Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: ಭರಮಸಾಗರ ಹೋಬಳಿ: 08 ಅಂಗನವಾಡಿ ಕಾರ್ಯಕರ್ತೆ, 21 ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ | Anganwadi Posts
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > ಭರಮಸಾಗರ ಹೋಬಳಿ: 08 ಅಂಗನವಾಡಿ ಕಾರ್ಯಕರ್ತೆ, 21 ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ | Anganwadi Posts
ಇಂದಿನ ಸುದ್ದಿ

ಭರಮಸಾಗರ ಹೋಬಳಿ: 08 ಅಂಗನವಾಡಿ ಕಾರ್ಯಕರ್ತೆ, 21 ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ | Anganwadi Posts

Editor Nammajana
Last updated: 3 August 2024 2:27 PM
By Editor Nammajana 2 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|3-8-2024

ನಮ್ಮಜನ.ಕಾಂ, ಚಿತ್ರದುರ್ಗ: ಭರಮಸಾಗರ ಹೋಬಳಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 8 ಅಂಗನವಾಡಿ ಕಾರ್ಯಕರ್ತೆ ಮತ್ತು 21 ಸಹಾಯಕಿಯರ (Anganwadi Posts) ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ನೇಮಿಸಲು ಅರ್ಹ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆನ್ಲೆöÊನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು, ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 19 ರಿಂದ 35 ವರ್ಷ ವಯೋಮಿತಿಯೊಳಗಿರಬೇಕು ಹಾಗೂ ವಿಕಲಚೇನರಿಗೆ 10 ವರ್ಷಗಳ (Anganwadi Posts) ವಯೋಮಿತಿ ಸಡಿಲಿಕೆ ಇರುತ್ತದೆ.

ಹುದ್ದೆಗಳಿಗೆ ವಿದ್ಯಾರ್ಹತೆ

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್.ಎಸ್.ಎಲ್.ಸಿ ಹಲ್ಲೆ ಕನ್ನಡ (Anganwadi Posts) ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು. ಸಹಾಯಕಿಯರ ಹುದ್ದೆಗೆ ಕನಿಷ್ಠ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು hಣಣಠಿs://ಞಚಿಡಿಟಿemಚಿಞಚಿoಟಿe.ಞಚಿಡಿ.ಟಿiಛಿ.iಟಿ/ಚಿbಛಿಜ/ ವೆಬ್‌ಸೈಟ್‌ನಲ್ಲಿ ನೀಡಿರುವ ನೇಮಕಾತಿಯ (Anganwadi Posts) ಮಾರ್ಗಸೂಚಿ ಹಾಗೂ ನಿಬಂಧನೆಗಳನ್ನು ಸ್ಪಷ್ಟವಾಗಿ ಓದಿಕೊಂಡು ನೀಡಲಾಗಿರುವ ಸೂಚನೆಯಂತೆ ಅರ್ಜಿಗಳನ್ನು ಭರ್ತಿ ಮಾಡಿ, ಅವಶ್ಯಕ ದೃಢೀಕೃತ ದಾಖಲೆಗಳನ್ನು ಡಿ.ಜಿ.ಲಾಕರ್ ಬಳಸಿ ಸ್ಕ್ಯಾನ್ ಮಾಡಿ ಅರ್ಜಿ ಸಲ್ಲಿಸಬೇಕು. ಆನ್ಲೈನ್ ಮೂಲಕವೇ ಎಲ್ಲಾ ದಾಖಲಾತಿಗಳನ್ನು ಸಲ್ಲಿಸಬೇಕು. ಅಂಚೆ ಅಥವಾ ಕೊರಿಯರ್ ಮೂಲಕ ಅರ್ಜಿ ಸಲ್ಲಿಸುವ ಭೌತಿಕ ದಾಖಲಾತಿಗಳನ್ನು ಪರಿಗಣಿಸಲಾಗುದಿಲ್ಲ.

ಅಂಗನವಾಡಿ ಕಾರ್ಯಕರ್ತೆಯರ ಮೀಸಲಾತಿ ವಿವರ:(Anganwadi Posts)

ಭರಮಸಾಗರ ಗ್ರಾ.ಪಂ.ನ ಕೋಡಿರಂಗವ್ವನಹಳ್ಳಿ, ಆಲಗಟ್ಟ ಗ್ರಾ.ಪಂ.ನ ದೊಡ್ಡಾಲಗಟ್ಟ-ಎ, ಹಿರೇಗುಂಟೂರು ಗ್ರಾ.ಪಂ.ನ ಹೊಸೂರುಕಟ್ಟೆ, ಸಿರಿಗೆರೆ ಗ್ರಾ.ಪಂ.ನ ಸಿರಿಗೆರೆ-ಎ, ಚಿಕ್ಕಬೆನ್ನೂರು ಗ್ರಾ.ಪಂ.ನ ಚಿಕ್ಕಬೆನ್ನೂರು-ಎ ಅಂಗನವಾಡಿ ಕೇಂದ್ರಗಳ ಹುದ್ದೆ ಇತರೆ ವರ್ಗಕ್ಕೆ ಮತ್ತು ಎಂ.ಕೆ.ಹಟ್ಟಿ ಗ್ರಾ.ಪಂ.ನ ಸೀಬಾರ,(Anganwadi Posts) ಲಕ್ಷ್ಮಿಸಾಗರ ಗ್ರಾ.ಪಂ.ನ ಗೂಳಯ್ಯನಹಟ್ಟಿ-ಎ ಅಂಗನವಾಡಿ ಕೇಂದ್ರದ ಹುದ್ದೆ ಪರಿಶಿಷ್ಟ ಜಾತಿಗೆ ಹಾಗೂ ಗೋನೂರು ಗ್ರಾ.ಪಂ.ನ ಮುತ್ತಯ್ಯನಹಟ್ಟಿ ಅಂಗನವಾಡಿ ಕೇಂದ್ರದ ಹುದ್ದೆ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದೆ.

ಅಂಗನವಾಡಿ ಸಹಾಯಕಿಯರ ಮೀಸಲಾತಿ ವಿವರ:(Anganwadi Posts)

ಚಿಕ್ಕಬೆನ್ನೂರು ಗ್ರಾ.ಪಂ.ನ ಚಿಕ್ಕಬೆನ್ನೂರು-ಬಿ, ಲಕ್ಷ್ಮಿಸಾಗರ ಗ್ರಾ.ಪಂ.ನ ಕಿಟ್ಟದಹಟ್ಟಿ, ಜಿ.ಆರ್.ಹಳ್ಳಿ ಗ್ರಾ.ಪಂ.ನ ಆಯಿತೋಳು-ಎ, ಹಿರೇಗುಂಟನೂರು ಗ್ರಾ.ಪಂ.ನ (Anganwadi Posts) ಹಿರೇಗುಂಟನೂರು-ಬಿ, ಮಾಡನಾಯ್ಕನಹಳ್ಳಿ ಗ್ರಾ.ಪಂ.ನ ಸುಲ್ತಾನಿಪುರ-ಎ, ಕೋಳಹಾಳ್ ಗ್ರಾ.ಪಂ.ನ ಕೋಳಹಾಳ್-ಎ ಹಾಗೂ ಎಮ್ಮೇಹಟ್ಟಿ-ಎ, ಬೊಮ್ಮೇನಹಳ್ಳಿ ಗ್ರಾ.ಪಂ.ನ ಬೊಮ್ಮೇನಹಳ್ಳಿ ಎಸ್.ಸಿ ಕಾಲೋನಿ ಇತರೆ ವರ್ಗಕ್ಕೆ ಮೀಸಲಿವೆ.

ಹಿರೇಗುಂಟನೂರು ಗ್ರಾ.ಪಂ.ನ ಕೊಡಗವಳ್ಳಿ-ಎ ಲಕ್ಷ್ಮಿಸಾಗರ ಗ್ರಾ.ಪಂ.ನ ಗೂಳಯ್ಯನಹಟ್ಟಿ-ಎ, ಅಳಗವಾಡಿ ಗ್ರಾ.ಪಂ.ನ ದೊಡ್ಡಿಗನಾಳ್ ಹೊಸಹಟ್ಟಿ, ದ್ಯಾಮವ್ವನಹಳ್ಳಿ ಗ್ರಾ.ಪಂ.ನ ಬೊಮ್ಮೇನಹಳ್ಳಿ, ಚಿಕ್ಕಗೊಂಡನಹಳ್ಳಿ ಗ್ರಾ.ಪಂ.ನ (Anganwadi Posts) ಚಿಕ್ಕಗೊಂಡನಹಳ್ಳಿ-ಬಿ, ಸಿರಿಗೆರೆ ಗ್ರಾ.ಪಂ.ನ ಹಳೇರಂಗಾಪುರ-ಎ, ಭರಮಸಾಗರ ಗ್ರಾ.ಪಂ.ನ ಬೇವಿನಹಳ್ಳಿ-ಬಿ, ಇಸಾಮುದ್ರ ಗ್ರಾ.ಪಂ.ನ ಇಸಾಮುದ್ರ ಗೊಲ್ಲರಹಟ್ಟಿ-ಎ, ಹುಲ್ಲೂರು ಗ್ರಾ.ಪಂ.ನ ಹುಲ್ಲೂರು ಎಸ್.ಸಿ ಕಾಲೋನಿ ಅಂಗನವಾಡಿ ಕೇಂದ್ರಗಳು ಹುದ್ದೆ ಪರಿಶಿಷ್ಟ ಜಾತಿಗೆ ಹಾಗೂ ಲಕ್ಷ್ಮಿಸಾಗರ ಗ್ರಾ.ಪಂ.ನ ಕಿಟ್ಟದಹಳ್ಳಿ, ತುರುವನೂರು ಗ್ರಾ.ಪಂ.ನ ತುರುವನೂರು-ಸಿ, ಸಿರಿಗೆರೆ ಗ್ರಾ.ಪಂ.ನ ಸಿರಿಗೆರೆ-ಸಿ, ಇಸಾಮುದ್ರ ಗ್ರಾ.ಪಂ.ನ ಇಸಾಮುದ್ರ ಹೊಸಹಟ್ಟಿ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರಗಳು ಹುದ್ದೆ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿವೆ.

ಇದನ್ನೂ ಓದಿ: CAR ACCIDENT: ಡಿವೈಡರ್ ಗೆ ಕಾರು ಡಿಕ್ಕಿ ಒಡೆದು ಭೀಕರ ಅಪಘಾತ | ಯುವತಿ ಸಾವು

ಹೆಚ್ಚಿನ ಮಾಹಿತಿಗಾಗಿ ನಗರದ ಆರ್.ಟಿ.ಓ ಕಚೇರಿ ರಸ್ತೆ, ಬಸಪ್ಪ ಆಸ್ಪತ್ರೆ ಹತ್ತಿರ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ 08194-295540 ಗೆ ಸಂಪರ್ಕಿಸಲು ತಿಳಿಸಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

Bhadra: ಭದ್ರಾ ಜಲಾಶಯಕ್ಕೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಬಾಗಿನ ಸಮರ್ಪಣೆ

Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE

HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ

Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ

TAGGED:Anganwadi PostsAssistant PostsBharamasagarChallakereChild Development SchemeChitradurgaChitradurga DistrictHiriyurholalkereHosdurgaMolakalmuruWomen and Child Welfare DepartmentWorker Postsಅಂಗನವಾಡಿ ಹುದ್ದೆಗಳುಕಾರ್ಯಕರ್ತೆಯರ ಹುದ್ದೆಚಳ್ಳಕೆರೆಚಿತ್ರದುರ್ಗಚಿತ್ರದುರ್ಗ ಜಿಲ್ಲೆಭರಮಸಾಗರಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಮೊಳಕಾಲ್ಮುರುಶಿಶು ಅಭಿವೃದ್ಧಿ ಯೋಜನೆಸಹಾಯಕ ಹುದ್ದೆಗಳುಹಿರಿಯೂರುಹೊಸದುರ್ಗಹೊಳಲ್ಕೆರೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article CAR ACCIDENT: ಡಿವೈಡರ್ ಗೆ ಕಾರು ಡಿಕ್ಕಿ ಒಡೆದು ಭೀಕರ ಅಪಘಾತ | ಯುವತಿ ಸಾವು
Next Article Eye Surgery: ಕಣ್ಣುಗಳ ಪೊರೆಯ ದೋಷದಿಂದ ಬಳಲುತ್ತಿದ್ದ ತುಂಬು ಗರ್ಭಿಣಿಗೆ ಯಶಸ್ವಿ ನೇತ್ರ ಶಸ್ತ್ರಚಿಕಿತ್ಸೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ
ಇಂದಿನ ಸುದ್ದಿ
creative activities: ಪಠ್ಯದ ಜತೆಗೆ ಸೃಜನಶೀಲ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಿ: ಬಿ.ವಿ.ತುಕಾರಾಂರಾವ್
ಇಂದಿನ ಸುದ್ದಿ
Akka Cafe: ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಕ್ಕ ಕೆಫೆ ಪ್ರಾರಂಭ
ಇಂದಿನ ಸುದ್ದಿ
mining: ಗಣಿ ಮಾಫಿಯ ನಿಲ್ಲಿಸಿ ಪರಿಸರ ರಕ್ಷಿಸಿ | ಆ.16ರಂದು ಬಳ್ಳಾರಿಯಲ್ಲಿ ರಾಜ್ಯ ಸಮಾವೇಶ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?