ೭,೮೦೦ ಕೋಟಿಯಷ್ಟು ಸಿ.ಎಸ್.ಆರ್ ಅನುದಾನವನ್ನು ನೀಡಲಾಗಿದೆ. ಅದರಲ್ಲಿಯೂ ಚಿತ್ರದುರ್ಗ ಜಿಲ್ಲೆಗೆ ಕಳೆದ ೫ ವರ್ಷಗಳಲ್ಲಿ ಸುಮಾರು ೪೮.೩೩ (Govinda Karajola) ಕೋಟಿಯಷ್ಟು ಸಿ.ಎಸ್.ಆರ್. ಅನುದಾನವನ್ನು ಬಳಸಲಾಗಿದೆ.

ಕಂಪನಿಗಳು ಹಾಗು ಅವುಗಳ ಮಂಡಳಿಗಳು ಅದರ ಸಿ.ಎಸ್.ಆರ್. ಸಮಿತಿಯ ಶಿಫಾರಸ್ಸುಗಳ ಆಧಾರದ ಮೇಲೆ ಚಟುವಟಿಕೆಗಳನ್ನು ನಿರ್ಧರಿಸಲು, ಕಾರ್ಯಗೊತಗೊಳಿಸಲು ಮತ್ತು ಮೇಲ್ವಿಚಾರಣೆ ಮಾಡಲು ಅಧಿಕಾರವನ್ನು (Govinda Karajola) ಹೊಂದಿರುತ್ತವೆ. ನಿರ್ಧಿಷ್ಟ ಪ್ರದೇಶ ಅಥವಾ ಚಟುವಟಿಕೆಯಲ್ಲಿ ಖರ್ಚು ಮಾಡಲು ಕಂಪನಿಗಳಿಗೆ ಸರ್ಕಾರ ಯಾವುದೇ ನಿರ್ದೇಶನಗಳನ್ನು ನೀಡುವುದಿಲ್ಲ ಎಂದಿದ್ದಾರೆ.

ಕಾಯಿದೆಯ ವೇಳಾಪಟ್ಟಿ ರಾಷ್ಟ್ರೀಯ ಕಂಪನಿಗಳು ಸಿ.ಎಸ್.ಆರ್. ಅಡಿ ಕೈಗೊಳ್ಳಬಹುದಾದ ಅರ್ಹ (Govinda Karajola) ಚಟುವಟಿಕೆಗಳನ್ನು ಮತ್ತು ಸುಸ್ಥಿರ ಅಭಿವೃದ್ದಿಯನ್ನು ಉತ್ತೇಜಿಸಲು ರಾಷ್ಟೀಯ ಆದ್ಯತೆಗಳೊಂದಿಗೆ ಜೋಡಿಸಲ್ಪಟ್ಟಿರುತ್ತದೆ.

ಇದನ್ನೂ ಓದಿ: ಚಳ್ಳಕೆರೆ ನಗರಸಭೆ ನೂತನ ಪೌರಯುಕ್ತರಾಗಿ ಎಚ್.ಜಿ.ಜಗರೆಡ್ಡಿ ನೇಮಕ‌ | Challakere Municipality

ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಪ್ರದೇಶಗಳ ಅಭಿವೃದ್ದಿ, ಕೊಳಚೆ ಪ್ರದೇಶಗಳ ಅಭಿವೃಧ್ದಿ, ಗ್ರಾಮೀಣ (Govinda Karajola) ಅಭಿವೃದ್ದಿ ಯೋಜನೆಗಳು, ಅಸಮಾನತೆಗಳನ್ನು ಕಡಿಮೆ ಮಾಡುವ ಕ್ರಮಗಳ ಕುರಿತು ಹೆಚ್ಚಿನ ಗಮನ ನೀಡುವ ಕುರಿತು ಕಂಪನಿಗಳ ಗಮನ ಸೆಳೆಯಲಾಗುವುದು ಎಂದು ಉತ್ತರಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Bhadra: ಭದ್ರಾ ಜಲಾಶಯಕ್ಕೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಬಾಗಿನ ಸಮರ್ಪಣೆ

Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

TAGGED:ChitradurgaChitradurga NewsCorporate CompanyCSR GrantsDistrict GrantsGovinda KarajolaInformationKannada Newskannada suddiMPNammajana.comSocial WorkUtilizationಕನ್ನಡ ನ್ಯೂಸ್ಕನ್ನಡ ಸುದ್ದಿಕಾರ್ಪೋರೇಟ್ ಕಂಪನಿಗೋವಿಂದ ಕಾರಜೋಳಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಿಲ್ಲಾಗೆ ಅನುದಾನನಮ್ಮಜನ.ಕಾಂಬಳಕೆಮಾಹಿತಿಸಂಸದಸಾಮಾಜಿಕ ಕಾರ್ಯಸಿಎಸ್ಆರ್ ಅನುದಾನ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ಚಳ್ಳಕೆರೆ ನಗರಸಭೆ ನೂತನ ಪೌರಯುಕ್ತರಾಗಿ ಎಚ್.ಜಿ.ಜಗರೆಡ್ಡಿ ನೇಮಕ‌ | Challakere Municipality
Next Article ಭರಮಸಾಗರ ಪಿ.ಡಿ.ಓ ಶ್ರೀದೇವಿ ಅಮಾನತು | PDO SUSPENDED
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ
ಇಂದಿನ ಸುದ್ದಿ
creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್
ಇಂದಿನ ಸುದ್ದಿ
Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?