Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: IAS KAS Training: ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > IAS KAS Training: ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನ
ಇಂದಿನ ಸುದ್ದಿ

IAS KAS Training: ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನ

Editor Nammajana
Last updated: 1 August 2024 01:35
By Editor Nammajana 1 Min Read
Share
SHARE
Chitradurga news|nammajana.com|1-8-2024
ನಮ್ಮಜನ.ಕಾಂ, ಚಿತ್ರದುರ್ಗ: 2024-25ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ (IAS KAS Training) ತರಬೇತಿ ನೀಡಲು ಅಲ್ಪಸಂಖ್ಯಾತರ ಸಮುದಾಯದವರಿಗೆ ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಇದನ್ನೂ : ದಿನ ಭವಿಷ್ಯ:1-8-2024 | Dina Bhavishya

ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಆರ್ಥಿಕ ಹೊರೆ ತಪ್ಪಿಸಲು ಅಭ್ಯರ್ಥಿಗಳ ಸುರಕ್ಷತಾ ಹಿತದೃಷ್ಠಿಯಿಂದ ಕಲಿಕಾ ಪೂರಕ ವಾತಾವರಣ ಒದಗಿಸಲು ಉತ್ತಮ ಫಲಿತಾಂಶ ಮತ್ತು ಸರ್ಕಾರಿ ಉದ್ಯೋಗ ಪಡೆದುಕೊಳ್ಳಲು ಅನುಕೂಲವಾಗುವಂತೆ (IAS KAS Training) ಬೆಂಗಳೂರು ನಗರದಲ್ಲಿ ನಿರ್ಮಿಸಿರುವ ಹಜ್ ಭವನದಲ್ಲಿ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ 10 ತಿಂಗಳ ವಸತಿ ಸಹಿತ ಐಎಎಸ್, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಜಿಗಳನ್ನು ಆನ್‌ಲೈನ್ ಸೇವಾಸಿಂಧು ತಂತ್ರಾಂಶದ ಮೂಲಕ ಆಹ್ವಾನಿಸಲಾಗಿದೆ. ಸೇವಾಸಿಂಧು ವೆಬ್‌ಸೈಟ್  http://sevasindhu.karnataka.gov.in/sevasindhu/DepartmentServices   ಈ ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಯನ್ನು (IAS KAS Training) ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

You Might Also Like

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

TAGGED:Application InvitationBangaloreChitradurga NewsCompetitive ExaminationIASKannada Newskannada suddiKASNammajana.comOnline ApplicationStudentsಅನ್ ಲೈನ್ ಅರ್ಜಿಅರ್ಜಿ ಆಹ್ವಾನಐಎಎಸ್ಕನ್ನಡ ನ್ಯೂಸ್ಕನ್ನಡ ಸುದ್ದಿಕೆಎಎಸ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂಬೆಂಗಳೂರುವಿದ್ಯಾರ್ಥಿಗಳುಸ್ವರ್ಧಾತ್ಮಕ ಪರೀಕ್ಷೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article ದಿನ ಭವಿಷ್ಯ:1-8-2024 | Dina Bhavishya
Next Article Chitradurga Tourism: ಚಿತ್ರದುರ್ಗದ ಪ್ರವಾಸಿ ತಾಣಗಳ ಅಭಿವೃದ್ದಿಗೆ 20 ಕೋಟಿ ಅನುದಾನ ನೀಡಿ: ಸಂಸದ ಗೋವಿಂದ ಕಾರಜೋಳ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?