Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Vinayaka Seva Samiti: ಹೆಚ್.ಡಿ.ಪುರದಲ್ಲಿ ವಿನಾಯಕ ಸೇವಾ ಸಮಿತಿಯಿಂದ ಧ್ವಜಾಪೂಜೆ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Vinayaka Seva Samiti: ಹೆಚ್.ಡಿ.ಪುರದಲ್ಲಿ ವಿನಾಯಕ ಸೇವಾ ಸಮಿತಿಯಿಂದ ಧ್ವಜಾಪೂಜೆ
ಇಂದಿನ ಸುದ್ದಿ

Vinayaka Seva Samiti: ಹೆಚ್.ಡಿ.ಪುರದಲ್ಲಿ ವಿನಾಯಕ ಸೇವಾ ಸಮಿತಿಯಿಂದ ಧ್ವಜಾಪೂಜೆ

Editor Nammajana
Last updated: 4 August 2024 4:18 PM
By Editor Nammajana 1 Min Read
Share
SHARE
Telegram Group Join Now
WhatsApp Group Join Now

Chitradurga news|nammajana.com|4-8-2024

ನಮ್ಮಜನ.ಕಾಂ, ಹೊಳಲ್ಕೆರೆ: ತಾಲ್ಲೂಕಿನ ಹೊರಕೆದೇವಪುರ ಗ್ರಾಮದಲ್ಲಿ ಶ್ರೀ ಕರಿಯಮ್ಮ ದೇವಿ ವಿನಾಯಕ ಸೇವಾ ಸಮಿತಿ ವತಿಯಿಂದ ಹಲವು ವರ್ಷಗಳಿಂದ ಗಣೇಶೋತ್ಸವ (Vinayaka Seva Samiti) ಆಚರಿಸಿಕೊಂಡು ಬಂದಿದ್ದಾರೆ. ಅದರಂತೆಯೇ ಈ ಬಾರಿಯೂ ಗಣೇಶೋತ್ಸವದ ಆಚರಣೆಗೆ ಒಂದು ತಿಂಗಳ ಮುಂಚಿತವಾಗಿಯೇ ಸಿದ್ಧತೆ ನಡೆಯುತ್ತಿದ್ದು, ಇದರ ಭಾಗವಾಗಿ ಸಮಿತಿ ವತಿಯಿಂದ ಶನಿವಾರ ಧ್ವಜಕಂಬ ಪೂಜೆ ಸಲ್ಲಿಸಿ, ಗಣೇಶೋತ್ಸವಕ್ಕೆ ಚಾಲನೆ ನೀಡಲಾಯಿತು.

ಧ್ವಜಾಪೂಜೆ ನೆರವೇರಿಸಿ ಸಮಿತಿ ಅಧ್ಯಕ್ಷ ಜಿ.ಎಂ. ಸುನಿಲ್ ಮಾತನಾಡಿ, ಹಲವು ವರ್ಷಗಳಿಂದಲೂ ನಿರಂತರವಾಗಿ ನಮ್ಮ ಸಮಿತಿ ವತಿಯಿಂದ ಗಣೇಶೋತ್ಸವವನ್ನು ಬಹಳ (Vinayaka Seva Samiti) ವಿಜೃಂಭಣೆಯಿಂದ ವೈಭವಯುತವಾಗಿ ಧಾರ್ಮಿಕ ಸಾಂಪ್ರದಾಯದಂತೆ ನಡೆಸಿಕೊಂಡು ಬರಲಾಗಿದೆ. ಅದರಂತೆ ಈ ವರ್ಷವೂ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಸೆ.7 ರಂದು ಮೂರ್ತಿಯನ್ನು ಗ್ರಾಮಕ್ಕೆ ತಂದು ಶಾಸ್ತ್ರ ಸಾಂಪ್ರದಾಯದ ಮೂಲಕ ಪ್ರತಿಷ್ಠಾಪನೆ ನೆರವೇರಿಸಲಾಗುವುದು. 9 ದಿನಗಳ ಕಾಲವೂ ಕೂಡ ಪ್ರತಿನಿತ್ಯ ಬೆಳಿಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ಪೂಜಾ ಕಾರ್ಯಗಳು (Vinayaka Seva Samiti) ನಡೆಯಲಿವೆ. ಸೆ.13 ರಂದು ಅನ್ನ ಸಂತರ್ಪಣೆ ಸೇವೆ ಇದ್ದು, ಸೆ.15 ರಂದು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸ್ವಾಮಿಯ ಅದ್ದೂರಿ ಮೆರವಣಿಗೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: Doctor’s Day: ರೋಗಿಗಳಿಗೆ ಜೀವ ಕೊಡುವ ವೈದ್ಯರ ವೃತ್ತಿ ಪವಿತ್ರದ್ದು: ಟಿ.ರಘುಮೂರ್ತಿ

ಈ ವೇಳೆ ಶ್ರೀ ಕರಿಯಮ್ಮ ದೇವಿ ವಿನಾಯಕ ಸೇವಾ ಸಮಿತಿ ಉಪಾಧ್ಯಕ್ಷ ರಂಗಸ್ವಾಮಿ, ಕಾರ್ಯದರ್ಶಿ ಕೆ.ಪುನೀತ್ ಕುಮಾರ್, ಸದಸ್ಯರಾದ ಲೋಹಿತ್, ಚಿದಾನಂದ, ದಾಸಪ್ಪ, ವಿಷ್ಣು,ತಿಪ್ಪೇಶ್, ಪೂಜಾರ್ ರಂಗಸ್ವಾಮಿ, ನಿತಿನ್, ಮಂಜುನಾಥ್, ಕುಬೇರ, ಶ್ರೀನಿವಾಸ್, ರಂಗನಾಥ್, ಅಶೋಕ್ ಮತ್ತು ಕುಮಾರ್ ಸೇರಿದಂತೆ ಸಮಿತಿಯ ಹಲವು ಸದಸ್ಯರಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ನಮ್ಮಜನ.ಕಾಂ gmail:  nammajananews@gmail.com

» Whatsapp Number-9686622252

You Might Also Like

ಬಂಗಾರದ ಬೆಲೆಯಲ್ಲಿ ಏರಿಕೆ | Today Gold Rate

kadu kayuva mara: ಅರಿವಿನ ಜೊತೆಗೆ ಮನಸ್ಸಿಟ್ಟು ಓದಿದವರು ಮಹತ್ವದ ಕೃತಿಗಳನ್ನು ನೀಡಬಲ್ಲರು: ಡಾ.ಬಿ.ಆರ್.ರವಿಕಾಂತೇಗೌಡ

Today Dina Bhavishya | ದಿನ ಭವಿಷ್ಯ | ಆಗಸ್ಟ್ 04

Bhadra: ಭದ್ರಾ ಜಲಾಶಯಕ್ಕೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಬಾಗಿನ ಸಮರ್ಪಣೆ

Nikhil Kumaswamy: ಮಾಜಿ ಸಂಸದ ಪ್ರಜ್ವಲ್ ಜೀವಾವಧಿ ಶಿಕ್ಷೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

TAGGED:Chitradurga NewsGanesha PratishtapanaH.D.PuraKannada Newskannada suddiNammajana.comVinayaka Seva Samitiಕನ್ನಡ ನ್ಯೂಸ್ಕನ್ನಡ ಸುದ್ದಿಗಣೇಶ ಪ್ರತಿಷ್ಠಾಪನೆಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿನಮ್ಮಜನ.ಕಾಂವಿನಾಯಕ ಸೇವಾ ಸಮಿತಿಹೆಚ್.ಡಿ.ಪುರ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love2
Sad0
Happy0
Sleepy0
Angry0
Dead0
Wink0
Previous Article Doctor’s Day: ರೋಗಿಗಳಿಗೆ ಜೀವ ಕೊಡುವ ವೈದ್ಯರ ವೃತ್ತಿ ಪವಿತ್ರದ್ದು: ಟಿ.ರಘುಮೂರ್ತಿ
Next Article Dina Bhavishya: ದಿನ ಭವಿಷ್ಯ 5-8-2024
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

ಗಣಿಬಾಧಿತ ಹಳ್ಳಿಗಳಲ್ಲಿ ವಸತಿ, ನಿವೇಶನ ರಹಿತ ಫಲಾನುಭವಿಗಳ ಆಯ್ಕೆ : ಗ್ರಾಮ ಸಭೆ ನಡೆಸಲು ದಿನಾಂಕ ನಿಗದಿ | HOLALKERE
ಇಂದಿನ ಸುದ್ದಿ
HIRIYUR | ಕುಡಿಯುವ ನೀರಿಗಾಗಿ ಶಾಲಾ ಮಕ್ಕಳು ಪ್ರತಿಭಟನೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ | ಇಂದು ಯಾವ ರಾಶಿಗೆ ಶುಭಯೋಗ
ದಿನ ಭವಿಷ್ಯ
internal reservation: ಒಳಮೀಸಲಾತಿ ಜಾರಿ ಖಚಿತ : ಮಾಜಿ ಸಚಿವ ಎಚ್.ಆಂಜನೇಯ
ಇಂದಿನ ಸುದ್ದಿ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?